Advertisement
ರಾಷ್ಟ್ರೀಯ

ಬಜೆಟ್‌ ಸುದ್ದಿ | ಮುಂಗಡ ಪತ್ರದಲ್ಲಿ ಕೃಷಿ ಬೆಳವಣಿಗೆಗೆ ಹಲವು ಯೋಜನೆ ಘೋಷಣೆ |

Share

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್‌ ನಲ್ಲಿ ರೈತರ ಹಾಗೂ ಕೃಷಿ ಬೆಳವಣಿಗೆ ಕಡೆಗೂ ಗಮನಹರಿಸಿದ್ದಾರೆ.  ರೈತರ ಉತ್ಪನ್ನಗಳನ್ನು ಒಟ್ಟುಗೂಡಿಸಲು ಹೋಮ್ ಡೆಲಿವರಿ ಸ್ಪಾರ್ಟ್ಅಪ್‌ಗಳಿಗೆ ಪ್ರೋತ್ಸಾಹ ಮತ್ತು ರಾಷ್ಟ್ರೀಯ ಉಗ್ರಾಣ ಜಾಲವನ್ನು ಒಳಗೊಂಡಂತೆ ಭಾರತದ ದೀರ್ಘಕಾಲದ ಕೃಷಿ ಸಂಕಷ್ಟವನ್ನು ಎದುರಿಸಲು ವಿವಿಧ ಯೋಜನೆಯನ್ನು ಘೋಷಿಸಿದ್ದಾರೆ.

Advertisement
Advertisement

ರೈತರಿಂದ ನೇರ ಮಾರುಕಟ್ಟೆಗಾಗಿ ಮೊಬೈಲ್ ಅಪ್ಲಿಕೇಶನ್ ಆಧಾರಿತ ವ್ಯವಸ್ಥೆ, ಮೀನು ಮತ್ತು ಜಲಚರ ಸಾಕಣೆಗೆ ವಿಶಿಷ್ಟ ನಿಧಿ, ಕೃಷಿ ಉತ್ಪನ್ನದ ಗ್ರಾಮ ಸಂಗ್ರಹ ಯೋಜನೆ ಮತ್ತು ಸೌರ ಕೃಷಿಗೆ ಆದ್ಯತೆ,  ಕೃಷಿ ಮಾಡದ ಗ್ರಾಮೀಣ ಭೂಮಿಯನ್ನು ಅಭಿವೃದ್ಧಿ ಪಡಿಸಲು ಯೋಜನೆ ಒಳಗೊಂಡಿದೆ. ಕೃಷಿ-ಉಪಕರಣಗಳ ಪೂರೈಕೆದಾರರಿಗೆ ಬಾಡಿಗೆ ಮತ್ತು ಕಸ್ಟಮ್ ನೇಮಕಾತಿ ಆಧಾರದ ಮೇಲೆ ಬಳಸುವ ವಿಶೇಷ ಮೊಬೈಲ್ ಅಪ್ಲಿಕೇಶನ್ ಆಧಾರಿತ ವ್ಯವಸ್ಥೆ ಜಾರಿಯಾಗಲಿದೆ. ಈ ವ್ಯವಸ್ಥೆಯು ವಿವಿಧ ಕೃಷಿ ಉತ್ಪನ್ನಗಳ ಹವಾಮಾನ ಮತ್ತು ಮಾರುಕಟ್ಟೆ ಬೆಲೆಗಳ ಮಾಹಿತಿಯನ್ನು ನೀಡುತ್ತದೆ.

Advertisement

ರಸಗೊಬ್ಬರಗಳ ವಿವೇಕಯುತ ಬಳಕೆಯನ್ನು ಉತ್ತೇಜಿಸಲು “ಫಲೀಕರಣ” ಯೋಜನೆ ಬರಲಿದೆ. ಫಲೀಕರಣವು ಹನಿ ಅಥವಾ ತುಂತುರು ನೀರಾವರಿ ವ್ಯವಸ್ಥೆಯಲ್ಲಿ ರಸಗೊಬ್ಬರವನ್ನು ಕರಗಿಸಿ ನೀರಿನೊಂದಿಗೆ ವಿತರಿಸುವ ಪ್ರಕ್ರಿಯೆಯಾಗಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಆತ್ಮನಿರ್ಭರ ಗೋವಂಶ | ಮಲೆನಾಡಗಿಡ್ಡ ಹಸು ನಮಗೆ ಹಲವು ಪಾಠ ಕಲಿಸಬಲ್ಲವು..!

ಮಲೆನಾಡು ಗಿಡ್ಡ ತಳಿ ವಿಶೇಷತೆ ಹಾಗೂ ಭಾರತೀಯ ಗೋತಳಿ ಉಳಿವಿಗೆ ಪ್ರಯತ್ನ ನಡೆಯಬೇಕಿದೆ.

15 mins ago

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯ | ರಾಜ್ಯದಲ್ಲಿ 70.03% ಮತದಾನ

ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ(Loksabha Elections 2024) ತೆರೆ ಬಿದ್ದಿದೆ. ಇನ್ನು ಫಲಿತಾಂಶಕ್ಕಾಗಿ ಕಾಯೋದೊಂದೇ …

22 hours ago

ಕೊಕ್ಕೋ ಧಾರಣೆ ಇಳಿಕೆ | ವಾರದಲ್ಲಿ 100 ರೂಪಾಯಿ ಕುಸಿತ ಕಂಡ ಕೊಕ್ಕೋ ಧಾರಣೆ |

ಕೊಕ್ಕೋ ಧಾರಣೆ ವಾರದಲ್ಲಿ 100 ರೂಪಾಯಿ ಇಳಿಕೆಯಾಗಿದೆ.

1 day ago

Karnataka Weather | 08-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |

ಮೇ 9 ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಸಹ ಮಳೆ ಆರಂಭವಾಗುವ ಮುನ್ಸೂಚೆನೆ…

1 day ago

ಛಾತಿ ಇಲ್ಲದ ನಾಗರಿಕರನ್ನು ರೂಪಿಸುತ್ತಿರುವ ಶಿಕ್ಷಣ

ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…

2 days ago