Opinion

ಬೆಳಿಗ್ಗೆ ತಿಂಡಿನಾ – ಊಟಾನಾ ? ಇದು ಸರಿಸುಮಾರು ಎಲ್ಲರ ಪ್ರಶ್ನೆ?

Share

ಭಾರತದಲ್ಲಿ(India) ನಮ್ಮ ಹಿರಿಯರು(ancestors) ಬೆಳಿಗ್ಗೆ ಹೊಟ್ಟೆ ತುಂಬಾ ಊಟ(Meals) ಮಾಡುತ್ತಿದ್ದರು. ಬ್ರಿಟಿಷ್(British) ಪ್ರಭಾವದಿಂದಾಗಿ ಮತ್ತು ಬ್ರಿಟಿಷ್ ಆಹಾರಗಳ(Food) ಪರಿಚಯದಿಂದಾಗಿ ರಾತ್ರಿ ಊಟ ಮಾಡಿ ಮಲಗಿದ ನಂತರ ಯಾವುದೇ ಕೆಲಸಗಳಲ್ಲಿ ನಾವು ತೊಡಗಿಸಿಕೊಂಡಿರುವುದಿಲ್ಲ, ಹೀಗಾಗಿ ಬೆಳಿಗ್ಗೆ ಹೆಚ್ಚು ತಿನ್ನುವ ಅವಶ್ಯಕತೆ ಇಲ್ಲ ಎಂಬ ವಾದದಿಂದಾಗಿ, ನಮ್ಮ ಆಹಾರ ಪದ್ಧತಿಯಲ್ಲಿ(Food style) ಬದಲಾವಣೆ ಉಂಟಾಗಿ, ನಾವು ಕೂಡ ಬೆಳಿಗ್ಗೆ ತಿಂಡಿಗೆ ಜೋತುಬಿದ್ದೆವು.

Advertisement

ಆಯುರ್ವೇದ ದಿನಕ್ಕೆ ಎರಡು ಬಾರಿ ಊಟ ಎಂದು ಹೇಳುತ್ತದೆ. ಆಧುನಿಕ ವಿಜ್ಞಾನದ ಪ್ರಕಾರ ಪ್ರತಿಯೊಬ್ಬ ಮನುಷ್ಯನ ಮೆದುಳಿನಲ್ಲಿರುವ ಪೈನಿಯಲ್ ಎಂಬ ಗ್ರಂಥಿ ನಮ್ಮ ದೇಹದ ಎಲ್ಲಾ ಚಟುವಟಿಕೆಗಳನ್ನು ನಿಯಂತ್ರಿಸುತ್ತದೆ. ನಿರ್ದಿಷ್ಟ ವೇಳೆಯಲ್ಲಿ, ನಿರ್ದಿಷ್ಟ ಚಟುವಟಿಕೆಗಳಲ್ಲಿ ಪೈನಿಯಲ್ ಗ್ರಂಥಿಯ ಆದೇಶದ ಮೇರೆಗೆ ನಮ್ಮ ದೇಹ ನಿರತವಾಗಿರುತ್ತದೆ. ಇದನ್ನು ಜೈವಿಕ ಗಡಿಯಾರ ಎನ್ನುತ್ತಾರೆ. ನಮ್ಮ ದೇಹದ ಜೀರ್ಣಾಂಗಗಳು ಬೆಳಿಗ್ಗೆ 7 ರಿಂದ 9ರ ವರೆಗೆ ಅತ್ಯಂತ ಹೆಚ್ಚು ಕ್ರಿಯಾಶೀಲವಾಗಿರುತ್ತವೆ. ಅಂದರೆ ಆ ವೇಳೆಯಲ್ಲಿ ನಾವು ಹೆಚ್ಚು ತಿಂದರೂ ಕೂಡ ಅದೆಲ್ಲವೂ ಜೀರ್ಣವಾಗಿ, ಪೋಷಕಾಂಶವಾಗಿ ದೇಹಕ್ಕೆ ದೊರೆಯುತ್ತದೆ. ಕಡಿಮೆ ತಿಂದರೆ ಕಡಿಮೆ ಪೋಷಕಾಂಶಗಳು ದೇಹಕ್ಕೆ ದೊರೆಯುತ್ತವೆ. ಅಂದರೆ ವೈಜ್ಞಾನಿಕವಾಗಿ ಕೂಡ ನಾವು ಬೆಳಿಗ್ಗೆ ಹೆಚ್ಚು ತಿನ್ನಲೇಬೇಕು.

