ಮಾ.28 ಹಾಗೂ 29 | ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಎರಡು ದಿನಗಳ ಕಾಲ ಮುಷ್ಕರ | ಬ್ಯಾಂಕ್‌ ಸೇವೆಯಲ್ಲಿ ವ್ಯತ್ಯಯ ಇರಬಹುದೇ

March 28, 2022
7:44 AM

ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಎರಡು ದಿನಗಳ ಕಾಲ ದೇಶವ್ಯಾಪಿ ಬಂದ್‌ ಗೆ ಕರೆ ನೀಡಿವೆ.ಬ್ಯಾಂಕ್ ಒಕ್ಕೂಟಗಳು ಮಾ. 28 ಮತ್ತು ಮಾ. 29 ರಂದು ಮುಷ್ಕರಕ್ಕೆ ಕರೆ ನೀಡಿವೆ, ಹೀಗಾಗಿ ಬ್ಯಾಂಕ್‌ ಸೇವೆಯಲ್ಲಿ ಎರಡು ದಿನಗಳ ಕಾಲ ವ್ಯತ್ಯಯ ಸಾಧ್ಯತೆ ಇದೆ.  ರಾಜ್ಯದಲ್ಲಿ ರಾಜ್ಯ ಸರ್ಕಾರದಿಂದ ಸಹಾಯಧನವನ್ನು ಒದಗಿಸಿದ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳು ಸೇರಿದಂತೆ ಎಲ್ಲಾ ಸರ್ಕಾರಿ ಕಚೇರಿಗಳ ಸೇವೆಯಲ್ಲಿ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಲಾಗಿದೆ.

Advertisement

ಬ್ಯಾಂಕ್‌ ಮಾತ್ರವಲ್ಲ ಅಂಚೆ, ಟೆಲಿಕಾಂ, ವಿಮೆ ಸೇರಿದಂತೆ ಇತರ ಕ್ಷೇತ್ರಗಳೂ ಮುಷ್ಕರಕ್ಕೆ ಕರೆ ನೀಡಿದೆ. ಹೀಗಾಗಿ ಈ ಕ್ಷೇತ್ರಗಳಲ್ಲೂ ಎರಡು ದಿನಗಳ ಕಾಲ ಸೇವೆಯಲ್ಲಿ ವ್ಯತ್ಯಯವಾಗಬಹುದು. ಮುಷ್ಕರಕ್ಕೆ ಹಿಂದ್ ಮಜ್ದೂರ್ ಸಭಾ , ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (CITU), ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ (INTUC), ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್  ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದೆ.

 

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 04.07.2025| ರಾಜ್ಯದ ಕರಾವಳಿ ಭಾಗದಲ್ಲಿ ಏಕೆ ಉತ್ತಮ‌ ಮಳೆಯಾಗುತ್ತಿದೆ..? | ಇಂದೂ‌ ಸಾಮಾನ್ಯ ಮಳೆ
July 4, 2025
12:56 PM
by: ಸಾಯಿಶೇಖರ್ ಕರಿಕಳ
ಪುತ್ತೂರು ಪ್ರಕರಣ | ಶಾಸಕ ಅಶೋಕ್‌ ಕುಮಾರ್‌ ರೈ ಅವರ ಬರಹ ಇದು… | ನಾವೀಗ ಆಕೆಗೆ ನೀಡಬೇಕಾಗಿರುವುದು ಧೈರ್ಯ ಮತ್ತು ಸ್ಥೈರ್ಯ
July 4, 2025
9:45 AM
by: ದ ರೂರಲ್ ಮಿರರ್.ಕಾಂ
ರಾಸಾಯನಿಕ ಉದ್ಯಮ | ಭಾರತವು ರಾಸಾಯನಿಕಗಳ ಪ್ರಮುಖ ಉತ್ಪಾದಕ ರಾಷ್ಟ್ರ
July 4, 2025
7:36 AM
by: The Rural Mirror ಸುದ್ದಿಜಾಲ
ಬುಧ ಮತ್ತು ಶನಿ ಕಾಟದಿಂದ ಈ ರಾಶಿಯವರು ಸ್ವಲ್ಪ ಜೋಪಾನವಾಗಿರಬೇಕು
July 4, 2025
7:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group