ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಕಾನೂನು ಜಾರಿಗೆ ರಾಜ್ಯ ರೈತ ಸಂಘಟನೆಗಳ ಮನವಿ

January 31, 2025
10:08 PM

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025 ರಲ್ಲಿ ಎಲ್ಲ ಕೃಷಿ ಉತ್ಪನ್ನಗಳಿಗೂ ಕನಿಷ್ಠ ಬೆಂಬಲ ಬೆಲೆ ಶಾಸನ ಬದ್ಧ ಖಾತ್ರಿ ಕಾನೂನು ಜಾರಿ ಆಗಬೇಕು ಎಂದು ರಾಜ್ಯದ ರೈತ ಸಂಘಟನೆಗಳು ಒತ್ತಾಯಿಸಿವೆ.

ಎಲ್ಲಾ ಬೆಳೆಗಳಿಗೂ ಬೆಳೆ ವಿಮೆ ಜಾರಿಯಾಗಬೇಕು. ಪ್ರಕೃತಿ ವಿಕೋಪದಿಂದಾಗುವ ಬೆಳೆನಷ್ಟಕ್ಕೆ ವಿಮೆ ಪರಿಹಾರ ಸಿಗಬೇಕು. ಕೃಷಿಗೆ ಬಳಸುವ  ಕೀಟನಾಶಕ ರಸಗೊಬ್ಬರ, ಹನಿ ನೀರಾವರಿ ಉಪಕರಣಗಳು  ಟ್ಯಾಕ್ಟರ್ ಬಿಡಿಭಾಗಗಳ ಜಿಎಸ್‌ಟಿ ತೆರಿಗೆ ರದ್ದುಗೊಳಿಸಬೇಕು  ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ  ಕುರುಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ. ಕಳಪೆ ಬಿತ್ತನೆ ಬೀಜ, ರಾಸಾಯನಿಕ ಗೊಬ್ಬರ, ನರ್ಸರಿ ಸಸಿಗಳು, ಕೀಟನಾಶಕ ಮಾರಾಟ ಮಾಡುವವರಿಗೆ ಜಾಮೀನು ರಹಿತ ಕಠಿಣ ಜೈಲು ಶಿಕ್ಷೆ ವಿಧಿಸುವ ಕಾನೂನು ಜಾರಿ ಮಾಡಬೇಕು ಎಂದು ಅವರು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ
March 12, 2026
11:48 AM
by: ಸಾಯಿಶೇಖರ್ ಕರಿಕಳ
ಗ್ಯಾಸ್‌ ಸರಬರಾಜು ಆತಂಕ : ಹೋಟೆಲ್‌ ಉದ್ಯಮಕ್ಕೆ ಹೊಡೆತ, ಗೃಹ ಬಳಕೆದಾರರಿಗೆ ಆದ್ಯತೆ
March 12, 2026
11:36 AM
by: ಮಿರರ್‌ ಡೆಸ್ಕ್
ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ
March 12, 2026
7:20 AM
by: ಮಿರರ್‌ ಡೆಸ್ಕ್
ಪೆಟ್ರೋಲಿಯಂಗೆ ಪರ್ಯಾಯದತ್ತ : ಕೃಷಿ ಸಂಪನ್ಮೂಲಗಳಿಂದ ಬಯೋ ಉತ್ಪನ್ನಗಳತ್ತ ಆದ್ಯತೆ
March 12, 2026
7:16 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror