Advertisement
ಸುದ್ದಿಗಳು

ಬಜೆಟ್ 2026 | ಭಾರತೀಯ ಕೃಷಿಯ ಪುನರ್ರಚನೆ

Share

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026 ರ ಬಜೆಟ್ ಮಂಡನೆಗೆ ಸಿದ್ಧರಾಗುತ್ತಿದ್ದಂತೆ, ಭಾರತೀಯ ಕೃಷಿಯಲ್ಲಿ ಕೆಲವು ನಿರ್ಣಾಯಕ ಬದಲಾವಣೆಯ ಹಂತದಲ್ಲಿದೆ. ಹೀಗಾಗಿ ಹಣಕಾಸು ಸಚಿವರು ಹಾಗೂ ಸರ್ಕಾರ ಗಮನದಲ್ಲಿಟ್ಟುಕೊಳ್ಳಬೇಕಾದ ಹಲವು ಅಂಶಗಳು ಇವೆ. ಇದರಲ್ಲಿ ಸಬ್ಸಿಡಿಗಳಿಂದ ಹಿಡಿದು ಫಲಿತಾಂಶ ಆಧಾರಿತ, ಹವಾಮಾನ ಆಧಾರಿತ,  ಸ್ಮಾರ್ಟ್ ಕೃಷಿಯವರೆಗೆ ಭಾರತದ ಕೃಷಿ-ಆರ್ಥಿಕತೆಯನ್ನು ಗಮನದಲ್ಲಿರಿಸಿಕೊಳ್ಳಬೇಕಿದೆ.

ವಿಕಸಿತ ಭಾರತದ ದೃಷ್ಟಿಕೋನದಿಂದಲೂ ಬಜೆಟ್‌ ಗಮನಿಸಿದರೆ, ರಚನಾತ್ಮಕ ಸುಧಾರಣೆಯ ಕಡೆಗೆ ಗಮನಹರಿಸಬೇಕಾದ ಅಗತ್ಯ ಇದೆ.  ಸಬ್ಸೀಡಿ ಹಂಚಿಕೆಯಲ್ಲೇ ಕಾಲ ಕಳೆಯುವುದರ ಜೊತೆಗೇ ಕೃಷಿಯಲ್ಲಿ ಹೆಚ್ಚಿನ ಉತ್ಪಾದಕತೆ, ಹವಾಮಾನ ವೈಪರೀತ್ಯದಿಂದ ರಕ್ಷಣೆ ಮತ್ತು ಜಾಗತಿಕವಾಗಿ ಸ್ಪರ್ಧಾತ್ಮಕ ಬೆಳವಣಿಗೆಯ ಕಡೆಗೆ ಕೃಷಿಯನ್ನು ಪರಿವರ್ತಿಸಲು ನೆರವು, ಮಾರುಕಟ್ಟೆಗಳು ಮತ್ತು ಆಧುನಿಕ ವಿಜ್ಞಾನವನ್ನು ಜೋಡಿಸುವುದು ಅಗತ್ಯ ಇದೆ.  ಕೃಷಿ ನೀತಿ, ಶೈಕ್ಷಣಿಕ ಮತ್ತು ಕೃಷಿ ಉದ್ಯಮದ ಕಡೆಗೆ ಗಮನಹರಿಸಬೇಕಾಗಿದೆ.  ಸಬ್ಸೀಡಿಗಳನ್ನು ನೀಡಿಯೂ ಕೃಷಿ ಉತ್ಪಾದಕತೆಯಲ್ಲಿ ಹೆಚ್ಚಳವಾಗಿಲ್ಲ, ಹವಾಮಾನ ವಿಪರೀತವಾಗಿ ಸಮಸ್ಯೆ ತಂದಿದೆ.  ಫಲಿತಾಂಶ ಆಧಾರಿತವಾಗಿ ಕೃಷಿ ಬೆಳೆಯುತ್ತಿಲ್ಲ . ಈಗ ಡಿಜಿಟಲ್ ಆಗಿಯೂ ಕೃಷಿ ಬೆಳೆವಣಿಗೆಯನ್ನು ಪರಿಶೀಲಿಸಬಹುದಾದ ಅಗತ್ಯ ಇದೆ.  ರೈತರ ಜೀವನ, ಮಣ್ಣಿನ ದೃಷ್ಟಿಯಿಂದಲೂ ಗಮನಿಸಿದಾಗ ಮಣ್ಣು ಮತ್ತು ನೀರಿನ ಆರೋಗ್ಯದ ರಕ್ಷಣೆಗೆ ಆದ್ಯತೆ ಅಗತ್ಯ ಇದೆ.

ಈ ಎಲ್ಲಾ ಕಾರಣದಿಂದ ಈ ಬಾರಿ ಹವಾಮಾನದ ನಿಖರತೆಗೆ ಎಐ, ನಿಖರ ಪೋಷಣೆ, ಡಿಜಿಟಲ್ ಭೂ ದಾಖಲೆಗಳು, ಮೌಲ್ಯವರ್ಧಿತ ರಫ್ತುಗಳನ್ನು ಸಂಯೋಜಿಸುವ ಮಿಷನ್,  ಪೋಷಕಾಂಶ ದಕ್ಷತೆಯ ಸೂಚ್ಯಂಕಗಳಿಂದ ಕೃಷಿ ಡ್ರೋನ್‌ಗಳು, ಡಿಜಿಟಲ್ ಫಾರ್ಮ್ ಐಡಿಗಳು, ನೀರಾವರಿ ಮತ್ತು ತ್ಯಾಜ್ಯ-ಮುಕ್ತ ಮಾರುಕಟ್ಟೆ ವ್ಯವಸ್ಥೆ,  ಉತ್ಪಾದಕತೆ, ಸುಸ್ಥಿರತೆ ಮತ್ತು ಆದಾಯದ ಫಲಿತಾಂಶಗಳು ಸೇರಿದಂತೆ ಭಾರತೀಯ ಕೃಷಿ ಬೆಳವಣಿಗೆಗೆ ಹೆಚ್ಚಿನ ತಾಂತ್ರಿಕ ಅಗತ್ಯಗಳೂ ಇವೆ. ಬಜೆಟ್‌ ರೂಪಿಸುವ ವೇಳೆ ಇಂತಹ ಆದ್ಯತೆಗಳ ಕಡೆಗೂ ಗಮನ ಅಗತ್ಯವಿದೆ.

ಮೂಲ : ಎಗ್ರೋ ಸ್ಪೆಕ್ಟ್ರಂ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

23 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

23 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

23 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

23 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

2 days ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

2 days ago