ಕೇಂದ್ರ ಬಜೆಟ್‌ಗೆ ಕ್ಷಣಗಣನೆ | ರಾಜ್ಯದಲ್ಲಿ ಬಜೆಟ್ ನಿರೀಕ್ಷೆ ಹೆಚ್ಚಳ; MSME ಕ್ಷೇತ್ರಕ್ಕೆ ಬೆಂಬಲ ಬೇಕು

January 31, 2026
6:40 AM

ಇದೇ ಭಾನುವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಕುರಿತು ರಾಜ್ಯದ ಜನತೆ ಕಾತರದಿಂದ ಕಾಯುತ್ತಿದ್ದು, ವಿವಿಧ ಕ್ಷೇತ್ರಗಳು ಹಲವು ನಿರೀಕ್ಷೆಗಳೊಂದಿಗೆ ಎದುರುನೋಡುತ್ತಿವೆ.

ಬಜೆಟ್ ಕುರಿತು ಆಕಾಶವಾಣಿಯೊಂದಿಗೆ ಮಾತನಾಡಿದ ಎಫ್‌ಕೆಸಿಸಿಐ ಅಧ್ಯಕ್ಷೆ ಉಮಾರೆಡ್ಡಿ, ಈ ಬಾರಿ ಬಜೆಟ್‌ನಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಣ್ಣ ಹಾಗೂ ಸೂಕ್ಷ್ಮ ಕೈಗಾರಿಕೆಗಳು ರಾಜ್ಯದ ಆರ್ಥಿಕತೆಯ ಬೆನ್ನೆಲುಬಾಗಿದ್ದು, ಈ ಕ್ಷೇತ್ರಕ್ಕೆ ವಿಶೇಷ ಕೈಗಾರಿಕಾ ನೀತಿ ಜಾರಿಗೊಳಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಾಯಿಸಿದ್ದಾರೆ. ಉದ್ಯೋಗ ಸೃಷ್ಟಿ ಹಾಗೂ ಕೈಗಾರಿಕಾ ಬೆಳವಣಿಗೆಗೆ ಇವುಗಳು ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಅವರು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?
September 5, 2026
10:11 PM
by: ದ ರೂರಲ್ ಮಿರರ್.ಕಾಂ
ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ
September 5, 2026
7:20 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?
September 5, 2026
1:37 PM
by: ಸಾಯಿಶೇಖರ್ ಕರಿಕಳ
ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror