ಬ್ರಹ್ಮಾವರ ಸರ್ಕಾರಿ ಡಿಪ್ಲೋಮಾ ಕೃಷಿ ಕಾಲೇಜನ್ನು ಮೇಲ್ದರ್ಜೆಗೇರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಎನ್. ಚೆಲುವರಾಯಸ್ವಾಮಿ ಅವರು ಭರವಸೆ ನೀಡಿದ್ದಾರೆ.
ಪುತ್ತೂರಿನಲ್ಲಿ ಆಯೋಜಿಸಲಾದ ಮೈಸೂರು ವಿಭಾಗ ಮಟ್ಟದ ಕೃಷಿಮೇಳದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಬ್ರಹ್ಮಾವರ ಡಿಪ್ಲೋಮಾ ಕೃಷಿ ಕಾಲೇಜನ್ನು ಮೇಲ್ದರ್ಜೆಗೇರಿಸುವುದರಿಂದ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಕೃಷಿ ಶಿಕ್ಷಣ ಹಾಗೂ ಸಂಶೋಧನಾ ಅವಕಾಶಗಳು ದೊರೆಯಲಿವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಂಜುನಾಥ ಭಂಡಾರಿ ಅವರು ಬ್ರಹ್ಮಾವರ ಸರ್ಕಾರಿ ಕೃಷಿ ಕಾಲೇಜಿನ ಮೂಲಸೌಕರ್ಯ ಹಾಗೂ ಶೈಕ್ಷಣಿಕ ಪರಿಸ್ಥಿತಿಗಳ ಕುರಿತು ಸಚಿವರ ಗಮನಕ್ಕೆ ತಂದಿದ್ದು, ಇದಕ್ಕೆ ಸಚಿವ ಎನ್. ಚೆಲುವರಾಯಸ್ವಾಮಿ ಸಕಾರಾತ್ಮಕ ಸ್ಪಂದನೆ ನೀಡಿರುವುದು ಕಾಲೇಜಿನ ಅಭಿವೃದ್ಧಿಗೆ ಹೊಸ ನಿರೀಕ್ಷೆ ಮೂಡಿಸಿದೆ ಎಂದರು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…