ನಂದಿನಿ ಬ್ರ್ಯಾಂಡ್ ನ್ನು ಹಿಮ್ಮೆಟ್ಟಿ ಗುಜರಾತ್ ಮೂಲದ ಅಮುಲ್ ಬ್ರ್ಯಾಂಡ್ ನ್ನು ಕರ್ನಾಟಕದಲ್ಲಿ ಜನಪ್ರಿಯಗೊಳಿಸಲು ಸರ್ಕಾರ ಪ್ರಯತ್ನ ಮಾಡುತ್ತಿದೆ ಎಂಬ ವಿಷಯ ರಾಜಕೀಯ ತಿರುವು ಪಡೆದುಕೊಂಡು ಜೋರಾಗಿದೆ. ಡೈರಿ ಬ್ರ್ಯಾಂಡ್ ನಂದಿನಿಯನ್ನು ಹೊರಹಾಕಲು ಆಡಳಿತಾರೂಢ ಬಿಜೆಪಿ ಸಂಚು ಹೂಡಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸುತ್ತಿದ್ದಾರೆ.
ಅಲಿಖಿತ ಸಹಕಾರಿ ನಿಯಮವನ್ನು ಉಲ್ಲಂಘಿಸಿ ರಾಜ್ಯದಲ್ಲಿ ಹಾಲು ಹಾಗೂ ಮೊಸರು ಮಾರಾಟ ಮಾಡುವ ಅಮುಲ್ ಕ್ರಮಕ್ಕೆ ಸಹಕಾರಿ ವಲಯ ಮಾತ್ರವಲ್ಲದೆ, ಸಾರ್ವಜನಿಕರು, ಸಂಘ ಸಂಸ್ಥೆಗಳು ಹಾಗೂ ರಾಜಕೀಯ ನಾಯಕರೂ ತೀವ್ರ ವಿರೋಧ ವ್ಯಕ್ತಪಡಿಸಿ ಖಂಡಿಸಿದ್ದಾರೆ.
“ಒಂದು ವೇಳೆ ಅಮುಲ್ಗೆ ಸ್ಥಳೀಯ ಮಾರುಕಟ್ಟೆ ಪ್ರವೇಶಕ್ಕೆ ಅವಕಾಶ ನೀಡಿದರೆ ಕನ್ನಡಿಗರ ಅಸ್ಮಿತೆಗೂ ಧಕ್ಕೆಯಾಗಲಿದೆ. ರಾಜ್ಯದ ಸಹಕಾರಿ ವಲಯ ಇಷ್ಟು ವರ್ಷಗಳಿಂದ ಗಳಿಸಿರುವ ಕೀರ್ತಿ ಮಣ್ಣು ಪಾಲಾಗಲಿದೆ,” ಎಂದು ಸಾರ್ವಜನಿಕರು ಕಿಡಿ ಕಾರಿದ್ದಾರೆ.
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…