ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025 ರಲ್ಲಿ ಎಲ್ಲ ಕೃಷಿ ಉತ್ಪನ್ನಗಳಿಗೂ ಕನಿಷ್ಠ ಬೆಂಬಲ ಬೆಲೆ ಶಾಸನ ಬದ್ಧ ಖಾತ್ರಿ ಕಾನೂನು ಜಾರಿ ಆಗಬೇಕು ಎಂದು ರಾಜ್ಯದ ರೈತ ಸಂಘಟನೆಗಳು ಒತ್ತಾಯಿಸಿವೆ.
ಎಲ್ಲಾ ಬೆಳೆಗಳಿಗೂ ಬೆಳೆ ವಿಮೆ ಜಾರಿಯಾಗಬೇಕು. ಪ್ರಕೃತಿ ವಿಕೋಪದಿಂದಾಗುವ ಬೆಳೆನಷ್ಟಕ್ಕೆ ವಿಮೆ ಪರಿಹಾರ ಸಿಗಬೇಕು. ಕೃಷಿಗೆ ಬಳಸುವ ಕೀಟನಾಶಕ ರಸಗೊಬ್ಬರ, ಹನಿ ನೀರಾವರಿ ಉಪಕರಣಗಳು ಟ್ಯಾಕ್ಟರ್ ಬಿಡಿಭಾಗಗಳ ಜಿಎಸ್ಟಿ ತೆರಿಗೆ ರದ್ದುಗೊಳಿಸಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ. ಕಳಪೆ ಬಿತ್ತನೆ ಬೀಜ, ರಾಸಾಯನಿಕ ಗೊಬ್ಬರ, ನರ್ಸರಿ ಸಸಿಗಳು, ಕೀಟನಾಶಕ ಮಾರಾಟ ಮಾಡುವವರಿಗೆ ಜಾಮೀನು ರಹಿತ ಕಠಿಣ ಜೈಲು ಶಿಕ್ಷೆ ವಿಧಿಸುವ ಕಾನೂನು ಜಾರಿ ಮಾಡಬೇಕು ಎಂದು ಅವರು ಹೇಳಿದ್ದಾರೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…