ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಕಾನೂನು ಜಾರಿಗೆ ರಾಜ್ಯ ರೈತ ಸಂಘಟನೆಗಳ ಮನವಿ

January 31, 2025
10:08 PM

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025 ರಲ್ಲಿ ಎಲ್ಲ ಕೃಷಿ ಉತ್ಪನ್ನಗಳಿಗೂ ಕನಿಷ್ಠ ಬೆಂಬಲ ಬೆಲೆ ಶಾಸನ ಬದ್ಧ ಖಾತ್ರಿ ಕಾನೂನು ಜಾರಿ ಆಗಬೇಕು ಎಂದು ರಾಜ್ಯದ ರೈತ ಸಂಘಟನೆಗಳು ಒತ್ತಾಯಿಸಿವೆ.

ಎಲ್ಲಾ ಬೆಳೆಗಳಿಗೂ ಬೆಳೆ ವಿಮೆ ಜಾರಿಯಾಗಬೇಕು. ಪ್ರಕೃತಿ ವಿಕೋಪದಿಂದಾಗುವ ಬೆಳೆನಷ್ಟಕ್ಕೆ ವಿಮೆ ಪರಿಹಾರ ಸಿಗಬೇಕು. ಕೃಷಿಗೆ ಬಳಸುವ  ಕೀಟನಾಶಕ ರಸಗೊಬ್ಬರ, ಹನಿ ನೀರಾವರಿ ಉಪಕರಣಗಳು  ಟ್ಯಾಕ್ಟರ್ ಬಿಡಿಭಾಗಗಳ ಜಿಎಸ್‌ಟಿ ತೆರಿಗೆ ರದ್ದುಗೊಳಿಸಬೇಕು  ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ  ಕುರುಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ. ಕಳಪೆ ಬಿತ್ತನೆ ಬೀಜ, ರಾಸಾಯನಿಕ ಗೊಬ್ಬರ, ನರ್ಸರಿ ಸಸಿಗಳು, ಕೀಟನಾಶಕ ಮಾರಾಟ ಮಾಡುವವರಿಗೆ ಜಾಮೀನು ರಹಿತ ಕಠಿಣ ಜೈಲು ಶಿಕ್ಷೆ ವಿಧಿಸುವ ಕಾನೂನು ಜಾರಿ ಮಾಡಬೇಕು ಎಂದು ಅವರು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 19-05-2026 | ಕರಾವಳಿಯಲ್ಲಿ ಮಳೆ ಕ್ಷೀಣಿಸುವ ಲಕ್ಷಣ – ಮೇ 27ರ ಸುಮಾರಿಗೆ ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ
May 19, 2026
3:00 PM
by: ಸಾಯಿಶೇಖರ್ ಕರಿಕಳ
“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ
May 18, 2026
10:14 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!
May 18, 2026
8:11 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 18-05-2026 | ಮೇ 26ರಿಂದ ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕು..? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ಸೂಚನೆ
May 18, 2026
2:51 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror