BREAKING NEWS | ಸುಳ್ಯ ತಾಲೂಕಿನ ವಿವಿದೆಡೆ ಮತ್ತೆ ಕಂಪಿಸಿದ ಭೂಮಿ |

June 28, 2022
8:02 AM

ಸುಳ್ಯ ತಾಲೂಕಿನ ವಿವಿದೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ಬೆಳಗ್ಗೆ 7.45 ಸುಮಾರಿಗೆ ವಿವಿದೆಡೆ ಭೂಕಂಪನದ ಅನುಭವವಾಗಿದೆ.

 ಸುಳ್ಯ ತಾಲೂಕಿನ ಹಲವು ಕಡೆ ಸದ್ದುನೊಂದಿಗೆ ಭೂಮಿ ಕಂಪಿಸಿದ ಅನುಭವಾಗಿದೆ. ಸುಳ್ಯದಲ್ಲಿ ಕಂಪನದ ಅನುಭವವಾದರೆ ಸುಳ್ಯದ ಪಂಜ, ಗುತ್ತಿಗಾರು, ಕಲ್ಲಾಜೆ, ಎಲಿಮಲೆ, ಮರ್ಕಂಜ, ಅರಂತೋಡು, ಸಂಪಾಜೆ ಮೊದಲಾದ ಕಡೆಗಳಲ್ಲಿ ಕಂಪಿಸಿದ ಅನುಭವವಾಗಿದೆ.  ಈ ಕಂಪನದ ಬಗ್ಗೆ ಕಾರಣಗಳು ಇಲಾಖೆಗಳು ಇನ್ನಷ್ಟೇ ಅಧಿಕೃತಪಡಿಸಬೇಕಿದೆ.

ಬೆಳಗ್ಗೆ 7.45 ರ ಸುಮಾರಿಗೆ ವಿಮಾನದ ಸಾಗುವ ಕೇಳುವ ಮಾದರಿಯಲ್ಲಿ ಸದ್ದು ಕೇಳಿದೆ, ಅದೇ ವೇಳೆಗೆ ಭೂಮಿ ಕಂಪಸಿದ ಅನುಭವಾಗಿದೆ ಎಂದು ರೂರಲ್‌ ಮಿರರ್‌ ಗೆ ಸಾರ್ವಜನಿಕರು ತಿಳಿಸಿದ್ದಾರೆ. ಎರಡು ದಿನಗಳ ಹಿಂದೆ ಭೂಮಿ ಕಂಪಿಸಿದ್ದಕ್ಕಿಂತ ಹೆಚ್ಚಿನ ಕಂಪನವಿತ್ತು, ಸರಿಯಾಗಿ ಭೂಮಿ ಕಂಪನದ ಅನುಭವವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಕ್ಷಿಣ ಕನ್ನಡ–ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರಿದೆ…!, ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 88,559 ಹೆಕ್ಟೇರ್ ಹಾನಿ
March 18, 2026
7:15 AM
by: ದ ರೂರಲ್ ಮಿರರ್.ಕಾಂ
ಚಾಮರಾಜನಗರ–ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ | ಬಿಸಿಲಿನ ನಡುವೆ ಇಳೆ ತಂಪು, ರೈತರಿಗೆ ಆತಂಕ
March 18, 2026
6:51 AM
by: ಮಿರರ್‌ ಡೆಸ್ಕ್
ವಿದ್ಯುತ್ ಕೊರತೆಯ ನಿರ್ಣಾಯಕ ಸಮಸ್ಯೆಗೆ ಪರಿಹಾರ : ದೇಶದ ಸ್ಥಾಪಿತ ಸಾಮರ್ಥ್ಯ 520 ಗಿಗಾ ವ್ಯಾಟ್‌ ದಾಟಿತು
March 18, 2026
6:44 AM
by: ಮಿರರ್‌ ಡೆಸ್ಕ್
ಅಡಿಕೆ ಹಾನಿಕಾರಕವಲ್ಲ – ಅಧ್ಯಯನ ಪ್ರಗತಿಯಲ್ಲಿ | ಹಾಳೆತಟ್ಟೆ ಹಾನಿಕಾರಕವಲ್ಲ
March 17, 2026
10:47 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror