Opinion

ಬೆಳಿಗ್ಗೆ ತಿಂಡಿನಾ – ಊಟಾನಾ ? ಇದು ಸರಿಸುಮಾರು ಎಲ್ಲರ ಪ್ರಶ್ನೆ?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾರತದಲ್ಲಿ(India) ನಮ್ಮ ಹಿರಿಯರು(ancestors) ಬೆಳಿಗ್ಗೆ ಹೊಟ್ಟೆ ತುಂಬಾ ಊಟ(Meals) ಮಾಡುತ್ತಿದ್ದರು. ಬ್ರಿಟಿಷ್(British) ಪ್ರಭಾವದಿಂದಾಗಿ ಮತ್ತು ಬ್ರಿಟಿಷ್ ಆಹಾರಗಳ(Food) ಪರಿಚಯದಿಂದಾಗಿ ರಾತ್ರಿ ಊಟ ಮಾಡಿ ಮಲಗಿದ ನಂತರ ಯಾವುದೇ ಕೆಲಸಗಳಲ್ಲಿ ನಾವು ತೊಡಗಿಸಿಕೊಂಡಿರುವುದಿಲ್ಲ, ಹೀಗಾಗಿ ಬೆಳಿಗ್ಗೆ ಹೆಚ್ಚು ತಿನ್ನುವ ಅವಶ್ಯಕತೆ ಇಲ್ಲ ಎಂಬ ವಾದದಿಂದಾಗಿ, ನಮ್ಮ ಆಹಾರ ಪದ್ಧತಿಯಲ್ಲಿ(Food style) ಬದಲಾವಣೆ ಉಂಟಾಗಿ, ನಾವು ಕೂಡ ಬೆಳಿಗ್ಗೆ ತಿಂಡಿಗೆ ಜೋತುಬಿದ್ದೆವು.

Advertisement
Advertisement

ಆಯುರ್ವೇದ ದಿನಕ್ಕೆ ಎರಡು ಬಾರಿ ಊಟ ಎಂದು ಹೇಳುತ್ತದೆ. ಆಧುನಿಕ ವಿಜ್ಞಾನದ ಪ್ರಕಾರ ಪ್ರತಿಯೊಬ್ಬ ಮನುಷ್ಯನ ಮೆದುಳಿನಲ್ಲಿರುವ ಪೈನಿಯಲ್ ಎಂಬ ಗ್ರಂಥಿ ನಮ್ಮ ದೇಹದ ಎಲ್ಲಾ ಚಟುವಟಿಕೆಗಳನ್ನು ನಿಯಂತ್ರಿಸುತ್ತದೆ. ನಿರ್ದಿಷ್ಟ ವೇಳೆಯಲ್ಲಿ, ನಿರ್ದಿಷ್ಟ ಚಟುವಟಿಕೆಗಳಲ್ಲಿ ಪೈನಿಯಲ್ ಗ್ರಂಥಿಯ ಆದೇಶದ ಮೇರೆಗೆ ನಮ್ಮ ದೇಹ ನಿರತವಾಗಿರುತ್ತದೆ. ಇದನ್ನು ಜೈವಿಕ ಗಡಿಯಾರ ಎನ್ನುತ್ತಾರೆ. ನಮ್ಮ ದೇಹದ ಜೀರ್ಣಾಂಗಗಳು ಬೆಳಿಗ್ಗೆ 7 ರಿಂದ 9ರ ವರೆಗೆ ಅತ್ಯಂತ ಹೆಚ್ಚು ಕ್ರಿಯಾಶೀಲವಾಗಿರುತ್ತವೆ. ಅಂದರೆ ಆ ವೇಳೆಯಲ್ಲಿ ನಾವು ಹೆಚ್ಚು ತಿಂದರೂ ಕೂಡ ಅದೆಲ್ಲವೂ ಜೀರ್ಣವಾಗಿ, ಪೋಷಕಾಂಶವಾಗಿ ದೇಹಕ್ಕೆ ದೊರೆಯುತ್ತದೆ. ಕಡಿಮೆ ತಿಂದರೆ ಕಡಿಮೆ ಪೋಷಕಾಂಶಗಳು ದೇಹಕ್ಕೆ ದೊರೆಯುತ್ತವೆ. ಅಂದರೆ ವೈಜ್ಞಾನಿಕವಾಗಿ ಕೂಡ ನಾವು ಬೆಳಿಗ್ಗೆ ಹೆಚ್ಚು ತಿನ್ನಲೇಬೇಕು.

