ಭಾರತದಲ್ಲಿ(India) ನಮ್ಮ ಹಿರಿಯರು(ancestors) ಬೆಳಿಗ್ಗೆ ಹೊಟ್ಟೆ ತುಂಬಾ ಊಟ(Meals) ಮಾಡುತ್ತಿದ್ದರು. ಬ್ರಿಟಿಷ್(British) ಪ್ರಭಾವದಿಂದಾಗಿ ಮತ್ತು ಬ್ರಿಟಿಷ್ ಆಹಾರಗಳ(Food) ಪರಿಚಯದಿಂದಾಗಿ ರಾತ್ರಿ ಊಟ ಮಾಡಿ ಮಲಗಿದ ನಂತರ ಯಾವುದೇ ಕೆಲಸಗಳಲ್ಲಿ ನಾವು ತೊಡಗಿಸಿಕೊಂಡಿರುವುದಿಲ್ಲ, ಹೀಗಾಗಿ ಬೆಳಿಗ್ಗೆ ಹೆಚ್ಚು ತಿನ್ನುವ ಅವಶ್ಯಕತೆ ಇಲ್ಲ ಎಂಬ ವಾದದಿಂದಾಗಿ, ನಮ್ಮ ಆಹಾರ ಪದ್ಧತಿಯಲ್ಲಿ(Food style) ಬದಲಾವಣೆ ಉಂಟಾಗಿ, ನಾವು ಕೂಡ ಬೆಳಿಗ್ಗೆ ತಿಂಡಿಗೆ ಜೋತುಬಿದ್ದೆವು.
ಆಯುರ್ವೇದ ದಿನಕ್ಕೆ ಎರಡು ಬಾರಿ ಊಟ ಎಂದು ಹೇಳುತ್ತದೆ. ಆಧುನಿಕ ವಿಜ್ಞಾನದ ಪ್ರಕಾರ ಪ್ರತಿಯೊಬ್ಬ ಮನುಷ್ಯನ ಮೆದುಳಿನಲ್ಲಿರುವ ಪೈನಿಯಲ್ ಎಂಬ ಗ್ರಂಥಿ ನಮ್ಮ ದೇಹದ ಎಲ್ಲಾ ಚಟುವಟಿಕೆಗಳನ್ನು ನಿಯಂತ್ರಿಸುತ್ತದೆ. ನಿರ್ದಿಷ್ಟ ವೇಳೆಯಲ್ಲಿ, ನಿರ್ದಿಷ್ಟ ಚಟುವಟಿಕೆಗಳಲ್ಲಿ ಪೈನಿಯಲ್ ಗ್ರಂಥಿಯ ಆದೇಶದ ಮೇರೆಗೆ ನಮ್ಮ ದೇಹ ನಿರತವಾಗಿರುತ್ತದೆ. ಇದನ್ನು ಜೈವಿಕ ಗಡಿಯಾರ ಎನ್ನುತ್ತಾರೆ. ನಮ್ಮ ದೇಹದ ಜೀರ್ಣಾಂಗಗಳು ಬೆಳಿಗ್ಗೆ 7 ರಿಂದ 9ರ ವರೆಗೆ ಅತ್ಯಂತ ಹೆಚ್ಚು ಕ್ರಿಯಾಶೀಲವಾಗಿರುತ್ತವೆ. ಅಂದರೆ ಆ ವೇಳೆಯಲ್ಲಿ ನಾವು ಹೆಚ್ಚು ತಿಂದರೂ ಕೂಡ ಅದೆಲ್ಲವೂ ಜೀರ್ಣವಾಗಿ, ಪೋಷಕಾಂಶವಾಗಿ ದೇಹಕ್ಕೆ ದೊರೆಯುತ್ತದೆ. ಕಡಿಮೆ ತಿಂದರೆ ಕಡಿಮೆ ಪೋಷಕಾಂಶಗಳು ದೇಹಕ್ಕೆ ದೊರೆಯುತ್ತವೆ. ಅಂದರೆ ವೈಜ್ಞಾನಿಕವಾಗಿ ಕೂಡ ನಾವು ಬೆಳಿಗ್ಗೆ ಹೆಚ್ಚು ತಿನ್ನಲೇಬೇಕು.
ನೀವೂ ತಿಂಡಿ ಬಿಟ್ಟು ಊಟ ಮಾಡಲು ಪ್ರಾರಂಭಿಸಿ, ಉತ್ತಮ ಆರೋಗ್ಯ ಹೊಂದಿ, ಮಕ್ಕಳಲ್ಲಿ ಈ ರೂಡಿ ಬೆಳೆಸಿ.
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…