Advertisement
ರಾಷ್ಟ್ರೀಯ

ಬಜೆಟ್‌ ಸುದ್ದಿ | ಮುಂಗಡ ಪತ್ರದಲ್ಲಿ ಕೃಷಿ ಬೆಳವಣಿಗೆಗೆ ಹಲವು ಯೋಜನೆ ಘೋಷಣೆ |

Share

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್‌ ನಲ್ಲಿ ರೈತರ ಹಾಗೂ ಕೃಷಿ ಬೆಳವಣಿಗೆ ಕಡೆಗೂ ಗಮನಹರಿಸಿದ್ದಾರೆ.  ರೈತರ ಉತ್ಪನ್ನಗಳನ್ನು ಒಟ್ಟುಗೂಡಿಸಲು ಹೋಮ್ ಡೆಲಿವರಿ ಸ್ಪಾರ್ಟ್ಅಪ್‌ಗಳಿಗೆ ಪ್ರೋತ್ಸಾಹ ಮತ್ತು ರಾಷ್ಟ್ರೀಯ ಉಗ್ರಾಣ ಜಾಲವನ್ನು ಒಳಗೊಂಡಂತೆ ಭಾರತದ ದೀರ್ಘಕಾಲದ ಕೃಷಿ ಸಂಕಷ್ಟವನ್ನು ಎದುರಿಸಲು ವಿವಿಧ ಯೋಜನೆಯನ್ನು ಘೋಷಿಸಿದ್ದಾರೆ.

ರೈತರಿಂದ ನೇರ ಮಾರುಕಟ್ಟೆಗಾಗಿ ಮೊಬೈಲ್ ಅಪ್ಲಿಕೇಶನ್ ಆಧಾರಿತ ವ್ಯವಸ್ಥೆ, ಮೀನು ಮತ್ತು ಜಲಚರ ಸಾಕಣೆಗೆ ವಿಶಿಷ್ಟ ನಿಧಿ, ಕೃಷಿ ಉತ್ಪನ್ನದ ಗ್ರಾಮ ಸಂಗ್ರಹ ಯೋಜನೆ ಮತ್ತು ಸೌರ ಕೃಷಿಗೆ ಆದ್ಯತೆ,  ಕೃಷಿ ಮಾಡದ ಗ್ರಾಮೀಣ ಭೂಮಿಯನ್ನು ಅಭಿವೃದ್ಧಿ ಪಡಿಸಲು ಯೋಜನೆ ಒಳಗೊಂಡಿದೆ. ಕೃಷಿ-ಉಪಕರಣಗಳ ಪೂರೈಕೆದಾರರಿಗೆ ಬಾಡಿಗೆ ಮತ್ತು ಕಸ್ಟಮ್ ನೇಮಕಾತಿ ಆಧಾರದ ಮೇಲೆ ಬಳಸುವ ವಿಶೇಷ ಮೊಬೈಲ್ ಅಪ್ಲಿಕೇಶನ್ ಆಧಾರಿತ ವ್ಯವಸ್ಥೆ ಜಾರಿಯಾಗಲಿದೆ. ಈ ವ್ಯವಸ್ಥೆಯು ವಿವಿಧ ಕೃಷಿ ಉತ್ಪನ್ನಗಳ ಹವಾಮಾನ ಮತ್ತು ಮಾರುಕಟ್ಟೆ ಬೆಲೆಗಳ ಮಾಹಿತಿಯನ್ನು ನೀಡುತ್ತದೆ.

ರಸಗೊಬ್ಬರಗಳ ವಿವೇಕಯುತ ಬಳಕೆಯನ್ನು ಉತ್ತೇಜಿಸಲು “ಫಲೀಕರಣ” ಯೋಜನೆ ಬರಲಿದೆ. ಫಲೀಕರಣವು ಹನಿ ಅಥವಾ ತುಂತುರು ನೀರಾವರಿ ವ್ಯವಸ್ಥೆಯಲ್ಲಿ ರಸಗೊಬ್ಬರವನ್ನು ಕರಗಿಸಿ ನೀರಿನೊಂದಿಗೆ ವಿತರಿಸುವ ಪ್ರಕ್ರಿಯೆಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

16 hours ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

17 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

18 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

1 day ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

1 day ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

2 days ago