ನೀವೂ ತಿಂಡಿ ಬಿಟ್ಟು ಊಟ ಮಾಡಲು ಪ್ರಾರಂಭಿಸಿ, ಉತ್ತಮ ಆರೋಗ್ಯ ಹೊಂದಿ, ಮಕ್ಕಳಲ್ಲಿ ಈ ರೂಡಿ ಬೆಳೆಸಿ.

ಬರಹ :
ಡಾ ಶ್ರೀಶೈಲ ಬದಾಮಿ
, ಧಾರವಾಡ,
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ಆಧಾರಿತ ಬೆಳೆ ವಿಮೆಗೆ ಸಮಸ್ಯೆ | ಮಳೆ ಮಾಪನ ಯಂತ್ರಗಳ ನಿರ್ವಹಣೆ ಅವ್ಯವಸ್ಥೆ ಸರಿಪಡಿಸಲು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ

ರಾಜ್ಯದಲ್ಲಿನ ಮಳೆ ಮಾಪನ ಯಂತ್ರಗಳ ನಿರ್ವಹಣೆಯಲ್ಲಿನ ಅವ್ಯವಸ್ಥೆಯನ್ನು ಸರಿಪಡಿಸಲು ರಾಜ್ಯ ಸರ್ಕಾರಕ್ಕೆ ಸೂಕ್ತ…

17 minutes ago

ಅರಣ್ಯ ಪ್ರದೇಶದೊಳಗೆ ದನ-ಕರು, ಕುರಿ ಮೇಯಿಸುವುದಕ್ಕೆ ನಿಷೇಧ ಹೇರಿದ ಅರಣ್ಯ ಇಲಾಖೆ

ರಾಜ್ಯದ ಎಲ್ಲಾ ಅರಣ್ಯ ಪ್ರದೇಶದೊಳಗೆ ದನ-ಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ…

29 minutes ago

ಕೋಲಾರದಲ್ಲಿ ರೈತರಿಗೆ ವರದಾನವಾದ ತೋಟಗಾರಿಕಾ ಯೋಜನೆ | ಪಾಲಿ ಹೌಸ್‌ ಮೂಲಕ ವಿವಿಧ ಬೆಳೆ |

ಕೇಂದ್ರ ಪುರಸ್ಕೃತ ಪ್ರಮುಖ ಯೋಜನೆಗಳಲ್ಲಿ ಒಂದಾದ, ರಾಷ್ಟ್ರೀಯ ತೋಟಗಾರಿಕಾ ಮಿಷನ್, ಬರ ಪೀಡಿತ…

36 minutes ago

ದಾವಣಗೆರೆ ಜಿಲ್ಲೆಯಲ್ಲಿ ಡಿಜಿಟಲ್ ಲೈಬ್ರರಿ | ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ಅನುಕೂಲ |

ದಾವಣಗೆರೆ ಜಿಲ್ಲೆಯ 216 ಗ್ರಾಮ ಪಂಚಾಯತಿಗಳಲ್ಲಿ ಕೇಂದ್ರ ಸರ್ಕಾರದ ಮಹತ್ವದ ಯೋಜನೆ ಡಿಜಿಟಲ್…

49 minutes ago

ಈ ರಾಶಿಯ ದಂಪತಿಗಳಿಗೆ ಸಂವಹನದ ಕೊರತೆಯಿಂದ ತೊಂದರೆ

ಸಂಬಂಧಗಳಲ್ಲಿ ಸಂವಹನವು ಒಗ್ಗಟ್ಟಿನ ಮೂಲಾಧಾರವಾಗಿದೆ. ವೈದಿಕ ಜ್ಯೋತಿಷ್ಯದ ಪ್ರಕಾರ, ಗ್ರಹಗಳ ಚಲನೆಯು ದಂಪತಿಗಳ…

1 hour ago

ಜು.30 ರಂದು ನಿಸಾರ್ ಭೂ ವಿಶ್ಲೇಷಣಾ ಉಪಗ್ರಹ ಉಡಾವಣೆ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ, ಜುಲೈ 30 ರಂದು ಶ್ರೀಹರಿಕೋಟಾದ, ಷಾರ್…

1 hour ago