ಬಿ ಎಸ್ ಎನ್ ಎಲ್ ನ ಕೇಬಲ್ ಕಳವು ಗೈದ ಐವರು ಅಸ್ಸಾಂ ನಿವಾಸಿಗಳನ್ನು ಕಾಸರಗೋಡು ಚಿಮೇನಿ ಪೊಲೀಸರು ಬಂಧಿಸಿದ್ದಾರೆ. ಇವರು ಕಳವುಗೈದ ಸುಮಾರು ಒಂದು ಲಕ್ಷ ರೂ. ಮೌಲ್ಯದ ಕೇಬಲ್ ನ್ನು ಪೊಲೀಸರು ವಶಕ್ಕೆ ತೆಗೆದು ಕೊಂಡಿದ್ದಾರೆ.ರಸೂಲ್ ಹಸನ್, ಮಜಿದುಲ್ ಇಸ್ಲಾಂ, ಪೂಲ್ ಬಾರ್ ಅಲಿ, ಶರೀಫುಲ್, ಮುಹಮ್ಮದ್ ರೂಬಿ ಉಲ್ ಇಸ್ಲಾಂ ಬಂಧಿತರು.
ವಾಹನ ತಪಾಸಣೆ ನಡೆಸುತ್ತಿದ್ದಾಗ ಪೊಲೀಸರನ್ನು ಕಂಡು ವಾಹನ ನಿಲ್ಲಿಸದೆ ಪರಾರಿಯಾಗಿದ್ದು, ಸಂಶಯ ಗೊಂಡು ಪೊಲೀಸರು ಬೆನ್ನಟ್ಟಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದು ತಪಾಸಣೆ ನಡೆಸಿದಾಗ ಕೇಬಲ್ ಪತ್ತೆಯಾಗಿದೆ.ಕಚ್ಚಾ ಸಾಮಗ್ರಿ ಹೆಕ್ಕುವ ನೆಪದಲ್ಲಿ ಬಂದಿದ್ದ ಇವರು ಕೇಬಲ್ ನ್ನು ಕಳವು ಗೈದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಹವಾಮಾನ ಬದಲಾವಣೆ ಪ್ರಪಂಚದ ಎಲ್ಲೆಡೆಯೂ ಸವಾಲಾಗುತ್ತಿದೆ.ತಾಪಮಾನ ಏರಿಕೆಯ ಕಾರಣದಿಂದ ಚಂಡಮಾರುತಗಳ ಸಂಖ್ಯೆ ಹೆಚ್ಚಾಗುವ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಹರಿಯಾಣ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಯಮುನಾ ನಗರದಲ್ಲಿ ಇಂದು ಧೀನಬಂಧು ಚೋಟು…
ಚಾಮರಾಜನಗರ ಜಿಲ್ಲೆಯ ಸಿದ್ದಾಪುರ ಗ್ರಾಮದ ಸಾವಿರಾರು ಎಕರೆ ಜಮೀನು ರಾಜವಂಶಸ್ಥರಿಗೆ ಸೇರಿದ್ದು, ಅದನ್ನು…
15.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…