ಬಿ ಎಸ್ ಎನ್ ಎಲ್ ನ ಕೇಬಲ್ ಕಳವು ಗೈದ ಐವರು ಅಸ್ಸಾಂ ನಿವಾಸಿಗಳನ್ನು ಕಾಸರಗೋಡು ಚಿಮೇನಿ ಪೊಲೀಸರು ಬಂಧಿಸಿದ್ದಾರೆ. ಇವರು ಕಳವುಗೈದ ಸುಮಾರು ಒಂದು ಲಕ್ಷ ರೂ. ಮೌಲ್ಯದ ಕೇಬಲ್ ನ್ನು ಪೊಲೀಸರು ವಶಕ್ಕೆ ತೆಗೆದು ಕೊಂಡಿದ್ದಾರೆ.ರಸೂಲ್ ಹಸನ್, ಮಜಿದುಲ್ ಇಸ್ಲಾಂ, ಪೂಲ್ ಬಾರ್ ಅಲಿ, ಶರೀಫುಲ್, ಮುಹಮ್ಮದ್ ರೂಬಿ ಉಲ್ ಇಸ್ಲಾಂ ಬಂಧಿತರು.
ವಾಹನ ತಪಾಸಣೆ ನಡೆಸುತ್ತಿದ್ದಾಗ ಪೊಲೀಸರನ್ನು ಕಂಡು ವಾಹನ ನಿಲ್ಲಿಸದೆ ಪರಾರಿಯಾಗಿದ್ದು, ಸಂಶಯ ಗೊಂಡು ಪೊಲೀಸರು ಬೆನ್ನಟ್ಟಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದು ತಪಾಸಣೆ ನಡೆಸಿದಾಗ ಕೇಬಲ್ ಪತ್ತೆಯಾಗಿದೆ.ಕಚ್ಚಾ ಸಾಮಗ್ರಿ ಹೆಕ್ಕುವ ನೆಪದಲ್ಲಿ ಬಂದಿದ್ದ ಇವರು ಕೇಬಲ್ ನ್ನು ಕಳವು ಗೈದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…
ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…