ಬಜೆಟ್‌ ಸುದ್ದಿ | ಮುಂದಿನ 3 ವರ್ಷಗಳಲ್ಲಿ 60 ಲಕ್ಷ ಹೊಸ ಉದ್ಯೋಗ ಸೃಷ್ಟಿ | ನಿರ್ಮಲಾ ಸೀತಾರಾಮನ್ ಘೋಷಣೆ

February 1, 2022
3:04 PM

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು 2022-23 ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದಾರೆ. ಇದು ವಿತ್ತ ಸಚಿವರ ಸಾಲ್ಕನೇ ಬಜೆಟ್ ಆಗಿದ್ದು, ಕೋವಿಡ್ ಮೂರನೇ ಅಲೆ ಸಂದರ್ಭದಲ್ಲಿ ಮಂಡನೆಯಾಗುತ್ತಿರುವ ಈ ಬಜೆಟ್ ನಲ್ಲಿ ಈಗಾಗಲೇ ಸಾಕಷ್ಟು ವಿಷಯಗಳನ್ನು ಘೋಷಣೆಯನ್ನು ಮಾಡಲಾಗಿದೆ. ಇದೇ ವೇಳೆ ಭಾರತವು ಮುಂದಿನ 25 ವರ್ಷಗಳಲ್ಲಿ ಆರ್ಥಿಕತೆಯನ್ನು ಸುಧಾರಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿದರು

ಇದೇ ವೇಳೆ ಬಜೆಟ್ ಮಂಡನೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾಹಿತಿಯನ್ನು ತಿಳಿಸುತ್ತಾ,  ಮುಂದಿನ ಐದು ವರ್ಷಗಳಲ್ಲಿ 60 ಲಕ್ಷ ಹೊಸ ಉದ್ಯೋಗಗಳು ಮತ್ತು 30 ಲಕ್ಷ ಕೋಟಿ ಹೆಚ್ಚುವರಿ ಉತ್ಪಾದನೆಯನ್ನು ಸೃಷ್ಟಿಸುವ ಸಾಮರ್ಥ್ಯದೊಂದಿಗೆ, ಆತ್ಮನಿರ್ಭರ ಭಾರತವನ್ನು ಸಾಧಿಸಲು ಪ್ರೋಡಕ್ಷನ್ ಲಿಂಕ್ಡ್ ಇನ್ಸೆಂಟಿವ್ ಯೋಜನೆಯು ಅತ್ಯುತ್ತಮ ಪ್ರಕ್ರಿಯೆಯನ್ನು ಪಡೆದಿದೆ ಎಂದು ತಿಳಿಸಿದರು.

ಮುಂದಿನ 3 ವರ್ಷಗಳಲ್ಲಿ ಉತ್ತಮ ದಕ್ಷತೆಯೊಂದಿಗೆ 400 ಹೊಸ ತಲೆಮಾರಿನ ವಂದೇ ಭಾರತ್ ರೈಲುಗಳನ್ನು ತರಲಾಗುವುದು. ಮಾತ್ರವಲ್ಲದೆ 3 ವರ್ಷಗಳಲ್ಲಿ ಅಭಿವೃದ್ಧಿಪಡಿಸಲಾಗುವುದು ಮತ್ತು ಮೆಟ್ರೋ ವ್ಯವಸ್ಥೆಯನ್ನು ನಿರ್ಮಿಸಲು ನವೀನ ಮಾರ್ಗಗಳ ಅನುಷ್ಠಾನ ಮಾಡಲಾಗುವುದು ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ
ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
10:48 PM
by: ದ ರೂರಲ್ ಮಿರರ್.ಕಾಂ
ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ
August 3, 2026
10:24 PM
by: ದ ರೂರಲ್ ಮಿರರ್.ಕಾಂ
ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ
August 3, 2026
9:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror