BREAKING NEWS | ಸುಳ್ಯ ತಾಲೂಕಿನ ವಿವಿದೆಡೆ ಮತ್ತೆ ಕಂಪಿಸಿದ ಭೂಮಿ |

June 28, 2022
8:02 AM

ಸುಳ್ಯ ತಾಲೂಕಿನ ವಿವಿದೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ಬೆಳಗ್ಗೆ 7.45 ಸುಮಾರಿಗೆ ವಿವಿದೆಡೆ ಭೂಕಂಪನದ ಅನುಭವವಾಗಿದೆ.

 ಸುಳ್ಯ ತಾಲೂಕಿನ ಹಲವು ಕಡೆ ಸದ್ದುನೊಂದಿಗೆ ಭೂಮಿ ಕಂಪಿಸಿದ ಅನುಭವಾಗಿದೆ. ಸುಳ್ಯದಲ್ಲಿ ಕಂಪನದ ಅನುಭವವಾದರೆ ಸುಳ್ಯದ ಪಂಜ, ಗುತ್ತಿಗಾರು, ಕಲ್ಲಾಜೆ, ಎಲಿಮಲೆ, ಮರ್ಕಂಜ, ಅರಂತೋಡು, ಸಂಪಾಜೆ ಮೊದಲಾದ ಕಡೆಗಳಲ್ಲಿ ಕಂಪಿಸಿದ ಅನುಭವವಾಗಿದೆ.  ಈ ಕಂಪನದ ಬಗ್ಗೆ ಕಾರಣಗಳು ಇಲಾಖೆಗಳು ಇನ್ನಷ್ಟೇ ಅಧಿಕೃತಪಡಿಸಬೇಕಿದೆ.

ಬೆಳಗ್ಗೆ 7.45 ರ ಸುಮಾರಿಗೆ ವಿಮಾನದ ಸಾಗುವ ಕೇಳುವ ಮಾದರಿಯಲ್ಲಿ ಸದ್ದು ಕೇಳಿದೆ, ಅದೇ ವೇಳೆಗೆ ಭೂಮಿ ಕಂಪಸಿದ ಅನುಭವಾಗಿದೆ ಎಂದು ರೂರಲ್‌ ಮಿರರ್‌ ಗೆ ಸಾರ್ವಜನಿಕರು ತಿಳಿಸಿದ್ದಾರೆ. ಎರಡು ದಿನಗಳ ಹಿಂದೆ ಭೂಮಿ ಕಂಪಿಸಿದ್ದಕ್ಕಿಂತ ಹೆಚ್ಚಿನ ಕಂಪನವಿತ್ತು, ಸರಿಯಾಗಿ ಭೂಮಿ ಕಂಪನದ ಅನುಭವವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅತಿವೃಷ್ಟಿ, ಬರ, ಹೀಟ್‌ ವೇವ್‌ಗಳಿಗೆ ಯಾರು ಕಾರಣ? ಐಐಟಿ ದೆಹಲಿ ಅಧ್ಯಯನದಿಂದ ಕುತೂಹಲಕಾರಿ ಮಾಹಿತಿ!
June 18, 2026
10:15 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ
June 17, 2026
8:43 PM
by: ದ ರೂರಲ್ ಮಿರರ್.ಕಾಂ
Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ
June 17, 2026
8:21 PM
by: ದ ರೂರಲ್ ಮಿರರ್.ಕಾಂ
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?
June 17, 2026
7:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror