Advertisement
ಸುದ್ದಿಗಳು

ಬಿಪಿಎಲ್ ಕಾರ್ಡ್ ಇದ್ದವವರು ಈ ಯೋಜನೆಯನ್ನು ಪಡೆಯಬಹುದು

Share
ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ  ಪ್ರಧಾನಮಂತ್ರಿ ಆವಾಸ್ ಯೋಜನೆ ಮತ್ತು ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು ಜಾರಿಗೊಳಿಸಿದೆ. ಅಂದರೆ ಉಚಿತ ಮನೆ ಮತ್ತು ಗ್ಯಾಸ್ ಸೌಲಭ್ಯ ಯೋಜನೆ.
ಪ್ರಧಾನಮಂತ್ರಿ ಆವಾಸ್ ಯೋಜನೆ: ಈ ಯೋಜನೆಯನ್ನು 2015ರಲ್ಲಿ ಆರಂಗೊಂಡಿದ್ದು, 2024ರವರೆಗೂ ವಿಸ್ತರಣೆಯಾಗಿ 2025ರಲ್ಲಿ ಸಹ ಕಾರ್ಯ ನಿರ್ವಹಿಸುತ್ತಿದೆ. ಈ ಯೋಜನೆಯಡಿಯಲ್ಲಿ ಗೃಹ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ 2.67 ಲಕ್ಷ ರೂಪಾಯಿಗಳವರೆಗೆ ನೇರ ಸಹಾಯ.  ರಾಷ್ಟ್ರೀಯ ಗೃಹೀತ ಬ್ಯಾಂಕುಗಳ ಮೂಲಕ 10 ಲಕ್ಷ ರೂಪಾಯಿಗಳವರೆಗೆ ಕಡಿಮ ಬಡ್ಡಿ ದರದ ಸಾಲ ಸೌಲಭ್ಯ,  ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಿಭಿನ್ನ ಉಪಯೋಜನೆಗಳು..
ಪ್ರಧಾನ ಮಂತ್ರಿ ಉಜ್ವಲ ಯೋಜನೆ: ಈ ಯೋಜನೆಯನ್ನು 2016 ರಲ್ಲಿ ಆರಂಭಗೊಂಡಿದ್ದು, ಈ ಯೋಜನೆಯಡಿಯಲ್ಲಿ ಬಡ ಕುಟುಂಬಗಳಲ್ಲಿ ಮಹಿಳೆಯರಿಗೆ ಉಚಿತ ಎಲ್‍ಪಿಜಿ ಕನೆಕ್ಷನ್ ಒದಗಿಸುವ ಯೋಜನೆಯನ್ನು ನೀಡಿದೆ..
  • ಉಚಿತ ಎಲ್‍ಪಿಜಿ ಕನೆಕ್ಷನ್, ಮೊದಲ ರಿಫಿಲ್ ಮತ್ತು  ಸ್ಟೌವ್‌
  • ಪ್ರತಿ 14.2 ಕೆ.ಜಿ ಸಿಲಿಂಡರ್‍ಗೆ 300 ರೂಪಾಯಿ ಸಬ್ಸಡಿ, ವರ್ಷಕ್ಕೆ 9 ರಿಫಿಲ್‍ಗಳಿಗೆ
  • ಇದರಿಂದ ಸಿಲಿಂಡರ್ ಬೆಲೆ ಸುಮಾರು 500 ರೂಪಾಯಿಗಳಲ್ಲಿ ಸಿಗುತ್ತದೆ, ಇದು ದುಮ್ಮು ಮತ್ತು ಆರೋಗ್ಯ ಸಮಸ್ಯೆಗಳನ್ನು ತಡೆಯುತ್ತದೆ.
  • 2025-26 ರಲ್ಲಿ ಈ ಸಬ್ಸಿಡಿಗೆ 12,000 ಕೋಟಿ ರೂಪಾಯು ವ್ಯಯ, ಇದು ಎಲ್‍ಪಿಜಿ ಬಳಕೆಯನ್ನು 29% ಹೆಚ್ಚಿಸಿದೆ.
ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು:
  • ಆಧಾರ್‌ ಕಾರ್ಡ್‌
  • ಬಿಪಿಎಲ್ ರೇಷನ್ ಕಾರ್ಡ್
  • ಬ್ಯಾಂಕ್ ಪಾಸ್‍ಬುಕ್
  • ಮೊಬೈಲ್ ನಂಬರ್
  • ಜಾತಿ/ಆದಾಯ ಪ್ರಮಾಣ ಪತ್ರ
  • ಇತ್ತೀಚಿನ ಫೋಟೋಗಳು
  • ವೋಟರ್ ಐಡಿ
  • ಭೂಮಿ ದಾಖಲೆ
ಅರ್ಜಿ ಸಲ್ಲಿಸುವ ವಿಧಾನ : ಅಧಿಕೃತ ವೆಬ್‍ಸೈಟ್‍ಗಳಿಗೆ ಬೇಟಿ ನೀಡಿ PMAY ಗೆ pmaymis.gov.in , ಆದಾರ್ ಲಿಂಕ್  ಮಾಡಿ, ಫಾರ್ಮ್ ಭರ್ತಿ ಮಾಡಿ ಮತ್ತು ದಾಖಲೆಗಳನ್ನು ಆಪ್‍ಲೋಡ್ ಮಾಡಿಕೊಳ್ಳಬೇಕು. ಅಥವಾ ಗ್ರಾಮ ಪಂಚಾಯತ್ ಭೇಟಿ ನೀಡಿ ಮಾಹಿತಿ ತಿಳಿದುಕೊಳ್ಳಿ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

6 hours ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

14 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

14 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

14 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

14 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

24 hours ago