ರಾಷ್ಟ್ರೀಯ

ಬಜೆಟ್‌ ಸುದ್ದಿ | ಮುಂಗಡ ಪತ್ರದಲ್ಲಿ ಕೃಷಿ ಬೆಳವಣಿಗೆಗೆ ಹಲವು ಯೋಜನೆ ಘೋಷಣೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್‌ ನಲ್ಲಿ ರೈತರ ಹಾಗೂ ಕೃಷಿ ಬೆಳವಣಿಗೆ ಕಡೆಗೂ ಗಮನಹರಿಸಿದ್ದಾರೆ.  ರೈತರ ಉತ್ಪನ್ನಗಳನ್ನು ಒಟ್ಟುಗೂಡಿಸಲು ಹೋಮ್ ಡೆಲಿವರಿ ಸ್ಪಾರ್ಟ್ಅಪ್‌ಗಳಿಗೆ ಪ್ರೋತ್ಸಾಹ ಮತ್ತು ರಾಷ್ಟ್ರೀಯ ಉಗ್ರಾಣ ಜಾಲವನ್ನು ಒಳಗೊಂಡಂತೆ ಭಾರತದ ದೀರ್ಘಕಾಲದ ಕೃಷಿ ಸಂಕಷ್ಟವನ್ನು ಎದುರಿಸಲು ವಿವಿಧ ಯೋಜನೆಯನ್ನು ಘೋಷಿಸಿದ್ದಾರೆ.

Advertisement

ರೈತರಿಂದ ನೇರ ಮಾರುಕಟ್ಟೆಗಾಗಿ ಮೊಬೈಲ್ ಅಪ್ಲಿಕೇಶನ್ ಆಧಾರಿತ ವ್ಯವಸ್ಥೆ, ಮೀನು ಮತ್ತು ಜಲಚರ ಸಾಕಣೆಗೆ ವಿಶಿಷ್ಟ ನಿಧಿ, ಕೃಷಿ ಉತ್ಪನ್ನದ ಗ್ರಾಮ ಸಂಗ್ರಹ ಯೋಜನೆ ಮತ್ತು ಸೌರ ಕೃಷಿಗೆ ಆದ್ಯತೆ,  ಕೃಷಿ ಮಾಡದ ಗ್ರಾಮೀಣ ಭೂಮಿಯನ್ನು ಅಭಿವೃದ್ಧಿ ಪಡಿಸಲು ಯೋಜನೆ ಒಳಗೊಂಡಿದೆ. ಕೃಷಿ-ಉಪಕರಣಗಳ ಪೂರೈಕೆದಾರರಿಗೆ ಬಾಡಿಗೆ ಮತ್ತು ಕಸ್ಟಮ್ ನೇಮಕಾತಿ ಆಧಾರದ ಮೇಲೆ ಬಳಸುವ ವಿಶೇಷ ಮೊಬೈಲ್ ಅಪ್ಲಿಕೇಶನ್ ಆಧಾರಿತ ವ್ಯವಸ್ಥೆ ಜಾರಿಯಾಗಲಿದೆ. ಈ ವ್ಯವಸ್ಥೆಯು ವಿವಿಧ ಕೃಷಿ ಉತ್ಪನ್ನಗಳ ಹವಾಮಾನ ಮತ್ತು ಮಾರುಕಟ್ಟೆ ಬೆಲೆಗಳ ಮಾಹಿತಿಯನ್ನು ನೀಡುತ್ತದೆ.

ರಸಗೊಬ್ಬರಗಳ ವಿವೇಕಯುತ ಬಳಕೆಯನ್ನು ಉತ್ತೇಜಿಸಲು “ಫಲೀಕರಣ” ಯೋಜನೆ ಬರಲಿದೆ. ಫಲೀಕರಣವು ಹನಿ ಅಥವಾ ತುಂತುರು ನೀರಾವರಿ ವ್ಯವಸ್ಥೆಯಲ್ಲಿ ರಸಗೊಬ್ಬರವನ್ನು ಕರಗಿಸಿ ನೀರಿನೊಂದಿಗೆ ವಿತರಿಸುವ ಪ್ರಕ್ರಿಯೆಯಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಭೂಮಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್‌ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ…

6 hours ago

ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ವ್ಯವಸ್ಥೆಗೆ ಕ್ರಮ

ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ…

7 hours ago

ಹೃದಯಾಘಾತದಿಂದ ಸಾವುಗಳ ಸಂಖ್ಯೆ ಹೆಚ್ಚಾಗಿಲ್ಲ | ಯಾವುದೇ ಆತಂಕ ಬೇಡ – ಸಚಿವ ಶರಣಪ್ರಕಾಶ್ ಪಾಟೀಲ್

ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು…

7 hours ago

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ | ತುಂಬಿ ಹರಿಯುತ್ತಿರುವ ನದಿಗಳು

ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ…

7 hours ago

ವ್ಯಾಪಾರದಲ್ಲಿ ಈ ರಾಶಿಯವರಿಗೆ ಗಳಿಕೆಯ ಬದಲು ಖರ್ಚು ಹೆಚ್ಚಾಗುವ ಸೂಚನೆ

ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…

21 hours ago