ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಎರಡು ದಿನಗಳ ಕಾಲ ದೇಶವ್ಯಾಪಿ ಬಂದ್ ಗೆ ಕರೆ ನೀಡಿವೆ.ಬ್ಯಾಂಕ್ ಒಕ್ಕೂಟಗಳು ಮಾ. 28 ಮತ್ತು ಮಾ. 29 ರಂದು ಮುಷ್ಕರಕ್ಕೆ ಕರೆ ನೀಡಿವೆ, ಹೀಗಾಗಿ ಬ್ಯಾಂಕ್ ಸೇವೆಯಲ್ಲಿ ಎರಡು ದಿನಗಳ ಕಾಲ ವ್ಯತ್ಯಯ ಸಾಧ್ಯತೆ ಇದೆ. ರಾಜ್ಯದಲ್ಲಿ ರಾಜ್ಯ ಸರ್ಕಾರದಿಂದ ಸಹಾಯಧನವನ್ನು ಒದಗಿಸಿದ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳು ಸೇರಿದಂತೆ ಎಲ್ಲಾ ಸರ್ಕಾರಿ ಕಚೇರಿಗಳ ಸೇವೆಯಲ್ಲಿ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಲಾಗಿದೆ.
ಬ್ಯಾಂಕ್ ಮಾತ್ರವಲ್ಲ ಅಂಚೆ, ಟೆಲಿಕಾಂ, ವಿಮೆ ಸೇರಿದಂತೆ ಇತರ ಕ್ಷೇತ್ರಗಳೂ ಮುಷ್ಕರಕ್ಕೆ ಕರೆ ನೀಡಿದೆ. ಹೀಗಾಗಿ ಈ ಕ್ಷೇತ್ರಗಳಲ್ಲೂ ಎರಡು ದಿನಗಳ ಕಾಲ ಸೇವೆಯಲ್ಲಿ ವ್ಯತ್ಯಯವಾಗಬಹುದು. ಮುಷ್ಕರಕ್ಕೆ ಹಿಂದ್ ಮಜ್ದೂರ್ ಸಭಾ , ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (CITU), ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ (INTUC), ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದೆ.
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…