Advertisement
Opinion

ಬೆಳಿಗ್ಗೆ ತಿಂಡಿನಾ – ಊಟಾನಾ ? ಇದು ಸರಿಸುಮಾರು ಎಲ್ಲರ ಪ್ರಶ್ನೆ?

Share

ಭಾರತದಲ್ಲಿ(India) ನಮ್ಮ ಹಿರಿಯರು(ancestors) ಬೆಳಿಗ್ಗೆ ಹೊಟ್ಟೆ ತುಂಬಾ ಊಟ(Meals) ಮಾಡುತ್ತಿದ್ದರು. ಬ್ರಿಟಿಷ್(British) ಪ್ರಭಾವದಿಂದಾಗಿ ಮತ್ತು ಬ್ರಿಟಿಷ್ ಆಹಾರಗಳ(Food) ಪರಿಚಯದಿಂದಾಗಿ ರಾತ್ರಿ ಊಟ ಮಾಡಿ ಮಲಗಿದ ನಂತರ ಯಾವುದೇ ಕೆಲಸಗಳಲ್ಲಿ ನಾವು ತೊಡಗಿಸಿಕೊಂಡಿರುವುದಿಲ್ಲ, ಹೀಗಾಗಿ ಬೆಳಿಗ್ಗೆ ಹೆಚ್ಚು ತಿನ್ನುವ ಅವಶ್ಯಕತೆ ಇಲ್ಲ ಎಂಬ ವಾದದಿಂದಾಗಿ, ನಮ್ಮ ಆಹಾರ ಪದ್ಧತಿಯಲ್ಲಿ(Food style) ಬದಲಾವಣೆ ಉಂಟಾಗಿ, ನಾವು ಕೂಡ ಬೆಳಿಗ್ಗೆ ತಿಂಡಿಗೆ ಜೋತುಬಿದ್ದೆವು.

ಆಯುರ್ವೇದ ದಿನಕ್ಕೆ ಎರಡು ಬಾರಿ ಊಟ ಎಂದು ಹೇಳುತ್ತದೆ. ಆಧುನಿಕ ವಿಜ್ಞಾನದ ಪ್ರಕಾರ ಪ್ರತಿಯೊಬ್ಬ ಮನುಷ್ಯನ ಮೆದುಳಿನಲ್ಲಿರುವ ಪೈನಿಯಲ್ ಎಂಬ ಗ್ರಂಥಿ ನಮ್ಮ ದೇಹದ ಎಲ್ಲಾ ಚಟುವಟಿಕೆಗಳನ್ನು ನಿಯಂತ್ರಿಸುತ್ತದೆ. ನಿರ್ದಿಷ್ಟ ವೇಳೆಯಲ್ಲಿ, ನಿರ್ದಿಷ್ಟ ಚಟುವಟಿಕೆಗಳಲ್ಲಿ ಪೈನಿಯಲ್ ಗ್ರಂಥಿಯ ಆದೇಶದ ಮೇರೆಗೆ ನಮ್ಮ ದೇಹ ನಿರತವಾಗಿರುತ್ತದೆ. ಇದನ್ನು ಜೈವಿಕ ಗಡಿಯಾರ ಎನ್ನುತ್ತಾರೆ. ನಮ್ಮ ದೇಹದ ಜೀರ್ಣಾಂಗಗಳು ಬೆಳಿಗ್ಗೆ 7 ರಿಂದ 9ರ ವರೆಗೆ ಅತ್ಯಂತ ಹೆಚ್ಚು ಕ್ರಿಯಾಶೀಲವಾಗಿರುತ್ತವೆ. ಅಂದರೆ ಆ ವೇಳೆಯಲ್ಲಿ ನಾವು ಹೆಚ್ಚು ತಿಂದರೂ ಕೂಡ ಅದೆಲ್ಲವೂ ಜೀರ್ಣವಾಗಿ, ಪೋಷಕಾಂಶವಾಗಿ ದೇಹಕ್ಕೆ ದೊರೆಯುತ್ತದೆ. ಕಡಿಮೆ ತಿಂದರೆ ಕಡಿಮೆ ಪೋಷಕಾಂಶಗಳು ದೇಹಕ್ಕೆ ದೊರೆಯುತ್ತವೆ. ಅಂದರೆ ವೈಜ್ಞಾನಿಕವಾಗಿ ಕೂಡ ನಾವು ಬೆಳಿಗ್ಗೆ ಹೆಚ್ಚು ತಿನ್ನಲೇಬೇಕು.

ನೀವೂ ತಿಂಡಿ ಬಿಟ್ಟು ಊಟ ಮಾಡಲು ಪ್ರಾರಂಭಿಸಿ, ಉತ್ತಮ ಆರೋಗ್ಯ ಹೊಂದಿ, ಮಕ್ಕಳಲ್ಲಿ ಈ ರೂಡಿ ಬೆಳೆಸಿ.

ಬರಹ :
ಡಾ ಶ್ರೀಶೈಲ ಬದಾಮಿ
, ಧಾರವಾಡ,
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

8 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

13 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

18 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

1 day ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

2 days ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

2 days ago