Advertisement
ಸುದ್ದಿಗಳು

ಬಜೆಟ್ 2026 | ಭಾರತೀಯ ಕೃಷಿಯ ಪುನರ್ರಚನೆ

Share

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026 ರ ಬಜೆಟ್ ಮಂಡನೆಗೆ ಸಿದ್ಧರಾಗುತ್ತಿದ್ದಂತೆ, ಭಾರತೀಯ ಕೃಷಿಯಲ್ಲಿ ಕೆಲವು ನಿರ್ಣಾಯಕ ಬದಲಾವಣೆಯ ಹಂತದಲ್ಲಿದೆ. ಹೀಗಾಗಿ ಹಣಕಾಸು ಸಚಿವರು ಹಾಗೂ ಸರ್ಕಾರ ಗಮನದಲ್ಲಿಟ್ಟುಕೊಳ್ಳಬೇಕಾದ ಹಲವು ಅಂಶಗಳು ಇವೆ. ಇದರಲ್ಲಿ ಸಬ್ಸಿಡಿಗಳಿಂದ ಹಿಡಿದು ಫಲಿತಾಂಶ ಆಧಾರಿತ, ಹವಾಮಾನ ಆಧಾರಿತ,  ಸ್ಮಾರ್ಟ್ ಕೃಷಿಯವರೆಗೆ ಭಾರತದ ಕೃಷಿ-ಆರ್ಥಿಕತೆಯನ್ನು ಗಮನದಲ್ಲಿರಿಸಿಕೊಳ್ಳಬೇಕಿದೆ.

Advertisement

ವಿಕಸಿತ ಭಾರತದ ದೃಷ್ಟಿಕೋನದಿಂದಲೂ ಬಜೆಟ್‌ ಗಮನಿಸಿದರೆ, ರಚನಾತ್ಮಕ ಸುಧಾರಣೆಯ ಕಡೆಗೆ ಗಮನಹರಿಸಬೇಕಾದ ಅಗತ್ಯ ಇದೆ.  ಸಬ್ಸೀಡಿ ಹಂಚಿಕೆಯಲ್ಲೇ ಕಾಲ ಕಳೆಯುವುದರ ಜೊತೆಗೇ ಕೃಷಿಯಲ್ಲಿ ಹೆಚ್ಚಿನ ಉತ್ಪಾದಕತೆ, ಹವಾಮಾನ ವೈಪರೀತ್ಯದಿಂದ ರಕ್ಷಣೆ ಮತ್ತು ಜಾಗತಿಕವಾಗಿ ಸ್ಪರ್ಧಾತ್ಮಕ ಬೆಳವಣಿಗೆಯ ಕಡೆಗೆ ಕೃಷಿಯನ್ನು ಪರಿವರ್ತಿಸಲು ನೆರವು, ಮಾರುಕಟ್ಟೆಗಳು ಮತ್ತು ಆಧುನಿಕ ವಿಜ್ಞಾನವನ್ನು ಜೋಡಿಸುವುದು ಅಗತ್ಯ ಇದೆ.  ಕೃಷಿ ನೀತಿ, ಶೈಕ್ಷಣಿಕ ಮತ್ತು ಕೃಷಿ ಉದ್ಯಮದ ಕಡೆಗೆ ಗಮನಹರಿಸಬೇಕಾಗಿದೆ.  ಸಬ್ಸೀಡಿಗಳನ್ನು ನೀಡಿಯೂ ಕೃಷಿ ಉತ್ಪಾದಕತೆಯಲ್ಲಿ ಹೆಚ್ಚಳವಾಗಿಲ್ಲ, ಹವಾಮಾನ ವಿಪರೀತವಾಗಿ ಸಮಸ್ಯೆ ತಂದಿದೆ.  ಫಲಿತಾಂಶ ಆಧಾರಿತವಾಗಿ ಕೃಷಿ ಬೆಳೆಯುತ್ತಿಲ್ಲ . ಈಗ ಡಿಜಿಟಲ್ ಆಗಿಯೂ ಕೃಷಿ ಬೆಳೆವಣಿಗೆಯನ್ನು ಪರಿಶೀಲಿಸಬಹುದಾದ ಅಗತ್ಯ ಇದೆ.  ರೈತರ ಜೀವನ, ಮಣ್ಣಿನ ದೃಷ್ಟಿಯಿಂದಲೂ ಗಮನಿಸಿದಾಗ ಮಣ್ಣು ಮತ್ತು ನೀರಿನ ಆರೋಗ್ಯದ ರಕ್ಷಣೆಗೆ ಆದ್ಯತೆ ಅಗತ್ಯ ಇದೆ.

ಈ ಎಲ್ಲಾ ಕಾರಣದಿಂದ ಈ ಬಾರಿ ಹವಾಮಾನದ ನಿಖರತೆಗೆ ಎಐ, ನಿಖರ ಪೋಷಣೆ, ಡಿಜಿಟಲ್ ಭೂ ದಾಖಲೆಗಳು, ಮೌಲ್ಯವರ್ಧಿತ ರಫ್ತುಗಳನ್ನು ಸಂಯೋಜಿಸುವ ಮಿಷನ್,  ಪೋಷಕಾಂಶ ದಕ್ಷತೆಯ ಸೂಚ್ಯಂಕಗಳಿಂದ ಕೃಷಿ ಡ್ರೋನ್‌ಗಳು, ಡಿಜಿಟಲ್ ಫಾರ್ಮ್ ಐಡಿಗಳು, ನೀರಾವರಿ ಮತ್ತು ತ್ಯಾಜ್ಯ-ಮುಕ್ತ ಮಾರುಕಟ್ಟೆ ವ್ಯವಸ್ಥೆ,  ಉತ್ಪಾದಕತೆ, ಸುಸ್ಥಿರತೆ ಮತ್ತು ಆದಾಯದ ಫಲಿತಾಂಶಗಳು ಸೇರಿದಂತೆ ಭಾರತೀಯ ಕೃಷಿ ಬೆಳವಣಿಗೆಗೆ ಹೆಚ್ಚಿನ ತಾಂತ್ರಿಕ ಅಗತ್ಯಗಳೂ ಇವೆ. ಬಜೆಟ್‌ ರೂಪಿಸುವ ವೇಳೆ ಇಂತಹ ಆದ್ಯತೆಗಳ ಕಡೆಗೂ ಗಮನ ಅಗತ್ಯವಿದೆ.

ಮೂಲ : ಎಗ್ರೋ ಸ್ಪೆಕ್ಟ್ರಂ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

18 minutes ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

23 hours ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

1 day ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

1 day ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

1 day ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

1 day ago