Advertisement
ಸುದ್ದಿಗಳು

ಬಜೆಟ್ 2026 | ಭಾರತೀಯ ಕೃಷಿಯ ಪುನರ್ರಚನೆ

Share

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026 ರ ಬಜೆಟ್ ಮಂಡನೆಗೆ ಸಿದ್ಧರಾಗುತ್ತಿದ್ದಂತೆ, ಭಾರತೀಯ ಕೃಷಿಯಲ್ಲಿ ಕೆಲವು ನಿರ್ಣಾಯಕ ಬದಲಾವಣೆಯ ಹಂತದಲ್ಲಿದೆ. ಹೀಗಾಗಿ ಹಣಕಾಸು ಸಚಿವರು ಹಾಗೂ ಸರ್ಕಾರ ಗಮನದಲ್ಲಿಟ್ಟುಕೊಳ್ಳಬೇಕಾದ ಹಲವು ಅಂಶಗಳು ಇವೆ. ಇದರಲ್ಲಿ ಸಬ್ಸಿಡಿಗಳಿಂದ ಹಿಡಿದು ಫಲಿತಾಂಶ ಆಧಾರಿತ, ಹವಾಮಾನ ಆಧಾರಿತ,  ಸ್ಮಾರ್ಟ್ ಕೃಷಿಯವರೆಗೆ ಭಾರತದ ಕೃಷಿ-ಆರ್ಥಿಕತೆಯನ್ನು ಗಮನದಲ್ಲಿರಿಸಿಕೊಳ್ಳಬೇಕಿದೆ.

ವಿಕಸಿತ ಭಾರತದ ದೃಷ್ಟಿಕೋನದಿಂದಲೂ ಬಜೆಟ್‌ ಗಮನಿಸಿದರೆ, ರಚನಾತ್ಮಕ ಸುಧಾರಣೆಯ ಕಡೆಗೆ ಗಮನಹರಿಸಬೇಕಾದ ಅಗತ್ಯ ಇದೆ.  ಸಬ್ಸೀಡಿ ಹಂಚಿಕೆಯಲ್ಲೇ ಕಾಲ ಕಳೆಯುವುದರ ಜೊತೆಗೇ ಕೃಷಿಯಲ್ಲಿ ಹೆಚ್ಚಿನ ಉತ್ಪಾದಕತೆ, ಹವಾಮಾನ ವೈಪರೀತ್ಯದಿಂದ ರಕ್ಷಣೆ ಮತ್ತು ಜಾಗತಿಕವಾಗಿ ಸ್ಪರ್ಧಾತ್ಮಕ ಬೆಳವಣಿಗೆಯ ಕಡೆಗೆ ಕೃಷಿಯನ್ನು ಪರಿವರ್ತಿಸಲು ನೆರವು, ಮಾರುಕಟ್ಟೆಗಳು ಮತ್ತು ಆಧುನಿಕ ವಿಜ್ಞಾನವನ್ನು ಜೋಡಿಸುವುದು ಅಗತ್ಯ ಇದೆ.  ಕೃಷಿ ನೀತಿ, ಶೈಕ್ಷಣಿಕ ಮತ್ತು ಕೃಷಿ ಉದ್ಯಮದ ಕಡೆಗೆ ಗಮನಹರಿಸಬೇಕಾಗಿದೆ.  ಸಬ್ಸೀಡಿಗಳನ್ನು ನೀಡಿಯೂ ಕೃಷಿ ಉತ್ಪಾದಕತೆಯಲ್ಲಿ ಹೆಚ್ಚಳವಾಗಿಲ್ಲ, ಹವಾಮಾನ ವಿಪರೀತವಾಗಿ ಸಮಸ್ಯೆ ತಂದಿದೆ.  ಫಲಿತಾಂಶ ಆಧಾರಿತವಾಗಿ ಕೃಷಿ ಬೆಳೆಯುತ್ತಿಲ್ಲ . ಈಗ ಡಿಜಿಟಲ್ ಆಗಿಯೂ ಕೃಷಿ ಬೆಳೆವಣಿಗೆಯನ್ನು ಪರಿಶೀಲಿಸಬಹುದಾದ ಅಗತ್ಯ ಇದೆ.  ರೈತರ ಜೀವನ, ಮಣ್ಣಿನ ದೃಷ್ಟಿಯಿಂದಲೂ ಗಮನಿಸಿದಾಗ ಮಣ್ಣು ಮತ್ತು ನೀರಿನ ಆರೋಗ್ಯದ ರಕ್ಷಣೆಗೆ ಆದ್ಯತೆ ಅಗತ್ಯ ಇದೆ.

ಈ ಎಲ್ಲಾ ಕಾರಣದಿಂದ ಈ ಬಾರಿ ಹವಾಮಾನದ ನಿಖರತೆಗೆ ಎಐ, ನಿಖರ ಪೋಷಣೆ, ಡಿಜಿಟಲ್ ಭೂ ದಾಖಲೆಗಳು, ಮೌಲ್ಯವರ್ಧಿತ ರಫ್ತುಗಳನ್ನು ಸಂಯೋಜಿಸುವ ಮಿಷನ್,  ಪೋಷಕಾಂಶ ದಕ್ಷತೆಯ ಸೂಚ್ಯಂಕಗಳಿಂದ ಕೃಷಿ ಡ್ರೋನ್‌ಗಳು, ಡಿಜಿಟಲ್ ಫಾರ್ಮ್ ಐಡಿಗಳು, ನೀರಾವರಿ ಮತ್ತು ತ್ಯಾಜ್ಯ-ಮುಕ್ತ ಮಾರುಕಟ್ಟೆ ವ್ಯವಸ್ಥೆ,  ಉತ್ಪಾದಕತೆ, ಸುಸ್ಥಿರತೆ ಮತ್ತು ಆದಾಯದ ಫಲಿತಾಂಶಗಳು ಸೇರಿದಂತೆ ಭಾರತೀಯ ಕೃಷಿ ಬೆಳವಣಿಗೆಗೆ ಹೆಚ್ಚಿನ ತಾಂತ್ರಿಕ ಅಗತ್ಯಗಳೂ ಇವೆ. ಬಜೆಟ್‌ ರೂಪಿಸುವ ವೇಳೆ ಇಂತಹ ಆದ್ಯತೆಗಳ ಕಡೆಗೂ ಗಮನ ಅಗತ್ಯವಿದೆ.

ಮೂಲ : ಎಗ್ರೋ ಸ್ಪೆಕ್ಟ್ರಂ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

17 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

17 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

3 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

3 days ago