ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಎರಡು ದಿನಗಳ ಕಾಲ ದೇಶವ್ಯಾಪಿ ಬಂದ್ ಗೆ ಕರೆ ನೀಡಿವೆ.ಬ್ಯಾಂಕ್ ಒಕ್ಕೂಟಗಳು ಮಾ. 28 ಮತ್ತು ಮಾ. 29 ರಂದು ಮುಷ್ಕರಕ್ಕೆ ಕರೆ ನೀಡಿವೆ, ಹೀಗಾಗಿ ಬ್ಯಾಂಕ್ ಸೇವೆಯಲ್ಲಿ ಎರಡು ದಿನಗಳ ಕಾಲ ವ್ಯತ್ಯಯ ಸಾಧ್ಯತೆ ಇದೆ. ರಾಜ್ಯದಲ್ಲಿ ರಾಜ್ಯ ಸರ್ಕಾರದಿಂದ ಸಹಾಯಧನವನ್ನು ಒದಗಿಸಿದ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳು ಸೇರಿದಂತೆ ಎಲ್ಲಾ ಸರ್ಕಾರಿ ಕಚೇರಿಗಳ ಸೇವೆಯಲ್ಲಿ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಲಾಗಿದೆ.
ಬ್ಯಾಂಕ್ ಮಾತ್ರವಲ್ಲ ಅಂಚೆ, ಟೆಲಿಕಾಂ, ವಿಮೆ ಸೇರಿದಂತೆ ಇತರ ಕ್ಷೇತ್ರಗಳೂ ಮುಷ್ಕರಕ್ಕೆ ಕರೆ ನೀಡಿದೆ. ಹೀಗಾಗಿ ಈ ಕ್ಷೇತ್ರಗಳಲ್ಲೂ ಎರಡು ದಿನಗಳ ಕಾಲ ಸೇವೆಯಲ್ಲಿ ವ್ಯತ್ಯಯವಾಗಬಹುದು. ಮುಷ್ಕರಕ್ಕೆ ಹಿಂದ್ ಮಜ್ದೂರ್ ಸಭಾ , ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (CITU), ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ (INTUC), ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದೆ.
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…
ಇತ್ತೀಚಿನ ದಿನಗಳಲ್ಲಿ, ಜನರು ಮೊಬೈಲ್ ಫೋನ್ಗಳನ್ನು(Mobile Phone) ಹಿಡಿದಿಟ್ಟುಕೊಳ್ಳುವ ಬದಲು ಇಯರ್ಫೋನ್(Ear Phone)…
ಸಸ್ಯಗಳು ಆರೋಗ್ಯಪೂರ್ಣವಾಗಿರಬೇಕಾದರೆ ಸರಿಯಾದ ಪೋಷಕಾಂಶಗಳು ಬೇಕು. ಗೋವಿನ ಸಗಣಿಯಲ್ಲಿ(Cow dung) ಪೂರ್ಣ ಪ್ರಮಾಣದ…
ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…