Advertisement
ಸುದ್ದಿಗಳು

ಬಿಪಿಎಲ್ ಕಾರ್ಡ್ ಇದ್ದವವರು ಈ ಯೋಜನೆಯನ್ನು ಪಡೆಯಬಹುದು

Share
ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ  ಪ್ರಧಾನಮಂತ್ರಿ ಆವಾಸ್ ಯೋಜನೆ ಮತ್ತು ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು ಜಾರಿಗೊಳಿಸಿದೆ. ಅಂದರೆ ಉಚಿತ ಮನೆ ಮತ್ತು ಗ್ಯಾಸ್ ಸೌಲಭ್ಯ ಯೋಜನೆ.
ಪ್ರಧಾನಮಂತ್ರಿ ಆವಾಸ್ ಯೋಜನೆ: ಈ ಯೋಜನೆಯನ್ನು 2015ರಲ್ಲಿ ಆರಂಗೊಂಡಿದ್ದು, 2024ರವರೆಗೂ ವಿಸ್ತರಣೆಯಾಗಿ 2025ರಲ್ಲಿ ಸಹ ಕಾರ್ಯ ನಿರ್ವಹಿಸುತ್ತಿದೆ. ಈ ಯೋಜನೆಯಡಿಯಲ್ಲಿ ಗೃಹ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ 2.67 ಲಕ್ಷ ರೂಪಾಯಿಗಳವರೆಗೆ ನೇರ ಸಹಾಯ.  ರಾಷ್ಟ್ರೀಯ ಗೃಹೀತ ಬ್ಯಾಂಕುಗಳ ಮೂಲಕ 10 ಲಕ್ಷ ರೂಪಾಯಿಗಳವರೆಗೆ ಕಡಿಮ ಬಡ್ಡಿ ದರದ ಸಾಲ ಸೌಲಭ್ಯ,  ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಿಭಿನ್ನ ಉಪಯೋಜನೆಗಳು..
ಪ್ರಧಾನ ಮಂತ್ರಿ ಉಜ್ವಲ ಯೋಜನೆ: ಈ ಯೋಜನೆಯನ್ನು 2016 ರಲ್ಲಿ ಆರಂಭಗೊಂಡಿದ್ದು, ಈ ಯೋಜನೆಯಡಿಯಲ್ಲಿ ಬಡ ಕುಟುಂಬಗಳಲ್ಲಿ ಮಹಿಳೆಯರಿಗೆ ಉಚಿತ ಎಲ್‍ಪಿಜಿ ಕನೆಕ್ಷನ್ ಒದಗಿಸುವ ಯೋಜನೆಯನ್ನು ನೀಡಿದೆ..
  • ಉಚಿತ ಎಲ್‍ಪಿಜಿ ಕನೆಕ್ಷನ್, ಮೊದಲ ರಿಫಿಲ್ ಮತ್ತು  ಸ್ಟೌವ್‌
  • ಪ್ರತಿ 14.2 ಕೆ.ಜಿ ಸಿಲಿಂಡರ್‍ಗೆ 300 ರೂಪಾಯಿ ಸಬ್ಸಡಿ, ವರ್ಷಕ್ಕೆ 9 ರಿಫಿಲ್‍ಗಳಿಗೆ
  • ಇದರಿಂದ ಸಿಲಿಂಡರ್ ಬೆಲೆ ಸುಮಾರು 500 ರೂಪಾಯಿಗಳಲ್ಲಿ ಸಿಗುತ್ತದೆ, ಇದು ದುಮ್ಮು ಮತ್ತು ಆರೋಗ್ಯ ಸಮಸ್ಯೆಗಳನ್ನು ತಡೆಯುತ್ತದೆ.
  • 2025-26 ರಲ್ಲಿ ಈ ಸಬ್ಸಿಡಿಗೆ 12,000 ಕೋಟಿ ರೂಪಾಯು ವ್ಯಯ, ಇದು ಎಲ್‍ಪಿಜಿ ಬಳಕೆಯನ್ನು 29% ಹೆಚ್ಚಿಸಿದೆ.
ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು:
  • ಆಧಾರ್‌ ಕಾರ್ಡ್‌
  • ಬಿಪಿಎಲ್ ರೇಷನ್ ಕಾರ್ಡ್
  • ಬ್ಯಾಂಕ್ ಪಾಸ್‍ಬುಕ್
  • ಮೊಬೈಲ್ ನಂಬರ್
  • ಜಾತಿ/ಆದಾಯ ಪ್ರಮಾಣ ಪತ್ರ
  • ಇತ್ತೀಚಿನ ಫೋಟೋಗಳು
  • ವೋಟರ್ ಐಡಿ
  • ಭೂಮಿ ದಾಖಲೆ
ಅರ್ಜಿ ಸಲ್ಲಿಸುವ ವಿಧಾನ : ಅಧಿಕೃತ ವೆಬ್‍ಸೈಟ್‍ಗಳಿಗೆ ಬೇಟಿ ನೀಡಿ PMAY ಗೆ pmaymis.gov.in , ಆದಾರ್ ಲಿಂಕ್  ಮಾಡಿ, ಫಾರ್ಮ್ ಭರ್ತಿ ಮಾಡಿ ಮತ್ತು ದಾಖಲೆಗಳನ್ನು ಆಪ್‍ಲೋಡ್ ಮಾಡಿಕೊಳ್ಳಬೇಕು. ಅಥವಾ ಗ್ರಾಮ ಪಂಚಾಯತ್ ಭೇಟಿ ನೀಡಿ ಮಾಹಿತಿ ತಿಳಿದುಕೊಳ್ಳಿ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

23 hours ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

1 day ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

1 day ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

1 day ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

1 day ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

2 days ago