ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025 ರಲ್ಲಿ ಎಲ್ಲ ಕೃಷಿ ಉತ್ಪನ್ನಗಳಿಗೂ ಕನಿಷ್ಠ ಬೆಂಬಲ ಬೆಲೆ ಶಾಸನ ಬದ್ಧ ಖಾತ್ರಿ ಕಾನೂನು ಜಾರಿ ಆಗಬೇಕು ಎಂದು ರಾಜ್ಯದ ರೈತ ಸಂಘಟನೆಗಳು ಒತ್ತಾಯಿಸಿವೆ.
ಎಲ್ಲಾ ಬೆಳೆಗಳಿಗೂ ಬೆಳೆ ವಿಮೆ ಜಾರಿಯಾಗಬೇಕು. ಪ್ರಕೃತಿ ವಿಕೋಪದಿಂದಾಗುವ ಬೆಳೆನಷ್ಟಕ್ಕೆ ವಿಮೆ ಪರಿಹಾರ ಸಿಗಬೇಕು. ಕೃಷಿಗೆ ಬಳಸುವ ಕೀಟನಾಶಕ ರಸಗೊಬ್ಬರ, ಹನಿ ನೀರಾವರಿ ಉಪಕರಣಗಳು ಟ್ಯಾಕ್ಟರ್ ಬಿಡಿಭಾಗಗಳ ಜಿಎಸ್ಟಿ ತೆರಿಗೆ ರದ್ದುಗೊಳಿಸಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ. ಕಳಪೆ ಬಿತ್ತನೆ ಬೀಜ, ರಾಸಾಯನಿಕ ಗೊಬ್ಬರ, ನರ್ಸರಿ ಸಸಿಗಳು, ಕೀಟನಾಶಕ ಮಾರಾಟ ಮಾಡುವವರಿಗೆ ಜಾಮೀನು ರಹಿತ ಕಠಿಣ ಜೈಲು ಶಿಕ್ಷೆ ವಿಧಿಸುವ ಕಾನೂನು ಜಾರಿ ಮಾಡಬೇಕು ಎಂದು ಅವರು ಹೇಳಿದ್ದಾರೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…