Advertisement
ಸುದ್ದಿಗಳು

ಬಿಪಿಎಲ್ ಕಾರ್ಡ್ ಇದ್ದವವರು ಈ ಯೋಜನೆಯನ್ನು ಪಡೆಯಬಹುದು

Share
ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ  ಪ್ರಧಾನಮಂತ್ರಿ ಆವಾಸ್ ಯೋಜನೆ ಮತ್ತು ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು ಜಾರಿಗೊಳಿಸಿದೆ. ಅಂದರೆ ಉಚಿತ ಮನೆ ಮತ್ತು ಗ್ಯಾಸ್ ಸೌಲಭ್ಯ ಯೋಜನೆ.
ಪ್ರಧಾನಮಂತ್ರಿ ಆವಾಸ್ ಯೋಜನೆ: ಈ ಯೋಜನೆಯನ್ನು 2015ರಲ್ಲಿ ಆರಂಗೊಂಡಿದ್ದು, 2024ರವರೆಗೂ ವಿಸ್ತರಣೆಯಾಗಿ 2025ರಲ್ಲಿ ಸಹ ಕಾರ್ಯ ನಿರ್ವಹಿಸುತ್ತಿದೆ. ಈ ಯೋಜನೆಯಡಿಯಲ್ಲಿ ಗೃಹ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ 2.67 ಲಕ್ಷ ರೂಪಾಯಿಗಳವರೆಗೆ ನೇರ ಸಹಾಯ.  ರಾಷ್ಟ್ರೀಯ ಗೃಹೀತ ಬ್ಯಾಂಕುಗಳ ಮೂಲಕ 10 ಲಕ್ಷ ರೂಪಾಯಿಗಳವರೆಗೆ ಕಡಿಮ ಬಡ್ಡಿ ದರದ ಸಾಲ ಸೌಲಭ್ಯ,  ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಿಭಿನ್ನ ಉಪಯೋಜನೆಗಳು..
ಪ್ರಧಾನ ಮಂತ್ರಿ ಉಜ್ವಲ ಯೋಜನೆ: ಈ ಯೋಜನೆಯನ್ನು 2016 ರಲ್ಲಿ ಆರಂಭಗೊಂಡಿದ್ದು, ಈ ಯೋಜನೆಯಡಿಯಲ್ಲಿ ಬಡ ಕುಟುಂಬಗಳಲ್ಲಿ ಮಹಿಳೆಯರಿಗೆ ಉಚಿತ ಎಲ್‍ಪಿಜಿ ಕನೆಕ್ಷನ್ ಒದಗಿಸುವ ಯೋಜನೆಯನ್ನು ನೀಡಿದೆ..
  • ಉಚಿತ ಎಲ್‍ಪಿಜಿ ಕನೆಕ್ಷನ್, ಮೊದಲ ರಿಫಿಲ್ ಮತ್ತು  ಸ್ಟೌವ್‌
  • ಪ್ರತಿ 14.2 ಕೆ.ಜಿ ಸಿಲಿಂಡರ್‍ಗೆ 300 ರೂಪಾಯಿ ಸಬ್ಸಡಿ, ವರ್ಷಕ್ಕೆ 9 ರಿಫಿಲ್‍ಗಳಿಗೆ
  • ಇದರಿಂದ ಸಿಲಿಂಡರ್ ಬೆಲೆ ಸುಮಾರು 500 ರೂಪಾಯಿಗಳಲ್ಲಿ ಸಿಗುತ್ತದೆ, ಇದು ದುಮ್ಮು ಮತ್ತು ಆರೋಗ್ಯ ಸಮಸ್ಯೆಗಳನ್ನು ತಡೆಯುತ್ತದೆ.
  • 2025-26 ರಲ್ಲಿ ಈ ಸಬ್ಸಿಡಿಗೆ 12,000 ಕೋಟಿ ರೂಪಾಯು ವ್ಯಯ, ಇದು ಎಲ್‍ಪಿಜಿ ಬಳಕೆಯನ್ನು 29% ಹೆಚ್ಚಿಸಿದೆ.
ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು:
  • ಆಧಾರ್‌ ಕಾರ್ಡ್‌
  • ಬಿಪಿಎಲ್ ರೇಷನ್ ಕಾರ್ಡ್
  • ಬ್ಯಾಂಕ್ ಪಾಸ್‍ಬುಕ್
  • ಮೊಬೈಲ್ ನಂಬರ್
  • ಜಾತಿ/ಆದಾಯ ಪ್ರಮಾಣ ಪತ್ರ
  • ಇತ್ತೀಚಿನ ಫೋಟೋಗಳು
  • ವೋಟರ್ ಐಡಿ
  • ಭೂಮಿ ದಾಖಲೆ
ಅರ್ಜಿ ಸಲ್ಲಿಸುವ ವಿಧಾನ : ಅಧಿಕೃತ ವೆಬ್‍ಸೈಟ್‍ಗಳಿಗೆ ಬೇಟಿ ನೀಡಿ PMAY ಗೆ pmaymis.gov.in , ಆದಾರ್ ಲಿಂಕ್  ಮಾಡಿ, ಫಾರ್ಮ್ ಭರ್ತಿ ಮಾಡಿ ಮತ್ತು ದಾಖಲೆಗಳನ್ನು ಆಪ್‍ಲೋಡ್ ಮಾಡಿಕೊಳ್ಳಬೇಕು. ಅಥವಾ ಗ್ರಾಮ ಪಂಚಾಯತ್ ಭೇಟಿ ನೀಡಿ ಮಾಹಿತಿ ತಿಳಿದುಕೊಳ್ಳಿ.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

13 hours ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

13 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

13 hours ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

23 hours ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

1 day ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

1 day ago