ನೀವೂ ತಿಂಡಿ ಬಿಟ್ಟು ಊಟ ಮಾಡಲು ಪ್ರಾರಂಭಿಸಿ, ಉತ್ತಮ ಆರೋಗ್ಯ ಹೊಂದಿ, ಮಕ್ಕಳಲ್ಲಿ ಈ ರೂಡಿ ಬೆಳೆಸಿ.

ಬರಹ :
ಡಾ ಶ್ರೀಶೈಲ ಬದಾಮಿ
, ಧಾರವಾಡ,
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಆಮದು | ಮಿಜೋರಾಂ ಅಡಿಕೆ ಬೆಳೆಗಾರರಿಗೆ ಸವಾಲು

ಆಮದು ಕಾರಣದಿಂದ ಮಿಜೋರಾಂ ಅಡಿಕೆ ಬೆಳೆಗಾರರು ಸ್ಪರ್ಧಾತ್ಮಕ ಬೆಲೆಯಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ…

12 hours ago

ಈಗ ಮನಸುಗಳಿಗೇ ಒಂದು ಬ್ರಹ್ಮಕಲಶ ಯಾಕಾಗಬೇಕು…?

ಇಂದು ಯಾವುದೇ ಪ್ರಮುಖ ಕ್ಷೇತ್ರಗಳನ್ನು ಗಮನಿಸಿ, ಅಲ್ಲೊಂದು ವಿವಾದ ಇಲ್ಲದೇ ಇರುವುದೇ ಇಲ್ಲ.…

14 hours ago

ಉತ್ತರ ಭಾರತದಲ್ಲಿ ಆವರಿಸಿದ ಬಿಸಿಗಾಳಿ | 27 ಹವಾಮಾನ ಕೇಂದ್ರಗಳಲ್ಲಿ 43 ಡಿಗ್ರಿಗಿಂತ ಹೆಚ್ಚಿನ ತಾಪಮಾನ |

ಈ ವಾರ ದೆಹಲಿ, ರಾಜಸ್ಥಾನ , ಗುಜರಾತ್, ಮಧ್ಯಪ್ರದೇಶ , ಮಹಾರಾಷ್ಟ್ರ ಮತ್ತು…

14 hours ago

ಹೊಸರುಚಿ | ಗುಜ್ಜೆ ಕಡಲೆ ಗಸಿ

ಗುಜ್ಜೆ ಕಡಲೆ ಗಸಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 1…

14 hours ago

ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆಗೆ ಪ್ರಧಾನಿ ಕರೆ

ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆ ಸೇರಿದಂತೆ ಉತ್ತಮ ಯೋಗಕ್ಷೇಮಕ್ಕೆ 9 ಸಂಕಲ್ಪಗಳನ್ನು …

14 hours ago

ರೆಪೋ ದರದಲ್ಲಿ ಶೇಕಡ  0.25ರಷ್ಟು  ಕಡಿತ | ಶೇಕಡ 6.25ರಿಂದ ಶೇಕಡ 6ಕ್ಕೆ  ಇಳಿಕೆ

ಭಾರತೀಯ ರಿಸರ್ವ್ ಬ್ಯಾಂಕ್ ನ  ಹಣಕಾಸು ನೀತಿ ಸಮಿತಿ ಹಲವು  ಮಹತ್ವದ ನಿರ್ಧಾರಗಳನ್ನು…

15 hours ago