ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಈವರೆಗೆ 150 ಮಿಲಿಯನ್ ಮಹಿಳೆಯರಿಗೆ ಸ್ತನ ಕ್ಯಾನ್ಸರ್ ತಪಾಸಣೆ ನಡೆಸಲಾಗಿದೆ ಎಂದು ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್ ಹೇಳಿದ್ದಾರೆ.……..ಮುಂದೆ ಓದಿ…..
ಬ್ರೆಸ್ಟ್ ಇಮೇಜಿಂಗ್ ಸೊಸೈಟಿ ಆಫ್ ಇಂಡಿಯಾ ಆಯೋಜಿಸಿದ್ದ MIDTERM BISICON-2025 ಅನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶಾದ್ಯಂತ 200 ಡೇ-ಕೇರ್ ಕ್ಯಾನ್ಸರ್ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಆರೋಗ್ಯಕರ ಜೀವನಶೈಲಿ, ಜಾಗೃತಿ, ಸಕಾಲಿಕ ತಪಾಸಣೆ ಮತ್ತು ಚಿಕಿತ್ಸೆಯು, ಸ್ತನ ಕ್ಯಾನ್ಸರ್ ಮರಣ ಪ್ರಮಾಣವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದರು. ಅರಿವಿನ ಕೊರತೆಯಿಂದಾಗಿ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ ಎಂದ ಅವರು, ಸರ್ಕಾರವು ಇದನ್ನು ನಿಭಾಯಿಸುವ ಬಗ್ಗೆ ಕಾಳಜಿ ವಹಿಸುತ್ತಿದೆ. ಪ್ರತಿ ವರ್ಷ, ಭಾರತದಲ್ಲಿ 1.4 ಮಿಲಿಯನ್ ಹೊಸ ಕ್ಯಾನ್ಸರ್ ಪ್ರಕರಣಗಳು ವರದಿಯಾಗುತ್ತಿವೆ. ಈ ಪೈಕಿ ಸುಮಾರು ಎರಡು ಲಕ್ಷ ಸ್ತನ ಕ್ಯಾನ್ಸರ್ ಪ್ರಕರಣಗಳಿವೆ ಎಂದು ಅವರು ವಿವರಿಸಿದರು.
ವಾರಣಾಸಿಯ ಸೆಳೆತ ಅಸಾಧ್ಯವಾದದ್ದು ಅಂತ ಅಲ್ಲೇ ನೆಲೆನಿಂತ ವಿದೇಶಿಗರೂ ಇದ್ದಾರಂತೆ.ತಮ್ಮ ಉಳಿದ ಜೀವಿತಾವಧಿ…
ನಮ್ಮ ಯೋಚನೆಗಳು, ಯೋಜನೆಗಳು , ನಿರ್ಧಾರಗಳೆಲ್ಲವೂ ಆಹಾರ, ನಮ್ಮ ಪರಿಸರದ ಪ್ರಭಾವದಿಂದ ತಪ್ಪಿಸಿ…
ಬಣ್ಣದ ಜೀವಿಗಳನ್ನು ಸೃಷ್ಟಿಸಿರುವ ಜಡವನ್ನೂ ಜೀವವನ್ನಾಗಿ ಪರಿವರ್ತಿಸಬಲ್ಲ ತಾಕತ್ತುಳ್ಳ ಪರಮಾತ್ಮನೇ ಅಲ್ವೇ ಪರಮಕಲಾವಿದ?
ಇಂದಿನ ಜಗತ್ತಿನಲ್ಲಿ ನಿರ್ದಿಷ್ಟ ಜೀವನ ದೃಷ್ಠಿಯನ್ನು ಹೊಂದಿರಲು ಸಾಧ್ಯವಿಲ್ಲ. ಅದು ಆಗಾಗ ಬದಲಾಗುವ…
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಮೀನುಗಾರಿಕೆ ವಲಯದ ಪ್ರಗತಿ ಹಾಗೂ ಭವಿಷ್ಯದ…
ಕೃಷಿ ಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತವು ಮುಂಚೂಣಿಯಲ್ಲಿದೆ. ಪ್ರಸ್ತುತ ಕೃಷಿ ಉತ್ಪಾದನೆಯ…