ಇದೇ ಭಾನುವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಕುರಿತು ರಾಜ್ಯದ ಜನತೆ ಕಾತರದಿಂದ ಕಾಯುತ್ತಿದ್ದು, ವಿವಿಧ ಕ್ಷೇತ್ರಗಳು ಹಲವು ನಿರೀಕ್ಷೆಗಳೊಂದಿಗೆ ಎದುರುನೋಡುತ್ತಿವೆ.
ಬಜೆಟ್ ಕುರಿತು ಆಕಾಶವಾಣಿಯೊಂದಿಗೆ ಮಾತನಾಡಿದ ಎಫ್ಕೆಸಿಸಿಐ ಅಧ್ಯಕ್ಷೆ ಉಮಾರೆಡ್ಡಿ, ಈ ಬಾರಿ ಬಜೆಟ್ನಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸಣ್ಣ ಹಾಗೂ ಸೂಕ್ಷ್ಮ ಕೈಗಾರಿಕೆಗಳು ರಾಜ್ಯದ ಆರ್ಥಿಕತೆಯ ಬೆನ್ನೆಲುಬಾಗಿದ್ದು, ಈ ಕ್ಷೇತ್ರಕ್ಕೆ ವಿಶೇಷ ಕೈಗಾರಿಕಾ ನೀತಿ ಜಾರಿಗೊಳಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಾಯಿಸಿದ್ದಾರೆ. ಉದ್ಯೋಗ ಸೃಷ್ಟಿ ಹಾಗೂ ಕೈಗಾರಿಕಾ ಬೆಳವಣಿಗೆಗೆ ಇವುಗಳು ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಅವರು ತಿಳಿಸಿದ್ದಾರೆ.
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…