Advertisement
ಸುದ್ದಿಗಳು

ಬಜೆಟ್ 2026 | ಭಾರತೀಯ ಕೃಷಿಯ ಪುನರ್ರಚನೆ

Share

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026 ರ ಬಜೆಟ್ ಮಂಡನೆಗೆ ಸಿದ್ಧರಾಗುತ್ತಿದ್ದಂತೆ, ಭಾರತೀಯ ಕೃಷಿಯಲ್ಲಿ ಕೆಲವು ನಿರ್ಣಾಯಕ ಬದಲಾವಣೆಯ ಹಂತದಲ್ಲಿದೆ. ಹೀಗಾಗಿ ಹಣಕಾಸು ಸಚಿವರು ಹಾಗೂ ಸರ್ಕಾರ ಗಮನದಲ್ಲಿಟ್ಟುಕೊಳ್ಳಬೇಕಾದ ಹಲವು ಅಂಶಗಳು ಇವೆ. ಇದರಲ್ಲಿ ಸಬ್ಸಿಡಿಗಳಿಂದ ಹಿಡಿದು ಫಲಿತಾಂಶ ಆಧಾರಿತ, ಹವಾಮಾನ ಆಧಾರಿತ,  ಸ್ಮಾರ್ಟ್ ಕೃಷಿಯವರೆಗೆ ಭಾರತದ ಕೃಷಿ-ಆರ್ಥಿಕತೆಯನ್ನು ಗಮನದಲ್ಲಿರಿಸಿಕೊಳ್ಳಬೇಕಿದೆ.

ವಿಕಸಿತ ಭಾರತದ ದೃಷ್ಟಿಕೋನದಿಂದಲೂ ಬಜೆಟ್‌ ಗಮನಿಸಿದರೆ, ರಚನಾತ್ಮಕ ಸುಧಾರಣೆಯ ಕಡೆಗೆ ಗಮನಹರಿಸಬೇಕಾದ ಅಗತ್ಯ ಇದೆ.  ಸಬ್ಸೀಡಿ ಹಂಚಿಕೆಯಲ್ಲೇ ಕಾಲ ಕಳೆಯುವುದರ ಜೊತೆಗೇ ಕೃಷಿಯಲ್ಲಿ ಹೆಚ್ಚಿನ ಉತ್ಪಾದಕತೆ, ಹವಾಮಾನ ವೈಪರೀತ್ಯದಿಂದ ರಕ್ಷಣೆ ಮತ್ತು ಜಾಗತಿಕವಾಗಿ ಸ್ಪರ್ಧಾತ್ಮಕ ಬೆಳವಣಿಗೆಯ ಕಡೆಗೆ ಕೃಷಿಯನ್ನು ಪರಿವರ್ತಿಸಲು ನೆರವು, ಮಾರುಕಟ್ಟೆಗಳು ಮತ್ತು ಆಧುನಿಕ ವಿಜ್ಞಾನವನ್ನು ಜೋಡಿಸುವುದು ಅಗತ್ಯ ಇದೆ.  ಕೃಷಿ ನೀತಿ, ಶೈಕ್ಷಣಿಕ ಮತ್ತು ಕೃಷಿ ಉದ್ಯಮದ ಕಡೆಗೆ ಗಮನಹರಿಸಬೇಕಾಗಿದೆ.  ಸಬ್ಸೀಡಿಗಳನ್ನು ನೀಡಿಯೂ ಕೃಷಿ ಉತ್ಪಾದಕತೆಯಲ್ಲಿ ಹೆಚ್ಚಳವಾಗಿಲ್ಲ, ಹವಾಮಾನ ವಿಪರೀತವಾಗಿ ಸಮಸ್ಯೆ ತಂದಿದೆ.  ಫಲಿತಾಂಶ ಆಧಾರಿತವಾಗಿ ಕೃಷಿ ಬೆಳೆಯುತ್ತಿಲ್ಲ . ಈಗ ಡಿಜಿಟಲ್ ಆಗಿಯೂ ಕೃಷಿ ಬೆಳೆವಣಿಗೆಯನ್ನು ಪರಿಶೀಲಿಸಬಹುದಾದ ಅಗತ್ಯ ಇದೆ.  ರೈತರ ಜೀವನ, ಮಣ್ಣಿನ ದೃಷ್ಟಿಯಿಂದಲೂ ಗಮನಿಸಿದಾಗ ಮಣ್ಣು ಮತ್ತು ನೀರಿನ ಆರೋಗ್ಯದ ರಕ್ಷಣೆಗೆ ಆದ್ಯತೆ ಅಗತ್ಯ ಇದೆ.

ಈ ಎಲ್ಲಾ ಕಾರಣದಿಂದ ಈ ಬಾರಿ ಹವಾಮಾನದ ನಿಖರತೆಗೆ ಎಐ, ನಿಖರ ಪೋಷಣೆ, ಡಿಜಿಟಲ್ ಭೂ ದಾಖಲೆಗಳು, ಮೌಲ್ಯವರ್ಧಿತ ರಫ್ತುಗಳನ್ನು ಸಂಯೋಜಿಸುವ ಮಿಷನ್,  ಪೋಷಕಾಂಶ ದಕ್ಷತೆಯ ಸೂಚ್ಯಂಕಗಳಿಂದ ಕೃಷಿ ಡ್ರೋನ್‌ಗಳು, ಡಿಜಿಟಲ್ ಫಾರ್ಮ್ ಐಡಿಗಳು, ನೀರಾವರಿ ಮತ್ತು ತ್ಯಾಜ್ಯ-ಮುಕ್ತ ಮಾರುಕಟ್ಟೆ ವ್ಯವಸ್ಥೆ,  ಉತ್ಪಾದಕತೆ, ಸುಸ್ಥಿರತೆ ಮತ್ತು ಆದಾಯದ ಫಲಿತಾಂಶಗಳು ಸೇರಿದಂತೆ ಭಾರತೀಯ ಕೃಷಿ ಬೆಳವಣಿಗೆಗೆ ಹೆಚ್ಚಿನ ತಾಂತ್ರಿಕ ಅಗತ್ಯಗಳೂ ಇವೆ. ಬಜೆಟ್‌ ರೂಪಿಸುವ ವೇಳೆ ಇಂತಹ ಆದ್ಯತೆಗಳ ಕಡೆಗೂ ಗಮನ ಅಗತ್ಯವಿದೆ.

ಮೂಲ : ಎಗ್ರೋ ಸ್ಪೆಕ್ಟ್ರಂ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

6 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

6 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

14 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

19 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

20 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

2 days ago