Advertisement
The Rural Mirror ವಾರದ ವಿಶೇಷ

ಆರ್ಥಿಕ ಸಮೀಕ್ಷೆ 2022 | ಬೆಳೆ ಸಂಬಂಧಿತ ವಲಯಗಳಿಗೆ ಆದ್ಯತೆ ನೀಡಲು ಸಲಹೆ ನೀಡಿದ ಆರ್ಥಿಕ ಸಮೀಕ್ಷಾ ವರದಿ |

Share

ಕೃಷಿ ವಲಯವು ಕೋವಿಡ್-19 ರ ನಂತರ ಬೆಳವಣಿಗೆ ಕಂಡಿದೆ ಹಾಗೂ ಸ್ಥಿರತೆಯತ್ತಲೇ ಸಾಗಿದೆ. ಹೀಗಾಗಿ ಈ ಹಣಕಾಸು ವರ್ಷದಲ್ಲಿ ಕೃಷಿ ಹಾಗೂ ಅದಕ್ಕೆ ಸಂಬಂಧಿಸಿದ ಕ್ಷೇತ್ರಗಳು  ಶೇ.3.9 ರಷ್ಟು ಬೆಳವಣಿಗೆ ಹೊಂದಲಿದೆ. ಹೀಗಾಗಿ ಮುಂದೆ ಬೆಳೆ ವೈವಿಧ್ಯತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಸರ್ಕಾರಕ್ಕೆ  ಕೃಷಿ ಕ್ಷೇತ್ರಗಳು ಮತ್ತು ನ್ಯಾನೋ ಯೂರಿಯಾದಂತಹ ಪರ್ಯಾಯ ರಸಗೊಬ್ಬರಗಳ ಕುರಿತು ಸಲಹೆ ನೀಡಲಾಗಿದೆ ಎಂದು ಆರ್ಥಿಕ ಸಮೀಕ್ಷೆಯು ತಿಳಿಸಿದೆ.

2021-22 ರ ಆರ್ಥಿಕ ಸಮೀಕ್ಷೆಯು ಡ್ರೋನ್‌ಗಳಂತಹ ಹೊಸ ತಂತ್ರಜ್ಞಾನಗಳ ಬಳಕೆಯನ್ನು ಹೊರತುಪಡಿಸಿ ಕೃಷಿ ಸಂಶೋಧನೆ ಮತ್ತು ಅಭಿವೃದ್ಧಿ ಮತ್ತು ಸಾವಯವ ಕೃಷಿಯನ್ನು ಹೆಚ್ಚಿಸಲು ಸಲಹೆ ಮಾಡಿದೆ. ಜಾನುವಾರು, ಹೈನುಗಾರಿಕೆ ಮತ್ತು ಮೀನುಗಾರಿಕೆ ಸೇರಿದಂತೆ ಸಂಬಂಧಿತ ವಲಯಗಳಲ್ಲಿನ ಬೆಳವಣಿಗೆಯು ಕ್ಷೇತ್ರದ ಒಟ್ಟಾರೆ ಬೆಳವಣಿಗೆಗೆ ಪ್ರಮುಖ ಆದ್ಯತೆ ಬೇಕಾಗಿದೆ.

ಇತ್ತೀಚಿನ  ಸಮೀಕ್ಷೆಯ ಪ್ರಕಾರ, ಕೃಷಿ ಕುಟುಂಬಗಳ ಸರಾಸರಿ ಮಾಸಿಕ ಆದಾಯದ ಸುಮಾರು 15 ಪ್ರತಿಶತದಷ್ಟು ಪಾಲನ್ನು ಹೊಂದಿದ್ದು, ಇದು  ಸ್ಥಿರ ಆದಾಯದ ಮೂಲಗಳಾಗಿವೆ. 2021 ರ ಪ್ರಕಾರ ಪ್ರತಿ ಕೃಷಿ ಕುಟುಂಬದ ಸರಾಸರಿ ಮಾಸಿಕ ಆದಾಯವು 10,218 ರೂ.ಗೆ ಇದೆ. ಮುಂದೆ ಸಣ್ಣ ಹಿಡುವಳಿಗಳಲ್ಲಿ ಕೃಷಿ ತಂತ್ರಜ್ಞಾನಗಳ ಅಭಿವೃದ್ಧಿ ಮತ್ತು ಅನುಷ್ಠಾನದ ಮೂಲಕ ಸಣ್ಣ ಮತ್ತು ಅತಿ ಸಣ್ಣ ರೈತ ಉತ್ಪಾದತೆಯನ್ನು ಸುಧಾರಿಸುವ ಅವಶ್ಯಕತೆಯಿದೆ ಎಂದು ಆರ್ಥಿಕ ಸಮೀಕ್ಷೆಯು ತಿಳಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

22 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

1 day ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

1 day ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago