Advertisement
ರಾಷ್ಟ್ರೀಯ

ಬುಲೆಟ್ ರೈಲು ಯೋಜನೆ | ಹೈಸ್ಪೀಡ್ ರೈಲು ಕಾರಿಡಾರ್‌ಗಾಗಿ 44 ಶೇಕಡಾ ಭೂಮಿ ಸ್ವಾಧೀನ | ನ್ಯಾಷನಲ್ ಹೈಸ್ಪೀಡ್ ರೈಲ್ವೇ ಕಾಂರ್ಪೋರೇಶನ್ ಲಿಮಿಟೆಡ್ |

Share

ದೇಶದಾದ್ಯಂತ  ಬುಲೆಟ್ ರೈಲುಗಳು ಯೋಜನೆಗಳು ನಿಧಾನ ಗತಿಯಲ್ಲಿ ಸಾಗುತ್ತಿದೆ. ಮುಂಬೈ-ಅಹಮದಾಬಾದ್ ಹೈಸ್ಪೀಡ್ ರೈಲ್ ಕಾರಿಡಾರ್‌ಗಾಗಿ ಮಹಾರಾಷ್ಟ್ರದಲ್ಲಿ 44 ಶೇಕಡಾ ಭೂಮಿಯನ್ನು ಸ್ವಾದೀನ ಪಡಿಸಿದ ನಂತರ ಎರಡು ಹೊಸ ಅಂತರ-ರಾಜ್ಯ ಬುಲೆಟ್ ರೈಲು ಮಾರ್ಗಗಳು ಮುಂಬೈನಿಂದ ಪ್ರಾರಂಭವಾಗುತ್ತದೆ ಎಂದು ನ್ಯಾಷನಲ್ ಹೈಸ್ಪೀಡ್ ರೈಲ್ವೇ ಕಾಂಪೋರೇಶನ್ ಹೇಳಿದೆ.

Advertisement
Advertisement

ಎನ್‌ಎಚ್‌ಎಸ್‌ಆರ್‌ಸಿಎಲ್ ಅಧಿಕಾರಿಗಳ ಪ್ರಸ್ತುತ ಸ್ಥಿತಿಯನ್ನು ಅವಲೋಕಿಸಿದ ರೈಲ್ವೆ ರಾಜ್ಯ ಸಚಿವ ರಾವ್ಸಾಹೇಬ್ ದಾನ್ವೆ ಅವರಿಗೆ ವಿವರ ನೀಡಿದೆ. ಸಚಿವರು ಪರಿಶೀಲಿಸಿದ ಬಳಿಕ ಯೋಜನೆಯನ್ನು ತ್ವರಿತಗೊಳಿಸುವಂತೆ ರೈಲ್ವೇ ಅಧಿಕಾರಿಗಳಿಗೆ ಹೇಳಿದ್ದಾರೆ.

Advertisement

ಪ್ರಾಥಾಮಿಕ ವಿವರಗಳ ಪ್ರಕಾರ ಮುಂಬೈ- ನಾಸಿಕ್- ನಾಗ್ಬುರ ಬುಲೆಟ್ ರೈಲು ಮುಂಬೈ, ನಾಸಿಕ್ ಶಿರಡಿ, ಔರಂಂಗಾಬಾದ್ ಮತ್ತು ನಾಗ್ಬುರವನ್ನು 14 ನಿಲ್ದಾಣಗಳ ಮೂಲಕ ಸಂಪರ್ಕಿಸುತ್ತದೆ. ಮುಂಬೈನಲ್ಲಿ ಈ ಮಾರ್ಗವು ಥಾಣೆಯಿಂದ ಪ್ರಾರಂಭವಾಗುವ ನಿರೀಕ್ಷೆಯಿದೆ ಮತ್ತು 508 ಕಿಮೀ ಉದ್ದದ ಮುಂಬೈ – ಅಹಮದಾಬಾದ್ ಹೈಸ್ಪೀಡ್ ರೈಲ್ ಕಾರಿಡಾರ್‌ನಿಂದ ಹೋಗಲಿದೆ ಎಂದು ತಿಳಿದುಬಂದಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ ನಾಯಕ : ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ

ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ…

19 mins ago

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |

ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…

15 hours ago

ಮಾವು ಮಾಂತ್ರಿಕ ಹಾಗೂ ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ

ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…

15 hours ago

ಭಾರತದಲ್ಲಿ ಏರಿದ ತಾಪಮಾನ | ಅತ್ತ ತಾಂಜೇನಿಯಾದಲ್ಲಿ ಭಾರೀ ಮಳೆ, ಪ್ರವಾಹ | 155 ಮಂದಿ ಸಾವು |

ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…

20 hours ago

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು | ದೂರ ಸಾಗಿದ ಮಳೆ | ಬಿಸಿ ಗಾಳಿಯ ಮುನ್ಸೂಚನೆ |

ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…

20 hours ago

ಹವಾಮಾನ ವೈಪರೀತ್ಯ | ಕೃಷಿ ಕಾರ್ಮಿಕರಿಗೆ ಈಗ ಬಿಸಿಗಾಳಿ ಸಂಕಷ್ಟ | ಕೃಷಿಗೂ ಸಮಸ್ಯೆ-ಕೃಷಿ ಬೆಳವಣಿಗೆ ಕುಂಠಿತ |

ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…

21 hours ago