ಅಂದು ಅಡಿಕೆಗೆ 3 ರೂಪಾಯಿ ಆದಾಗ ಏನಾಗಿತ್ತು ? | ಕ್ಯಾಂಪ್ಕೋ ಸ್ಥಾಪನೆಯ ಹೆಜ್ಜೆ ಹೇಗಾಯಿತು ? |

November 9, 2022
9:58 PM

ದಕ್ಷಿಣ ಕನ್ನಡ ಹಾಗೂ ಮಲೆನಾಡು ಜಿಲ್ಲೆಯ ಪ್ರಮುಖ ಕೃಷಿ ಅಡಿಕೆ ಬೆಳೆ. ಪರಂಪರಾಗತವಾಗಿ ಬೆಳೆಯುತ್ತಿದ್ದ ಅಡಿಕೆಗೆ 1970 ರ ಸುಮಾರಿಗೆ 3 ರೂಪಾಯಿಗೆ ಖರೀದಿ ನಡೆಯುತ್ತಿತ್ತು. ಅದಕ್ಕಿಂತಲೂ ಕಡಿಮೆ ಧಾರಣೆಗೆ ಇಳಿಯುವ ಭೀತಿ ಕೃಷಿಕರಿಗೆ ಇತ್ತು. ಈ ಸಂದರ್ಭದಲ್ಲಿ ಬೆಳೆಗಾರರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕಿತ್ತು. ಈ ಸಂದರ್ಭ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷರಾಗಿದ್ದ ವಾರಣಾಸಿ ಸುಬ್ರಾಯ ಭಟ್ಟರು ಸಂಸ್ಥೆಯೊಂದರ ಸ್ಥಾಪನೆಗೆ ಇಳಿದರು. ಈ ಸಾಹಸದ ಬಗ್ಗೆ ಅಂದಿನಿಂದಲೂ ಅಡಿಕೆ ಬೆಳೆಗಾರರ ಸಂಘದ ಕಾರ್ಯಕಾರಿ ಸಮಿತಿಯ ಸಕ್ರಿಯ ಸದಸ್ಯರಾದ ಬಿ ಟಿ ನಾರಾಯಣ ಭಟ್‌ ತಮ್ಮ ಮಾತಿನ ಮೂಲಕ ವಿವರಿಸಿದ್ದಾರೆ. ಪತ್ರಕರ್ತ ನಾ.ಕಾರಂತ ಪೆರಾಜೆ ವಿಶೇಷವಾಗಿ ಸಂದರ್ಶನ ಮಾಡಿದ್ದಾರೆ. ಅದರ ಆಡಿಯೋ ಇಲ್ಲಿದೆ…. 

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

ಇದನ್ನೂ ಓದಿ

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ
June 23, 2026
8:11 PM
by: ದ ರೂರಲ್ ಮಿರರ್.ಕಾಂ
ತಕ್ಷಣ ಪೂರ್ಣಾವಧಿ ಕೃಷಿ ಸಚಿವರನ್ನು ನೇಮಿಸಿ – ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹ
June 22, 2026
2:27 PM
by: ದ ರೂರಲ್ ಮಿರರ್.ಕಾಂ
ಕೇರಳ ಬಜೆಟ್‌ನಲ್ಲಿ ರಬ್ಬರ್‌ ಬೆಳೆಗಾರರಿಗೆ ಬಂಪರ್‌ ಸಿಹಿ ಸುದ್ದಿ- ಬೆಂಬಲ ಬೆಲೆ ₹250ಕ್ಕೆ ಏರಿಕೆ
June 22, 2026
7:20 AM
by: ದ ರೂರಲ್ ಮಿರರ್.ಕಾಂ
ಮಾತು ವ್ಯಕ್ತಿತ್ವವನ್ನು ತೋರಿಸುತ್ತದೆ, ಮೌನ ಅದನ್ನು ಎತ್ತುತ್ತದೆ..!
June 21, 2026
3:51 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror