ರಾಷ್ಟ್ರೀಯ

ಬುಲೆಟ್ ರೈಲು ಯೋಜನೆ | ಹೈಸ್ಪೀಡ್ ರೈಲು ಕಾರಿಡಾರ್‌ಗಾಗಿ 44 ಶೇಕಡಾ ಭೂಮಿ ಸ್ವಾಧೀನ | ನ್ಯಾಷನಲ್ ಹೈಸ್ಪೀಡ್ ರೈಲ್ವೇ ಕಾಂರ್ಪೋರೇಶನ್ ಲಿಮಿಟೆಡ್ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದೇಶದಾದ್ಯಂತ  ಬುಲೆಟ್ ರೈಲುಗಳು ಯೋಜನೆಗಳು ನಿಧಾನ ಗತಿಯಲ್ಲಿ ಸಾಗುತ್ತಿದೆ. ಮುಂಬೈ-ಅಹಮದಾಬಾದ್ ಹೈಸ್ಪೀಡ್ ರೈಲ್ ಕಾರಿಡಾರ್‌ಗಾಗಿ ಮಹಾರಾಷ್ಟ್ರದಲ್ಲಿ 44 ಶೇಕಡಾ ಭೂಮಿಯನ್ನು ಸ್ವಾದೀನ ಪಡಿಸಿದ ನಂತರ ಎರಡು ಹೊಸ ಅಂತರ-ರಾಜ್ಯ ಬುಲೆಟ್ ರೈಲು ಮಾರ್ಗಗಳು ಮುಂಬೈನಿಂದ ಪ್ರಾರಂಭವಾಗುತ್ತದೆ ಎಂದು ನ್ಯಾಷನಲ್ ಹೈಸ್ಪೀಡ್ ರೈಲ್ವೇ ಕಾಂಪೋರೇಶನ್ ಹೇಳಿದೆ.

Advertisement
Advertisement

ಎನ್‌ಎಚ್‌ಎಸ್‌ಆರ್‌ಸಿಎಲ್ ಅಧಿಕಾರಿಗಳ ಪ್ರಸ್ತುತ ಸ್ಥಿತಿಯನ್ನು ಅವಲೋಕಿಸಿದ ರೈಲ್ವೆ ರಾಜ್ಯ ಸಚಿವ ರಾವ್ಸಾಹೇಬ್ ದಾನ್ವೆ ಅವರಿಗೆ ವಿವರ ನೀಡಿದೆ. ಸಚಿವರು ಪರಿಶೀಲಿಸಿದ ಬಳಿಕ ಯೋಜನೆಯನ್ನು ತ್ವರಿತಗೊಳಿಸುವಂತೆ ರೈಲ್ವೇ ಅಧಿಕಾರಿಗಳಿಗೆ ಹೇಳಿದ್ದಾರೆ.

ಪ್ರಾಥಾಮಿಕ ವಿವರಗಳ ಪ್ರಕಾರ ಮುಂಬೈ- ನಾಸಿಕ್- ನಾಗ್ಬುರ ಬುಲೆಟ್ ರೈಲು ಮುಂಬೈ, ನಾಸಿಕ್ ಶಿರಡಿ, ಔರಂಂಗಾಬಾದ್ ಮತ್ತು ನಾಗ್ಬುರವನ್ನು 14 ನಿಲ್ದಾಣಗಳ ಮೂಲಕ ಸಂಪರ್ಕಿಸುತ್ತದೆ. ಮುಂಬೈನಲ್ಲಿ ಈ ಮಾರ್ಗವು ಥಾಣೆಯಿಂದ ಪ್ರಾರಂಭವಾಗುವ ನಿರೀಕ್ಷೆಯಿದೆ ಮತ್ತು 508 ಕಿಮೀ ಉದ್ದದ ಮುಂಬೈ – ಅಹಮದಾಬಾದ್ ಹೈಸ್ಪೀಡ್ ರೈಲ್ ಕಾರಿಡಾರ್‌ನಿಂದ ಹೋಗಲಿದೆ ಎಂದು ತಿಳಿದುಬಂದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 22.06.2025| ಜೂ.28 ರಿಂದ ಮಳೆ‌ ಕಡಿಮೆಯಾಗಲಿದೆಯಾ ?

23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

9 hours ago

ಇಲ್ಲಿ ರೈತರು ಕೀಟನಾಶಕಗಳ ಬದಲಿಗೆ ಬಾತುಕೋಳಿಗಳನ್ನು ಬಳಸುತ್ತಾರೆ..!

ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…

10 hours ago

ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…

11 hours ago

ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು

ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್‌ಗಳು ಮತ್ತು…

12 hours ago

ಭರದಿಂದ ನಡೆಯುತ್ತಿದೆ ಎತ್ತಿನಹೊಳೆ ಯೋಜನೆ | 2027ರೊಳಗೆ ಎತ್ತಿನಹೊಳೆ ನೀರು ಕೋಲಾರ ಭಾಗಕ್ಕೆ

ಎತ್ತಿನ ಹೊಳೆ  ಯೋಜನೆಯ  ಮೂಲಕ  ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…

13 hours ago

ಮಕರ ರಾಶಿಯಲ್ಲಿ ಚಂದ್ರ, ಈ 3 ರಾಶಿಗೆ ಯಶಸ್ಸು, ಸಂಪತ್ತು

ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

14 hours ago