ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025 ರಲ್ಲಿ ಎಲ್ಲ ಕೃಷಿ ಉತ್ಪನ್ನಗಳಿಗೂ ಕನಿಷ್ಠ ಬೆಂಬಲ ಬೆಲೆ ಶಾಸನ ಬದ್ಧ ಖಾತ್ರಿ ಕಾನೂನು ಜಾರಿ ಆಗಬೇಕು ಎಂದು ರಾಜ್ಯದ ರೈತ ಸಂಘಟನೆಗಳು ಒತ್ತಾಯಿಸಿವೆ.
ಎಲ್ಲಾ ಬೆಳೆಗಳಿಗೂ ಬೆಳೆ ವಿಮೆ ಜಾರಿಯಾಗಬೇಕು. ಪ್ರಕೃತಿ ವಿಕೋಪದಿಂದಾಗುವ ಬೆಳೆನಷ್ಟಕ್ಕೆ ವಿಮೆ ಪರಿಹಾರ ಸಿಗಬೇಕು. ಕೃಷಿಗೆ ಬಳಸುವ ಕೀಟನಾಶಕ ರಸಗೊಬ್ಬರ, ಹನಿ ನೀರಾವರಿ ಉಪಕರಣಗಳು ಟ್ಯಾಕ್ಟರ್ ಬಿಡಿಭಾಗಗಳ ಜಿಎಸ್ಟಿ ತೆರಿಗೆ ರದ್ದುಗೊಳಿಸಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ. ಕಳಪೆ ಬಿತ್ತನೆ ಬೀಜ, ರಾಸಾಯನಿಕ ಗೊಬ್ಬರ, ನರ್ಸರಿ ಸಸಿಗಳು, ಕೀಟನಾಶಕ ಮಾರಾಟ ಮಾಡುವವರಿಗೆ ಜಾಮೀನು ರಹಿತ ಕಠಿಣ ಜೈಲು ಶಿಕ್ಷೆ ವಿಧಿಸುವ ಕಾನೂನು ಜಾರಿ ಮಾಡಬೇಕು ಎಂದು ಅವರು ಹೇಳಿದ್ದಾರೆ.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…