Advertisement
ರಾಜ್ಯ

ಬಿಪಿಎಲ್ ಕಾರ್ಡ್‍ದಾರರೇ ಎಚ್ಚರಿಕೆ : ಅನರ್ಹ ಕಾರ್ಡ್‍ಗಳ ರದ್ದು

Share

ಐಷಾರಾಮಿ ವಾಹನ, ಹೆಚ್ಚು ಆದಾಯ, ಸರ್ಕಾರಿ ನೌಕರಿ, ಹೆಚ್ಚು ಜಾಗ ಮತ್ತು ಭೂಮಿ ಇರುವ ಕುಟುಂಬಗಳ ಕಾರ್ಡ್‍ಗಳನ್ನೂ ಗುರುತಿಸಿಕೊಂಡು ಆದಾಯ ತೆರಿಗೆ ಇಲಾಖೆಯು ಪ್ರತಿ ವರ್ಷ ತೆರಿಗೆ ಸಲ್ಲಿಸುತ್ತಿರುವವರ ವಿವರಗಳನ್ನು ಆಹಾರ ಇಲಾಖೆಗೆ ಒದಗಿಸುತ್ತಿದೆ. ಈ ಕಾರಣದಿಂದ ಬಿಪಿಎಲ್‍ಗಳನ್ನು ಅನರ್ಹ ಎಂಬ ಪಟ್ಟಿಯಲ್ಲಿ ರದ್ದುಗೊಳಿಸಲಾಗುತ್ತಿದೆ. ಹೀಗಾಗಿ ಕೆಲವು ಬಿಪಿಎಲ್ ರೇಷನ್ ಕಾರ್ಡ್‍ಗಳನ್ನು ರದ್ದುಗೊಳಿಸುವ ಪ್ರಕ್ರಿಯೆ ರಾಜ್ಯಾದ್ಯಂತ ತೀವ್ರಗೊಂಡಿದೆ. ಈಗಾಗಲೇ ಬೆಂಗಳೂರು, ಹಾವೇರಿ, ಧಾರವಾಡ, ಬಳ್ಳಾರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾವಿರಾರು ಕಾರ್ಡ್‍ಗಳು ರದ್ದಾಗಿವೆ.

ಒಂದು ವೇಳೆ ಬಿಪಿಎಲ್ ಕಾರ್ಡ್‍ಗಳನ್ನು ಉಳಿಸಿಕೊಳ್ಳಲು ಪ್ರಯತ್ನಗಳನ್ನು ಮಾಡುತ್ತಿರುವವರು ಈ ಷರತ್ತುಗಳನ್ನು ಒಳಗೊಂಡಿರಬೇಕು.

  • ವಾರ್ಷಿಕ ಆದಾಯ 1.2 ಲಕ್ಷ ರೂಪಾಯಿಗಿಂತ ಕಡಿಮೆ ಇರಬೇಕು.
  • ಯಾವ ಸದಸ್ಯರು ಸರ್ಕಾರಿ ಹುದ್ದೆ ಅಥವಾ ಖಾಯಂ ನೌಕರಿಯಲ್ಲಿ ಇರಬಾರದು.
  • ನಗರದಲ್ಲಿ 1000 ಚದರ ಅಡಿಗಿಂತ ಹೆಚ್ಚು ಮನೆ ಜಾಗ ಇರಬಾರದು.
  • ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್‍ಗಿಂತ ಹೆಚ್ಚು ಭೂಮಿ ಇರಬಾರದು.
  • ನಾಲ್ಕು ಚಕ್ರ ವಾಹನ ಇರಬಾರದು ಹಾಗೂ ಸದಸ್ಯರೂ ಆದಾಯ ತೆರಿಗೆ ಪಾವತಿಸುತ್ತಿರಬಾರದು.

ಸರ್ಕಾರದ ಈ ನಿಯಮಗಳಿಂದ ಕೆಲವೊಮ್ಮೆ ಅನರ್ಹರನ್ನು ತೆಗೆದುಹಾಕೊ ನಿಜವಾದ ಬಡವರ ಕಾರ್ಡ್ ರದ್ದುಗಿಳಿಸಿರುತ್ತದೆ. ಒಂದುವೇಳೆ ಈ ಎಲ್ಲಾ ಷರತ್ತುಗಳು ಒಳಗೊಂಡಿದ್ದರೂ, ಬಿಪಿಎಲ್ ಕಾರ್ಡ್ ಅನರ್ಹ ಎಂದು ರದ್ದಾಗಿದೆ ಎಂದರೆ ಸಮೀಪದ ಆಹಾರ ಇಲಾಖೆ ಕಚೇರಿ ಅಥವಾ ತಾಲೂಕು ಕಚೇರಿಗೆ ದೂರು ಸಲ್ಲಿಸಬಹುದು.

