ಬಿ ಎಸ್ ಎನ್ ಎಲ್ ನ ಕೇಬಲ್ ಕಳವು ಗೈದ ಐವರು ಅಸ್ಸಾಂ ನಿವಾಸಿಗಳನ್ನು ಕಾಸರಗೋಡು ಚಿಮೇನಿ ಪೊಲೀಸರು ಬಂಧಿಸಿದ್ದಾರೆ. ಇವರು ಕಳವುಗೈದ ಸುಮಾರು ಒಂದು ಲಕ್ಷ ರೂ. ಮೌಲ್ಯದ ಕೇಬಲ್ ನ್ನು ಪೊಲೀಸರು ವಶಕ್ಕೆ ತೆಗೆದು ಕೊಂಡಿದ್ದಾರೆ.ರಸೂಲ್ ಹಸನ್, ಮಜಿದುಲ್ ಇಸ್ಲಾಂ, ಪೂಲ್ ಬಾರ್ ಅಲಿ, ಶರೀಫುಲ್, ಮುಹಮ್ಮದ್ ರೂಬಿ ಉಲ್ ಇಸ್ಲಾಂ ಬಂಧಿತರು.
ವಾಹನ ತಪಾಸಣೆ ನಡೆಸುತ್ತಿದ್ದಾಗ ಪೊಲೀಸರನ್ನು ಕಂಡು ವಾಹನ ನಿಲ್ಲಿಸದೆ ಪರಾರಿಯಾಗಿದ್ದು, ಸಂಶಯ ಗೊಂಡು ಪೊಲೀಸರು ಬೆನ್ನಟ್ಟಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದು ತಪಾಸಣೆ ನಡೆಸಿದಾಗ ಕೇಬಲ್ ಪತ್ತೆಯಾಗಿದೆ.ಕಚ್ಚಾ ಸಾಮಗ್ರಿ ಹೆಕ್ಕುವ ನೆಪದಲ್ಲಿ ಬಂದಿದ್ದ ಇವರು ಕೇಬಲ್ ನ್ನು ಕಳವು ಗೈದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…
2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…