Advertisement
ರಾಷ್ಟ್ರೀಯ

ಬಜೆಟ್‌ ಸುದ್ದಿ | ಮುಂಗಡ ಪತ್ರದಲ್ಲಿ ಕೃಷಿ ಬೆಳವಣಿಗೆಗೆ ಹಲವು ಯೋಜನೆ ಘೋಷಣೆ |

Share

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್‌ ನಲ್ಲಿ ರೈತರ ಹಾಗೂ ಕೃಷಿ ಬೆಳವಣಿಗೆ ಕಡೆಗೂ ಗಮನಹರಿಸಿದ್ದಾರೆ.  ರೈತರ ಉತ್ಪನ್ನಗಳನ್ನು ಒಟ್ಟುಗೂಡಿಸಲು ಹೋಮ್ ಡೆಲಿವರಿ ಸ್ಪಾರ್ಟ್ಅಪ್‌ಗಳಿಗೆ ಪ್ರೋತ್ಸಾಹ ಮತ್ತು ರಾಷ್ಟ್ರೀಯ ಉಗ್ರಾಣ ಜಾಲವನ್ನು ಒಳಗೊಂಡಂತೆ ಭಾರತದ ದೀರ್ಘಕಾಲದ ಕೃಷಿ ಸಂಕಷ್ಟವನ್ನು ಎದುರಿಸಲು ವಿವಿಧ ಯೋಜನೆಯನ್ನು ಘೋಷಿಸಿದ್ದಾರೆ.

ರೈತರಿಂದ ನೇರ ಮಾರುಕಟ್ಟೆಗಾಗಿ ಮೊಬೈಲ್ ಅಪ್ಲಿಕೇಶನ್ ಆಧಾರಿತ ವ್ಯವಸ್ಥೆ, ಮೀನು ಮತ್ತು ಜಲಚರ ಸಾಕಣೆಗೆ ವಿಶಿಷ್ಟ ನಿಧಿ, ಕೃಷಿ ಉತ್ಪನ್ನದ ಗ್ರಾಮ ಸಂಗ್ರಹ ಯೋಜನೆ ಮತ್ತು ಸೌರ ಕೃಷಿಗೆ ಆದ್ಯತೆ,  ಕೃಷಿ ಮಾಡದ ಗ್ರಾಮೀಣ ಭೂಮಿಯನ್ನು ಅಭಿವೃದ್ಧಿ ಪಡಿಸಲು ಯೋಜನೆ ಒಳಗೊಂಡಿದೆ. ಕೃಷಿ-ಉಪಕರಣಗಳ ಪೂರೈಕೆದಾರರಿಗೆ ಬಾಡಿಗೆ ಮತ್ತು ಕಸ್ಟಮ್ ನೇಮಕಾತಿ ಆಧಾರದ ಮೇಲೆ ಬಳಸುವ ವಿಶೇಷ ಮೊಬೈಲ್ ಅಪ್ಲಿಕೇಶನ್ ಆಧಾರಿತ ವ್ಯವಸ್ಥೆ ಜಾರಿಯಾಗಲಿದೆ. ಈ ವ್ಯವಸ್ಥೆಯು ವಿವಿಧ ಕೃಷಿ ಉತ್ಪನ್ನಗಳ ಹವಾಮಾನ ಮತ್ತು ಮಾರುಕಟ್ಟೆ ಬೆಲೆಗಳ ಮಾಹಿತಿಯನ್ನು ನೀಡುತ್ತದೆ.

ರಸಗೊಬ್ಬರಗಳ ವಿವೇಕಯುತ ಬಳಕೆಯನ್ನು ಉತ್ತೇಜಿಸಲು “ಫಲೀಕರಣ” ಯೋಜನೆ ಬರಲಿದೆ. ಫಲೀಕರಣವು ಹನಿ ಅಥವಾ ತುಂತುರು ನೀರಾವರಿ ವ್ಯವಸ್ಥೆಯಲ್ಲಿ ರಸಗೊಬ್ಬರವನ್ನು ಕರಗಿಸಿ ನೀರಿನೊಂದಿಗೆ ವಿತರಿಸುವ ಪ್ರಕ್ರಿಯೆಯಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

4 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

5 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

12 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

20 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

21 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago