Opinion

ಬೆಳಿಗ್ಗೆ ತಿಂಡಿನಾ – ಊಟಾನಾ ? ಇದು ಸರಿಸುಮಾರು ಎಲ್ಲರ ಪ್ರಶ್ನೆ?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾರತದಲ್ಲಿ(India) ನಮ್ಮ ಹಿರಿಯರು(ancestors) ಬೆಳಿಗ್ಗೆ ಹೊಟ್ಟೆ ತುಂಬಾ ಊಟ(Meals) ಮಾಡುತ್ತಿದ್ದರು. ಬ್ರಿಟಿಷ್(British) ಪ್ರಭಾವದಿಂದಾಗಿ ಮತ್ತು ಬ್ರಿಟಿಷ್ ಆಹಾರಗಳ(Food) ಪರಿಚಯದಿಂದಾಗಿ ರಾತ್ರಿ ಊಟ ಮಾಡಿ ಮಲಗಿದ ನಂತರ ಯಾವುದೇ ಕೆಲಸಗಳಲ್ಲಿ ನಾವು ತೊಡಗಿಸಿಕೊಂಡಿರುವುದಿಲ್ಲ, ಹೀಗಾಗಿ ಬೆಳಿಗ್ಗೆ ಹೆಚ್ಚು ತಿನ್ನುವ ಅವಶ್ಯಕತೆ ಇಲ್ಲ ಎಂಬ ವಾದದಿಂದಾಗಿ, ನಮ್ಮ ಆಹಾರ ಪದ್ಧತಿಯಲ್ಲಿ(Food style) ಬದಲಾವಣೆ ಉಂಟಾಗಿ, ನಾವು ಕೂಡ ಬೆಳಿಗ್ಗೆ ತಿಂಡಿಗೆ ಜೋತುಬಿದ್ದೆವು.

Advertisement
Advertisement

ಆಯುರ್ವೇದ ದಿನಕ್ಕೆ ಎರಡು ಬಾರಿ ಊಟ ಎಂದು ಹೇಳುತ್ತದೆ. ಆಧುನಿಕ ವಿಜ್ಞಾನದ ಪ್ರಕಾರ ಪ್ರತಿಯೊಬ್ಬ ಮನುಷ್ಯನ ಮೆದುಳಿನಲ್ಲಿರುವ ಪೈನಿಯಲ್ ಎಂಬ ಗ್ರಂಥಿ ನಮ್ಮ ದೇಹದ ಎಲ್ಲಾ ಚಟುವಟಿಕೆಗಳನ್ನು ನಿಯಂತ್ರಿಸುತ್ತದೆ. ನಿರ್ದಿಷ್ಟ ವೇಳೆಯಲ್ಲಿ, ನಿರ್ದಿಷ್ಟ ಚಟುವಟಿಕೆಗಳಲ್ಲಿ ಪೈನಿಯಲ್ ಗ್ರಂಥಿಯ ಆದೇಶದ ಮೇರೆಗೆ ನಮ್ಮ ದೇಹ ನಿರತವಾಗಿರುತ್ತದೆ. ಇದನ್ನು ಜೈವಿಕ ಗಡಿಯಾರ ಎನ್ನುತ್ತಾರೆ. ನಮ್ಮ ದೇಹದ ಜೀರ್ಣಾಂಗಗಳು ಬೆಳಿಗ್ಗೆ 7 ರಿಂದ 9ರ ವರೆಗೆ ಅತ್ಯಂತ ಹೆಚ್ಚು ಕ್ರಿಯಾಶೀಲವಾಗಿರುತ್ತವೆ. ಅಂದರೆ ಆ ವೇಳೆಯಲ್ಲಿ ನಾವು ಹೆಚ್ಚು ತಿಂದರೂ ಕೂಡ ಅದೆಲ್ಲವೂ ಜೀರ್ಣವಾಗಿ, ಪೋಷಕಾಂಶವಾಗಿ ದೇಹಕ್ಕೆ ದೊರೆಯುತ್ತದೆ. ಕಡಿಮೆ ತಿಂದರೆ ಕಡಿಮೆ ಪೋಷಕಾಂಶಗಳು ದೇಹಕ್ಕೆ ದೊರೆಯುತ್ತವೆ. ಅಂದರೆ ವೈಜ್ಞಾನಿಕವಾಗಿ ಕೂಡ ನಾವು ಬೆಳಿಗ್ಗೆ ಹೆಚ್ಚು ತಿನ್ನಲೇಬೇಕು.

ನೀವೂ ತಿಂಡಿ ಬಿಟ್ಟು ಊಟ ಮಾಡಲು ಪ್ರಾರಂಭಿಸಿ, ಉತ್ತಮ ಆರೋಗ್ಯ ಹೊಂದಿ, ಮಕ್ಕಳಲ್ಲಿ ಈ ರೂಡಿ ಬೆಳೆಸಿ.

ಬರಹ :
ಡಾ ಶ್ರೀಶೈಲ ಬದಾಮಿ
, ಧಾರವಾಡ,
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ | ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಜ್ಞಾನಪೀಠ ಪ್ರಶಸ್ತಿ ಪ್ರದಾನ

ದೆಹಲಿಯಲ್ಲಿ  ಆಯೋಜಿಸಿದ್ದ 58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ ಕಾರ್ಯಕ್ರಮದಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು…

8 hours ago

ಹೊಸರುಚಿ | ಹಲಸಿನ ಹಣ್ಣಿನ ಜಾಮ್

ಹಲಸಿನ ಹಣ್ಣಿನ ಜಾಮ್ ಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 3…

22 hours ago

ಅಡಿಕೆ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕಾಗಿ ಸರಕಾರಗಳಿಂದ ರಚಿಸಲಾದ ಸಮಿತಿಗಳು ಏನು ಹೇಳಿವೆ..?

ಅಡಿಕೆಗೆ ಸಂಬಂಧಿಸಿ ಸುಮಾರು 7 ಸಮಿತಿಗಳು-ವರದಿಗಳು ಆಗಿವೆ. ಎಲ್ಲಾ ಸಂದರ್ಭದಲ್ಲೂ ಅಡಿಕೆಯ ಪರ್ಯಾಯ…

23 hours ago

ಮೇ ಕೊನೆಯ ವಾರದಂದು ಈ ಐದು ರಾಶಿಯವರಿಗೆ ಶುಕ್ರ ದೆಸೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

23 hours ago

ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ

ಕೆಲ ದೇವಾಲಯಗಳು ತಮ್ಮ ಶಿಲ್ಪಕಲೆ, ಇತಿಹಾಸ, ಸೌಂದರ್ಯಕ್ಕೆ ಹೆಸರಾದರೆ ಮತ್ತೆ ಕೆಲವು ಭಕ್ತರ…

1 day ago