Advertisement
ಸುದ್ದಿಗಳು

ಮೊಟ್ಟೆಯಲ್ಲಿ ಅಪಾಯಕಾರಿ ಕ್ಯಾನ್ಸರ್ ಅಂಶ ಪತ್ತೆ ಎಂಬ ಊಹಪೋಹಗಳಿಗೆ ಬ್ರೇಕ್

Share

ಮೊಟ್ಟೆಗಳು ಉತ್ತಮ ಗುಣಮಟ್ಟದ ಪ್ರೋಟೀನ್ ಅಂಶ ವಾಗಿದ್ದು, ಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ನೀಡುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಮೊಟ್ಟೆಯಲ್ಲಿ ಅದರಲ್ಲೂ ನಿರ್ದಿಷ್ಟ ಬ್ರಾಂಡ್ನ ಮೊಟ್ಟೆಗಳಲ್ಲಿ ಕ್ಯಾನ್ಸರ್ ಗೆ ಕಾರಣವಾಗುವ ಜಿನೋಟಾಕ್ಸಿಕ್ ಅಂಶ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿದ್ದರೂ, ಪ್ರಯೋಗಾಲಯದ ಪರೀಕ್ಷೆಗಳ ವರದಿಗಳು ನಿರ್ದಿಷ್ಟವಾದ ಉತ್ತರ ನೀಡಿದೆ.

ಬೆಂಗಳೂರಿನ ಎಚ್ ಸಿಜಿ ಕ್ಯಾನ್ಸರ್ ಆಸ್ಪತ್ರೆಯ ಕನ್ಸಲ್ಟೆಂಟ್ ಮೆಡಿಕಲ್ ಆಂಕೊಲಾಜಿಸ್ಟ್ ಡಾ.ಸ್ಮಿತಾ ಸಲ್ಡಾನಾ, ನೈಟ್ರೋಫ್ಯೂರಾನ್ ಗಳು ಸೇರಿದಂತೆ ಇತರೆ ವಸ್ತುಗಳನ್ನು ಕೆಲವೊಮ್ಮೆ ಕೋಳಿ ಸಾಕಣೆಯಲ್ಲಿ ಬಳಸಲಾಗುತ್ತದೆ. ನೈಟ್ರೋಫ್ಯೂರಾನ್ ಗಳ ಕೆಲವು ಮೆಟಾಬಾಲೈಟ್ ಗಳು, ಮಾನವ ದೇಹದಲ್ಲಿ ದೀರ್ಘಕಾಲದವರೆಗೆ ಮುಂದುವರಿದರೆ ಡಿಎನ್ಎ ಗೆ ಹಾನಿ ಮಾಡಬಹುದು ಮತ್ತು ಅವು ಜಿನೋಟಾಕ್ಸಿಕ್ ಸಾಮರ್ಥ್ಯವನ್ನು ಹೊಂದಿರುತ್ತವೆ. ಮೊಟ್ಟೆಗಳು ಸ್ವತಃ ಕ್ಯಾನ್ಸರ್ ಕಾರಕವಲ್ಲ ಎಂದು ವಿವರಿಸಿದ್ದಾರೆ.

Advertisement

ಮೊಟ್ಟೆಗಳು ಪ್ರೋಟೀನ್ ನ ಅಮೂಲ್ಯ ಮೂಲವಾಗಿ ಉಳಿದಿವೆ ಮತ್ತು ಅವುಗಳನ್ನು ಸುರಕ್ಷಿತವಾದ ಆಹಾರ. ಜನರು ಮೊಟ್ಟಯನ್ನು ಖರೀದಿ ಮಾಡುವಾಗ ಅಸ್ಪಷ್ಟ ಲೇಬಲ್ ಗಳನ್ನು ಹೊಂದಿರುವ ಪ್ಯಾಕ್ ಮಾಡಿದ ಉತ್ಪನ್ನಗಳೊಂದಿಗೆ ಎಚ್ಚರಿಕೆಯಿಂದ ಇರಬೇಕು ಎಂದು ಆಸ್ಟರ್ ವೈಟ್ಫೀಲ್ಡ್ ಆಸ್ಪತ್ರೆಯ ಮುಖ್ಯ ಕ್ಲಿನಿಕಲ್ ಡಯಟಿಷಿಯನ್ ವೀಣಾ ವಿ ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

10 hours ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

20 hours ago

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

2 days ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

2 days ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

2 days ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

2 days ago