Advertisement
ರಾಜ್ಯ

ಮಹಿಳೆಯ ಮೆದುಳು ನಿಷ್ಕ್ರಿಯ | ಅಂಗಾಗ ದಾನ ಮಾಡಿದ ಕುಟುಂಬಸ್ಥರು | 8 ಜನರಿಗೆ ಮರುಜೀವ |

Share

ಮಡಿಕೇರಿಯ ಸುದರ್ಶನ ಬಡಾವಣೆಯ ನಿವಾಸಿ ಆಶಾ ಅವರು ಅನಾರೋಗ್ಯಕ್ಕೆ ತುತ್ತಾಗಿ ಮೆದುಳು ನಿಷ್ಕ್ರಿಯಗೊಂಡಿತ್ತು. ಹೀಗಾಗಿ ಅವರ ಕುಟುಂಬಸ್ಥರು ಅಂಗಾಗ ದಾನ ಮಾಡುವ ಮೂಲಕ 8 ಜನರ ಜೀವ ಉಳಿಸಿದ್ದಾರೆ. ಕಣ್ಣು, ಕಿಡ್ನಿ, ಹೃದಯ, ಲಿವರ್ ದಾನದ ಮೂಲಕ ಸಾರ್ಥಕತೆ ಮೆರೆದಿದ್ದಾರೆ.

Advertisement

18 ವರ್ಷದಿಂದ ಬೇಬಿ ಸಿಟಿಂಗ್ ನಡೆಸುತ್ತಿದ್ದ ಪಂದ್ಯಂಡ ಆಶಾ (53) ಕಳೆದ ಶನಿವಾರ ಬೆಂಗಳೂರಿನಲ್ಲಿರುವ ಪುತ್ರಿ ಮನೆಗೆ ಹೋಗಿದ್ದರು. ಈ ವೇಳೆ ಅನಾರೋಗ್ಯಕ್ಕೆ ತುತ್ತಾದ ಆಶಾ ಅವರ ಮೆದುಳು ಪಾರ್ಶ್ವವಾಯುವಿಗೆ ಒಳಗಾಗಿತ್ತು. ತಕ್ಷಣವೇ ನಾರಾಯಣ ಹೃದಯಾಲಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅವರ ಮೆದುಳು ನಿಷ್ಕ್ರಿಯಗೊಂಡಿರುವುದಾಗಿ ವೈದ್ಯರು ಹೇಳಿದರು. ವೈದ್ಯರ ಸಲಹೆ ಮೇರೆಗೆ ಅಂಗಾಂಗ ದಾನಕ್ಕೆ ಆಶಾ ಅವರ ಪತಿ, ಮಕ್ಕಳ ಒಪ್ಪಿಗೆ ಪಡೆಯಲಾಯಿತು. ಬೆಂಗಳೂರು ನಾರಾಯಣ ಹೃದಯಾಲಯದಲ್ಲಿ ಅಂಗಾಂಗವನ್ನು ಬೇರ್ಪಡಿಸಿ 8 ಜನರಿಗೆ ಕಸಿ ಮಾಡಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

7 hours ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

14 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

14 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

14 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

15 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

1 day ago