ದಕ್ಷಿಣ ಕನ್ನಡ ಹಾಗೂ ಮಲೆನಾಡು ಜಿಲ್ಲೆಯ ಪ್ರಮುಖ ಕೃಷಿ ಅಡಿಕೆ ಬೆಳೆ. ಪರಂಪರಾಗತವಾಗಿ ಬೆಳೆಯುತ್ತಿದ್ದ ಅಡಿಕೆಗೆ 1970 ರ ಸುಮಾರಿಗೆ 3 ರೂಪಾಯಿಗೆ ಖರೀದಿ ನಡೆಯುತ್ತಿತ್ತು. ಅದಕ್ಕಿಂತಲೂ ಕಡಿಮೆ ಧಾರಣೆಗೆ ಇಳಿಯುವ ಭೀತಿ ಕೃಷಿಕರಿಗೆ ಇತ್ತು. ಈ ಸಂದರ್ಭದಲ್ಲಿ ಬೆಳೆಗಾರರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕಿತ್ತು. ಈ ಸಂದರ್ಭ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷರಾಗಿದ್ದ ವಾರಣಾಸಿ ಸುಬ್ರಾಯ ಭಟ್ಟರು ಸಂಸ್ಥೆಯೊಂದರ ಸ್ಥಾಪನೆಗೆ ಇಳಿದರು. ಈ ಸಾಹಸದ ಬಗ್ಗೆ ಅಂದಿನಿಂದಲೂ ಅಡಿಕೆ ಬೆಳೆಗಾರರ ಸಂಘದ ಕಾರ್ಯಕಾರಿ ಸಮಿತಿಯ ಸಕ್ರಿಯ ಸದಸ್ಯರಾದ ಬಿ ಟಿ ನಾರಾಯಣ ಭಟ್ ತಮ್ಮ ಮಾತಿನ ಮೂಲಕ ವಿವರಿಸಿದ್ದಾರೆ. ಪತ್ರಕರ್ತ ನಾ.ಕಾರಂತ ಪೆರಾಜೆ ವಿಶೇಷವಾಗಿ ಸಂದರ್ಶನ ಮಾಡಿದ್ದಾರೆ. ಅದರ ಆಡಿಯೋ ಇಲ್ಲಿದೆ….
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…