ಕಚ್ಚಾ ಸಾಮಗ್ರಿ ಹೆಕ್ಕುವ ನೆಪದಲ್ಲಿ ಬಿಎಸ್ ಎನ್ಎಲ್ ಕೇಬಲ್ ಕಳವು | 5 ಮಂದಿ ಪೋಲಿಸ್ ವಶ |

October 18, 2022
11:27 AM

ಬಿ ಎಸ್ ಎನ್ ಎಲ್ ನ ಕೇಬಲ್ ಕಳವು ಗೈದ ಐವರು ಅಸ್ಸಾಂ ನಿವಾಸಿಗಳನ್ನು ಕಾಸರಗೋಡು ಚಿಮೇನಿ ಪೊಲೀಸರು ಬಂಧಿಸಿದ್ದಾರೆ. ಇವರು ಕಳವುಗೈದ ಸುಮಾರು ಒಂದು ಲಕ್ಷ ರೂ. ಮೌಲ್ಯದ ಕೇಬಲ್ ನ್ನು ಪೊಲೀಸರು ವಶಕ್ಕೆ ತೆಗೆದು ಕೊಂಡಿದ್ದಾರೆ.ರಸೂಲ್ ಹಸನ್, ಮಜಿದುಲ್ ಇಸ್ಲಾಂ, ಪೂಲ್ ಬಾರ್ ಅಲಿ, ಶರೀಫುಲ್, ಮುಹಮ್ಮದ್ ರೂಬಿ ಉಲ್ ಇಸ್ಲಾಂ ಬಂಧಿತರು.

ವಾಹನ ತಪಾಸಣೆ ನಡೆಸುತ್ತಿದ್ದಾಗ ಪೊಲೀಸರನ್ನು ಕಂಡು ವಾಹನ ನಿಲ್ಲಿಸದೆ ಪರಾರಿಯಾಗಿದ್ದು, ಸಂಶಯ ಗೊಂಡು ಪೊಲೀಸರು ಬೆನ್ನಟ್ಟಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದು ತಪಾಸಣೆ ನಡೆಸಿದಾಗ ಕೇಬಲ್ ಪತ್ತೆಯಾಗಿದೆ.ಕಚ್ಚಾ ಸಾಮಗ್ರಿ ಹೆಕ್ಕುವ ನೆಪದಲ್ಲಿ ಬಂದಿದ್ದ ಇವರು ಕೇಬಲ್ ನ್ನು ಕಳವು ಗೈದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ
March 4, 2026
10:56 AM
by: ಮಿರರ್‌ ಡೆಸ್ಕ್
ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ
March 4, 2026
7:27 AM
by: ದ ರೂರಲ್ ಮಿರರ್.ಕಾಂ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು
March 3, 2026
10:34 PM
by: ಮಿರರ್‌ ಡೆಸ್ಕ್
ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು
March 3, 2026
9:51 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror