ಬ್ರಹ್ಮಾವರ ಸರ್ಕಾರಿ ಡಿಪ್ಲೋಮಾ ಕೃಷಿ ಕಾಲೇಜು ಮೇಲ್ದರ್ಜೆಗೇರಿಸಲು ಸರ್ಕಾರ ನಿರ್ಧಾರ

January 12, 2026
7:14 AM
ಬ್ರಹ್ಮಾವರ ಸರ್ಕಾರಿ ಡಿಪ್ಲೋಮಾ ಕೃಷಿ ಕಾಲೇಜನ್ನು ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳುವುದಾಗಿ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ತಿಳಿಸಿದ್ದಾರೆ. ಕೃಷಿ ಶಿಕ್ಷಣ ಹಾಗೂ ಸಂಶೋಧನೆಗೆ ಉತ್ತೇಜನ.

ಬ್ರಹ್ಮಾವರ ಸರ್ಕಾರಿ ಡಿಪ್ಲೋಮಾ ಕೃಷಿ ಕಾಲೇಜನ್ನು ಮೇಲ್ದರ್ಜೆಗೇರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು  ಸಚಿವ ಎನ್. ಚೆಲುವರಾಯಸ್ವಾಮಿ ಅವರು ಭರವಸೆ ನೀಡಿದ್ದಾರೆ.

ಪುತ್ತೂರಿನಲ್ಲಿ ಆಯೋಜಿಸಲಾದ ಮೈಸೂರು ವಿಭಾಗ ಮಟ್ಟದ ಕೃಷಿಮೇಳದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಬ್ರಹ್ಮಾವರ ಡಿಪ್ಲೋಮಾ ಕೃಷಿ ಕಾಲೇಜನ್ನು ಮೇಲ್ದರ್ಜೆಗೇರಿಸುವುದರಿಂದ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಕೃಷಿ ಶಿಕ್ಷಣ ಹಾಗೂ ಸಂಶೋಧನಾ ಅವಕಾಶಗಳು ದೊರೆಯಲಿವೆ ಎಂದು ಹೇಳಿದರು.

Advertisement

ಈ ಸಂದರ್ಭದಲ್ಲಿ ಮಂಜುನಾಥ ಭಂಡಾರಿ ಅವರು ಬ್ರಹ್ಮಾವರ ಸರ್ಕಾರಿ ಕೃಷಿ ಕಾಲೇಜಿನ ಮೂಲಸೌಕರ್ಯ ಹಾಗೂ ಶೈಕ್ಷಣಿಕ ಪರಿಸ್ಥಿತಿಗಳ ಕುರಿತು ಸಚಿವರ ಗಮನಕ್ಕೆ ತಂದಿದ್ದು, ಇದಕ್ಕೆ ಸಚಿವ ಎನ್. ಚೆಲುವರಾಯಸ್ವಾಮಿ ಸಕಾರಾತ್ಮಕ ಸ್ಪಂದನೆ ನೀಡಿರುವುದು ಕಾಲೇಜಿನ ಅಭಿವೃದ್ಧಿಗೆ ಹೊಸ ನಿರೀಕ್ಷೆ ಮೂಡಿಸಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿ ತಡೆ – ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಗೆ ವರ್ತಕರ ಮನವಿ
July 1, 2026
2:57 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 01-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಸ್ವಲ್ಪ ಇಳಿಕೆ – ಜುಲೈ 4ರಿಂದ ಮತ್ತೆ ಚುರುಕು!
July 1, 2026
11:29 AM
by: ಸಾಯಿಶೇಖರ್ ಕರಿಕಳ
ಶಿರಾಡಿ ಘಾಟಿಯಲ್ಲಿ ವಾರಾಂತ್ಯದ ಟ್ರಾಫಿಕ್‌ ಜಾಮ್‌ಗೆ ಬ್ರೇಕ್‌ ಯಾವಾಗ? ಶಿರಾಡಿ ಘಾಟಿಗೆ ವಿಶೇಷ ಸಂಚಾರ ಯೋಜನೆ ಜಾರಿ ಅಗತ್ಯ
July 1, 2026
7:52 AM
by: ಮಹೇಶ್ ಪುಚ್ಚಪ್ಪಾಡಿ
ಜುಲೈನಲ್ಲಿ ದೇಶಾದ್ಯಂತ ಸಾಮಾನ್ಯಕ್ಕಿಂತ ಕಡಿಮೆ ಮಳೆ ಸಾಧ್ಯತೆ : ಐಎಂಡಿ ಎಚ್ಚರಿಕೆ
July 1, 2026
7:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror