ಬಿ ಎಸ್ ಎನ್ ಎಲ್ ನ ಕೇಬಲ್ ಕಳವು ಗೈದ ಐವರು ಅಸ್ಸಾಂ ನಿವಾಸಿಗಳನ್ನು ಕಾಸರಗೋಡು ಚಿಮೇನಿ ಪೊಲೀಸರು ಬಂಧಿಸಿದ್ದಾರೆ. ಇವರು ಕಳವುಗೈದ ಸುಮಾರು ಒಂದು ಲಕ್ಷ ರೂ. ಮೌಲ್ಯದ ಕೇಬಲ್ ನ್ನು ಪೊಲೀಸರು ವಶಕ್ಕೆ ತೆಗೆದು ಕೊಂಡಿದ್ದಾರೆ.ರಸೂಲ್ ಹಸನ್, ಮಜಿದುಲ್ ಇಸ್ಲಾಂ, ಪೂಲ್ ಬಾರ್ ಅಲಿ, ಶರೀಫುಲ್, ಮುಹಮ್ಮದ್ ರೂಬಿ ಉಲ್ ಇಸ್ಲಾಂ ಬಂಧಿತರು.
ವಾಹನ ತಪಾಸಣೆ ನಡೆಸುತ್ತಿದ್ದಾಗ ಪೊಲೀಸರನ್ನು ಕಂಡು ವಾಹನ ನಿಲ್ಲಿಸದೆ ಪರಾರಿಯಾಗಿದ್ದು, ಸಂಶಯ ಗೊಂಡು ಪೊಲೀಸರು ಬೆನ್ನಟ್ಟಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದು ತಪಾಸಣೆ ನಡೆಸಿದಾಗ ಕೇಬಲ್ ಪತ್ತೆಯಾಗಿದೆ.ಕಚ್ಚಾ ಸಾಮಗ್ರಿ ಹೆಕ್ಕುವ ನೆಪದಲ್ಲಿ ಬಂದಿದ್ದ ಇವರು ಕೇಬಲ್ ನ್ನು ಕಳವು ಗೈದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ರಬ್ಬರ್ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 19ರವರೆಗೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.…
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…