ನಿಮ್ಮ ಕಾರ್ಡ್ ರದ್ದು ಆಗಿದೆಯೇ ಇಲ್ಲವೇ ಎಂಬುದನ್ನು ಪರೀಕ್ಷಿಸಲು ಈ ವಿಧಾನ ನೋಡಿ:  https://mahitikanaja.karnataka.gov.in/FCS/MyRationCard ಈ ಲಿಂಕ್ ನಲ್ಲಿ ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿ ತದನಂತರ ರೇಷನ್ ಕಾರ್ಡ್ ಸಂಖ್ಯೆಯನ್ನು ಟೈಮ್ ಮಾಡಿ  ಕ್ಲಿಕ್ ಮಾಡಿದರೆ ಸಾಕು.  ಕಾರ್ಡ್ ಸ್ಥಿತಿ ಆಕ್ಟೀವ್ ಎಂದು ಕಾಣಿಸಿದರೆ ನಿಮ್ಮ ಕಾರ್ಡ್ ಸುರಕ್ಷಿತ‌,   ಇನ್‍ ಆಕ್ಟೀವ್ ಎಂದು ಕಾಣಿಸಿಕೊಂಡರೆ ರದ್ದು ಆಗಿದೆ ಎಂದು ಅರ್ಥ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಮಧ್ಯಪ್ರಾಚ್ಯ ಸಂಘರ್ಷ ಪರಿಣಾಮ – ಗೋಮಯ ಗೊಬ್ಬರದತ್ತ ಭಾರತದ ರೈತರು – ರಾಸಾಯನಿಕ ಗೊಬ್ಬರ ಕೊರತೆ ಭೀತಿ..!

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಜಾಗತಿಕ ಗೊಬ್ಬರ ಸರಬರಾಜು ವ್ಯವಸ್ಥೆಯಲ್ಲಿ ಅನಿಶ್ಚಿತತೆ ಉಂಟಾಗಿದ್ದು, ಭಾರತದಲ್ಲಿ…

10 hours ago

ಕೇರಳದಲ್ಲಿ ಕೊಬ್ಬರಿ ಬೆಲೆ MSP ಗಿಂತಲೂ ಕಡಿಮೆ – ₹130 ಕನಿಷ್ಠ ಬೆಂಬಲ ಬೆಲೆಗೆ ರೈತರ ಆಗ್ರಹ

ಕೇರಳದಲ್ಲಿ ಕೊಬ್ಬರಿ ದರ MSP ಗಿಂತ ಕೆಳಗೆ ಇಳಿದಿದ್ದು, ರೈತರು ಪ್ರತಿ ಕೆ.ಜಿಗೆ…

10 hours ago

ಎಲ್‌ ನಿನೋ ಈಗ ಮತ್ತಷ್ಟು ನಿಗೂಢ…! ಹವಾಮಾನ ಬದಲಾವಣೆ ಮಳೆ ಮುನ್ಸೂಚನೆಗಳನ್ನೇ ಗೊಂದಲಗೊಳಿಸುತ್ತಿದೆಯೇ..?

ಹವಾಮಾನ ಬದಲಾವಣೆಯಿಂದ ಎಲ್‌ ನಿನೋ ಮತ್ತು ಲಾ ನಿನಾ ಘಟನೆಗಳ ವರ್ತನೆ ಬದಲಾಗುತ್ತಿದ್ದು,…

13 hours ago

ಪ್ರತಿ ಜಿಲ್ಲೆಯಲ್ಲಿ ಒಂದು ಗೋಆಧಾರಿತ ಉದ್ಯಮ – ಉತ್ತರ ಪ್ರದೇಶದ ಹೊಸ ಮಾದರಿ ದೇಶದ ಗಮನ ಸೆಳೆಯುತ್ತಿದೆ

ಉತ್ತರ ಪ್ರದೇಶ ಸರ್ಕಾರ ಪ್ರತಿ ಜಿಲ್ಲೆಯಲ್ಲಿ ಒಂದು ಪ್ರಮುಖ ಗೋಆಧಾರಿತ ಉದ್ಯಮ ಅಭಿವೃದ್ಧಿಪಡಿಸಲು…

13 hours ago

ಅತಿವೃಷ್ಟಿ, ಬರ, ಹೀಟ್‌ ವೇವ್‌ಗಳಿಗೆ ಯಾರು ಕಾರಣ? ಐಐಟಿ ದೆಹಲಿ ಅಧ್ಯಯನದಿಂದ ಕುತೂಹಲಕಾರಿ ಮಾಹಿತಿ!

ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…

1 day ago

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

2 days ago