ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು 2022-23 ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದಾರೆ. ಇದು ವಿತ್ತ ಸಚಿವರ ಸಾಲ್ಕನೇ ಬಜೆಟ್ ಆಗಿದ್ದು, ಕೋವಿಡ್ ಮೂರನೇ ಅಲೆ ಸಂದರ್ಭದಲ್ಲಿ ಮಂಡನೆಯಾಗುತ್ತಿರುವ ಈ ಬಜೆಟ್ ನಲ್ಲಿ ಈಗಾಗಲೇ ಸಾಕಷ್ಟು ವಿಷಯಗಳನ್ನು ಘೋಷಣೆಯನ್ನು ಮಾಡಲಾಗಿದೆ. ಇದೇ ವೇಳೆ ಭಾರತವು ಮುಂದಿನ 25 ವರ್ಷಗಳಲ್ಲಿ ಆರ್ಥಿಕತೆಯನ್ನು ಸುಧಾರಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿದರು
ಇದೇ ವೇಳೆ ಬಜೆಟ್ ಮಂಡನೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾಹಿತಿಯನ್ನು ತಿಳಿಸುತ್ತಾ, ಮುಂದಿನ ಐದು ವರ್ಷಗಳಲ್ಲಿ 60 ಲಕ್ಷ ಹೊಸ ಉದ್ಯೋಗಗಳು ಮತ್ತು 30 ಲಕ್ಷ ಕೋಟಿ ಹೆಚ್ಚುವರಿ ಉತ್ಪಾದನೆಯನ್ನು ಸೃಷ್ಟಿಸುವ ಸಾಮರ್ಥ್ಯದೊಂದಿಗೆ, ಆತ್ಮನಿರ್ಭರ ಭಾರತವನ್ನು ಸಾಧಿಸಲು ಪ್ರೋಡಕ್ಷನ್ ಲಿಂಕ್ಡ್ ಇನ್ಸೆಂಟಿವ್ ಯೋಜನೆಯು ಅತ್ಯುತ್ತಮ ಪ್ರಕ್ರಿಯೆಯನ್ನು ಪಡೆದಿದೆ ಎಂದು ತಿಳಿಸಿದರು.
ಮುಂದಿನ 3 ವರ್ಷಗಳಲ್ಲಿ ಉತ್ತಮ ದಕ್ಷತೆಯೊಂದಿಗೆ 400 ಹೊಸ ತಲೆಮಾರಿನ ವಂದೇ ಭಾರತ್ ರೈಲುಗಳನ್ನು ತರಲಾಗುವುದು. ಮಾತ್ರವಲ್ಲದೆ 3 ವರ್ಷಗಳಲ್ಲಿ ಅಭಿವೃದ್ಧಿಪಡಿಸಲಾಗುವುದು ಮತ್ತು ಮೆಟ್ರೋ ವ್ಯವಸ್ಥೆಯನ್ನು ನಿರ್ಮಿಸಲು ನವೀನ ಮಾರ್ಗಗಳ ಅನುಷ್ಠಾನ ಮಾಡಲಾಗುವುದು ಎಂದರು.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…