ಮಹಿಳೆಯ ಮೆದುಳು ನಿಷ್ಕ್ರಿಯ | ಅಂಗಾಗ ದಾನ ಮಾಡಿದ ಕುಟುಂಬಸ್ಥರು | 8 ಜನರಿಗೆ ಮರುಜೀವ |

October 11, 2022
10:58 PM

ಮಡಿಕೇರಿಯ ಸುದರ್ಶನ ಬಡಾವಣೆಯ ನಿವಾಸಿ ಆಶಾ ಅವರು ಅನಾರೋಗ್ಯಕ್ಕೆ ತುತ್ತಾಗಿ ಮೆದುಳು ನಿಷ್ಕ್ರಿಯಗೊಂಡಿತ್ತು. ಹೀಗಾಗಿ ಅವರ ಕುಟುಂಬಸ್ಥರು ಅಂಗಾಗ ದಾನ ಮಾಡುವ ಮೂಲಕ 8 ಜನರ ಜೀವ ಉಳಿಸಿದ್ದಾರೆ. ಕಣ್ಣು, ಕಿಡ್ನಿ, ಹೃದಯ, ಲಿವರ್ ದಾನದ ಮೂಲಕ ಸಾರ್ಥಕತೆ ಮೆರೆದಿದ್ದಾರೆ.

Advertisement
Advertisement
Advertisement

18 ವರ್ಷದಿಂದ ಬೇಬಿ ಸಿಟಿಂಗ್ ನಡೆಸುತ್ತಿದ್ದ ಪಂದ್ಯಂಡ ಆಶಾ (53) ಕಳೆದ ಶನಿವಾರ ಬೆಂಗಳೂರಿನಲ್ಲಿರುವ ಪುತ್ರಿ ಮನೆಗೆ ಹೋಗಿದ್ದರು. ಈ ವೇಳೆ ಅನಾರೋಗ್ಯಕ್ಕೆ ತುತ್ತಾದ ಆಶಾ ಅವರ ಮೆದುಳು ಪಾರ್ಶ್ವವಾಯುವಿಗೆ ಒಳಗಾಗಿತ್ತು. ತಕ್ಷಣವೇ ನಾರಾಯಣ ಹೃದಯಾಲಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅವರ ಮೆದುಳು ನಿಷ್ಕ್ರಿಯಗೊಂಡಿರುವುದಾಗಿ ವೈದ್ಯರು ಹೇಳಿದರು. ವೈದ್ಯರ ಸಲಹೆ ಮೇರೆಗೆ ಅಂಗಾಂಗ ದಾನಕ್ಕೆ ಆಶಾ ಅವರ ಪತಿ, ಮಕ್ಕಳ ಒಪ್ಪಿಗೆ ಪಡೆಯಲಾಯಿತು. ಬೆಂಗಳೂರು ನಾರಾಯಣ ಹೃದಯಾಲಯದಲ್ಲಿ ಅಂಗಾಂಗವನ್ನು ಬೇರ್ಪಡಿಸಿ 8 ಜನರಿಗೆ ಕಸಿ ಮಾಡಲಾಗಿದೆ.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೊಸ ಬೆಳೆ…. ರೈತರು ಚಿಂತನೆ ಮಾಡಬೇಕಾದ್ದೇನು…? ಕರಾವಳಿ, ಮಲೆನಾಡಿನಲ್ಲಿ ಉತ್ಪತ್ತಿ ನೀಡುವ “ಪರ್ಯಾಯ ಬೆಳೆಯ ಅಗತ್ಯವಿದೆ
April 24, 2024
2:57 PM
by: The Rural Mirror ಸುದ್ದಿಜಾಲ
ಪ್ಯಾಕೆಟ್ ಹಿಟ್ಟು ಆರೋಗ್ಯಕ್ಕೆ ಒಳ್ಳೆಯದೆ ಅಥವಾ ಹಾನಿಕರವೇ? ಪ್ಯಾಕೆಟ್ ಹಿಟ್ಟು ಉಪಯೋಗಿಸಿದರೆ ಏನಾಗುತ್ತದೆ ತಿಳಿದುಕೊಳ್ಳಿ..
April 24, 2024
2:32 PM
by: The Rural Mirror ಸುದ್ದಿಜಾಲ
ಅಡಿಕೆ ಆಮದು ಒಪ್ಪಂದು ರದ್ದು…! | ಭರವಸೆ ನೀಡಿದ ಕಾಂಗ್ರೆಸ್‌ |
April 24, 2024
2:23 PM
by: ದ ರೂರಲ್ ಮಿರರ್.ಕಾಂ
24 ಗಂಟೆಗಳಲ್ಲಿ 80 ಭೂಕಂಪ | ಭೂಕಂಪದ ತೀವ್ರತೆಯಲ್ಲಿ ತೈವಾನ್‌ |
April 23, 2024
2:39 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror