Advertisement
ರಾಷ್ಟ್ರೀಯ

ಬುಲೆಟ್ ರೈಲು ಯೋಜನೆ | ಹೈಸ್ಪೀಡ್ ರೈಲು ಕಾರಿಡಾರ್‌ಗಾಗಿ 44 ಶೇಕಡಾ ಭೂಮಿ ಸ್ವಾಧೀನ | ನ್ಯಾಷನಲ್ ಹೈಸ್ಪೀಡ್ ರೈಲ್ವೇ ಕಾಂರ್ಪೋರೇಶನ್ ಲಿಮಿಟೆಡ್ |

Share

ದೇಶದಾದ್ಯಂತ  ಬುಲೆಟ್ ರೈಲುಗಳು ಯೋಜನೆಗಳು ನಿಧಾನ ಗತಿಯಲ್ಲಿ ಸಾಗುತ್ತಿದೆ. ಮುಂಬೈ-ಅಹಮದಾಬಾದ್ ಹೈಸ್ಪೀಡ್ ರೈಲ್ ಕಾರಿಡಾರ್‌ಗಾಗಿ ಮಹಾರಾಷ್ಟ್ರದಲ್ಲಿ 44 ಶೇಕಡಾ ಭೂಮಿಯನ್ನು ಸ್ವಾದೀನ ಪಡಿಸಿದ ನಂತರ ಎರಡು ಹೊಸ ಅಂತರ-ರಾಜ್ಯ ಬುಲೆಟ್ ರೈಲು ಮಾರ್ಗಗಳು ಮುಂಬೈನಿಂದ ಪ್ರಾರಂಭವಾಗುತ್ತದೆ ಎಂದು ನ್ಯಾಷನಲ್ ಹೈಸ್ಪೀಡ್ ರೈಲ್ವೇ ಕಾಂಪೋರೇಶನ್ ಹೇಳಿದೆ.

Advertisement
Advertisement

ಎನ್‌ಎಚ್‌ಎಸ್‌ಆರ್‌ಸಿಎಲ್ ಅಧಿಕಾರಿಗಳ ಪ್ರಸ್ತುತ ಸ್ಥಿತಿಯನ್ನು ಅವಲೋಕಿಸಿದ ರೈಲ್ವೆ ರಾಜ್ಯ ಸಚಿವ ರಾವ್ಸಾಹೇಬ್ ದಾನ್ವೆ ಅವರಿಗೆ ವಿವರ ನೀಡಿದೆ. ಸಚಿವರು ಪರಿಶೀಲಿಸಿದ ಬಳಿಕ ಯೋಜನೆಯನ್ನು ತ್ವರಿತಗೊಳಿಸುವಂತೆ ರೈಲ್ವೇ ಅಧಿಕಾರಿಗಳಿಗೆ ಹೇಳಿದ್ದಾರೆ.

ಪ್ರಾಥಾಮಿಕ ವಿವರಗಳ ಪ್ರಕಾರ ಮುಂಬೈ- ನಾಸಿಕ್- ನಾಗ್ಬುರ ಬುಲೆಟ್ ರೈಲು ಮುಂಬೈ, ನಾಸಿಕ್ ಶಿರಡಿ, ಔರಂಂಗಾಬಾದ್ ಮತ್ತು ನಾಗ್ಬುರವನ್ನು 14 ನಿಲ್ದಾಣಗಳ ಮೂಲಕ ಸಂಪರ್ಕಿಸುತ್ತದೆ. ಮುಂಬೈನಲ್ಲಿ ಈ ಮಾರ್ಗವು ಥಾಣೆಯಿಂದ ಪ್ರಾರಂಭವಾಗುವ ನಿರೀಕ್ಷೆಯಿದೆ ಮತ್ತು 508 ಕಿಮೀ ಉದ್ದದ ಮುಂಬೈ – ಅಹಮದಾಬಾದ್ ಹೈಸ್ಪೀಡ್ ರೈಲ್ ಕಾರಿಡಾರ್‌ನಿಂದ ಹೋಗಲಿದೆ ಎಂದು ತಿಳಿದುಬಂದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

1 day ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

1 day ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

1 day ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

1 day ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 day ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

1 day ago