ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಈವರೆಗೆ 150 ಮಿಲಿಯನ್ ಮಹಿಳೆಯರಿಗೆ ಸ್ತನ ಕ್ಯಾನ್ಸರ್ ತಪಾಸಣೆ ನಡೆಸಲಾಗಿದೆ ಎಂದು ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್ ಹೇಳಿದ್ದಾರೆ.……..ಮುಂದೆ ಓದಿ…..
ಬ್ರೆಸ್ಟ್ ಇಮೇಜಿಂಗ್ ಸೊಸೈಟಿ ಆಫ್ ಇಂಡಿಯಾ ಆಯೋಜಿಸಿದ್ದ MIDTERM BISICON-2025 ಅನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶಾದ್ಯಂತ 200 ಡೇ-ಕೇರ್ ಕ್ಯಾನ್ಸರ್ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಆರೋಗ್ಯಕರ ಜೀವನಶೈಲಿ, ಜಾಗೃತಿ, ಸಕಾಲಿಕ ತಪಾಸಣೆ ಮತ್ತು ಚಿಕಿತ್ಸೆಯು, ಸ್ತನ ಕ್ಯಾನ್ಸರ್ ಮರಣ ಪ್ರಮಾಣವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದರು. ಅರಿವಿನ ಕೊರತೆಯಿಂದಾಗಿ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ ಎಂದ ಅವರು, ಸರ್ಕಾರವು ಇದನ್ನು ನಿಭಾಯಿಸುವ ಬಗ್ಗೆ ಕಾಳಜಿ ವಹಿಸುತ್ತಿದೆ. ಪ್ರತಿ ವರ್ಷ, ಭಾರತದಲ್ಲಿ 1.4 ಮಿಲಿಯನ್ ಹೊಸ ಕ್ಯಾನ್ಸರ್ ಪ್ರಕರಣಗಳು ವರದಿಯಾಗುತ್ತಿವೆ. ಈ ಪೈಕಿ ಸುಮಾರು ಎರಡು ಲಕ್ಷ ಸ್ತನ ಕ್ಯಾನ್ಸರ್ ಪ್ರಕರಣಗಳಿವೆ ಎಂದು ಅವರು ವಿವರಿಸಿದರು.
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…